ರಾಷ್ಟ್ರೀಯ

ಆಗಸ್ಟ್‌ ವೇಳೆಗೆ ಬರಲಿದೆ ಬಿಎಸ್ಎನ್​ಎಲ್ ​​​​ 4 ಜಿ, 5ಜಿ…! |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಕೇಂದ್ರ ಸರ್ಕಾರದ ಸ್ವಾಮ್ಯದ  ಬಿಎಸ್​​ಎನ್ಎಲ್​​ ಈ ವರ್ಷದ ಆಗಸ್ಟ್​​ ತಿಂಗಳೊಳಗೆ 4ಜಿ ಮತ್ತು 5ಜಿ ನೆಟ್‌ವರ್ಕ್ ಹೊಂದಲಿದೆ. ಟಿಸಿಎಸ್​​ ಕಂಪನಿಯ ಸಹಯೋಗದಲ್ಲಿ ಟೆಲಿಮ್ಯಾಟಿಕ್ಸ್ ಅಭಿವೃದ್ಧಿ ಕೇಂದ್ರ ಅಭಿವೃದ್ಧಿಪಡಿಸಿರುವ ನೆಟ್‌ವರ್ಕ್ ತಂತ್ರಜ್ಞಾನವನ್ನು ಬಿಎಸ್​ಎನ್​ಎಲ್​​ಗೆ ಅವಳಡಿಸಲಾಗುತ್ತಿದೆ.

Advertisement

ಆಗಸ್ಟ್​​ 15 ರ ಸ್ವಾತಂತ್ರ್ಯೋತ್ಸವದೊಳಗೆ ಬಿಎಸ್​​ಎನ್​ಎಲ್​​ 4ಜಿ ನೆಟ್‌ವರ್ಕ್ ಸೇವೆಗಳನ್ನು ಹೊಂದಬೇಕೆಂದು ಪ್ರಧಾನಿ ನರೇಂದ್ರ ಮೋದಿ ಬಯಸಿದ್ದಾರೆ. ಅಲ್ಲದೇ, ದೇಶದ ಇತರ ಖಾಸಗಿ ಕಂಪನಿಗಳಂತೆ ಸಂಸ್ಥೆ​ 5ಜಿ ತರಂಗಾಂತರ ಹೊಂದುವಂತೆ ಆಗಬೇಕೆಂದು ಸಂವಹನ ಮತ್ತು ಮಾಹಿತಿ ತಂತ್ರಜ್ಞಾನದ ಸ್ಥಾಯಿ ಸಮಿತಿಯು ಶಿಫಾರಸು ಮಾಡಿದೆ.

ನೆಟ್‌ವರ್ಕ್ ತಂತ್ರಜ್ಞಾನ ಅಭಿವೃದ್ಧಿಗೆ ಜಾಗತಿಕ ಟೆಲಿಕಾಂ ದೈತ್ಯರು ಶತಕೋಟಿ ಡಾಲರ್​ಗಳನ್ನು ಹೂಡಿಕೆ ಮಾಡಿದ್ದು, ಸುಮಾರು 30 ಮಿಲಿಯನ್ ಡಾಲರ್​​ ವೆಚ್ಚದಲ್ಲಿ ದೇಶೀಯವಾಗಿ ತಂತ್ರಜ್ಞಾನವನ್ನು ಅಭಿವೃದ್ಧಿ ಪಡಿಸಲಾಗಿದೆ. ಈ ಕಾರ್ಯವನ್ನು ನಾವು ಪೂರ್ಣಗೊಳಿಸಲಿದ್ದೇವೆ. ಶೀಘ್ರದಲ್ಲೇ ಈ ನೆಟ್‌ವರ್ಕ್​ ಅ​​ನ್ನು ಬಿಎಸ್​ಎನ್​ಎಲ್​​ ನೆಟ್‌ವರ್ಕ್‌ನಲ್ಲಿ ನಿಯೋಜಿಸಲಾಗುವುದು ಎಂದು ಸಿ-ಡಾಟ್​ನ ಕಾರ್ಯನಿರ್ವಾಹಕ ನಿರ್ದೇಶಕ ರಾಜ್‌ಕುಮಾರ್ ಉಪಾಧ್ಯಾಯ ಹೇಳಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಮೇ.9 | ಪುತ್ತೂರು ಮುಳಿಯದಲ್ಲಿ ಪುದರ್ ದೀತಿಜಿ – ತುಳು ಹಾಸ್ಯ ನಾಟಕ | ಸಂತೋಷದಿಂದ ನಗಲು ಒಂದು ವೇದಿಕೆ

