Advertisement
ರಾಷ್ಟ್ರೀಯ

ಆಗಸ್ಟ್‌ ವೇಳೆಗೆ ಬರಲಿದೆ ಬಿಎಸ್ಎನ್​ಎಲ್ ​​​​ 4 ಜಿ, 5ಜಿ…! |

Share

ಕೇಂದ್ರ ಸರ