ಮುಳಿಯ ಗೋಲ್ಡ್ ಅಂಡ್ ಡೈಮಂಡ್ ಹೊಸತನದ ಶೋರೂಮ್ ಅನಾವರಣದ ಅಂಗವಾಗಿ ಮೇ 9…

2 hours ago

ಮೇ.11 ಮುಳಿಯ ಕೃಷಿ ಗೋಷ್ಟಿ | ಕೃಷಿ ಬೆಳವಣಿಗೆಗೆ ಸಂವಾದ ವೇದಿಕೆ | ಕೃಷಿ-ಕೃಷಿ ಮಾರುಕಟ್ಟೆ-ಕೃಷಿ ಯಾಂತ್ರೀಕರಣ -ಕೃಷಿ ಬೆಳವಣಿಗೆ |

ಮುಳಿಯ ನೂತನ ನವೀಕೃತ ವಿಸ್ತೃತ ಆಭರಣ ಮಳಿಗೆಯ ಅನಾವರಣ ಪ್ರಯುಕ್ತ ಕೃಷಿ ಬೆಳವಣಿಗೆಗೆ…

2 hours ago

ಧ್ರುವ ಯೋಗ ಯಾವುದರ ಸಂಕೇತ..? | ಯಾವ ರಾಶಿಯವರಿಗೆ ಸದ್ಯ ಈ ಯೋಗ..?

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

2 hours ago

ರಾಷ್ಟ್ರೀಯ ಭದ್ರತೆ | ಪ್ರಧಾನಿ ಅಧ್ಯಕ್ಷತೆಯಲ್ಲಿ ಉನ್ನತ ಮಟ್ಟದ ಸಭೆ | ಹಲವು ವಿಷಯಗಳ ಕುರಿತು ಚರ್ಚೆ

ರಾಷ್ಟ್ರೀಯ ಭದ್ರತೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ಕೇಂದ್ರ ಸರ್ಕಾರದ ಎಲ್ಲಾ…

13 hours ago

ರಾಜ್ಯದ 6 ಜಿಲ್ಲೆಗಳಲ್ಲಿ ಶೀಥಲೀಕರಣ ಘಟಕ ನಿರ್ಮಾಣ

ರಾಜ್ಯದ 6 ಜಿಲ್ಲೆಗಳಲ್ಲಿ ತೋಟಗಾರಿಕಾ ಬೆಳೆಗಳಿಗೆ ಅನುಕೂಲವಾಗುವಂತೆ ಶೀಥಲೀಕರಣ ಘಟಕಗಳನ್ನು ನಿರ್ಮಿಸಲಾಗುತ್ತಿದೆ ಎಂದು…

13 hours ago

ಕೇಂದ್ರದ ಬೆಂಬಲಕ್ಕಾಗಿ  ವಿಶೇಷ ಜಾಥಾ | ಪಕ್ಷಾತೀತವಾಗಿ  ಬೆಂಬಲ

ದೇಶದ  ಸೈನಿಕರಿಗೆ ಗೌರವ ಸಲ್ಲಿಸಿ  ಕೇಂದ್ರ ಸರ್ಕಾರಕ್ಕೆ ಬೆಂಬಲ ವ್ಯಕ್ತಪಡಿಸುವ ಸಲುವಾಗಿ  ನಾಳೆ…

13 hours ago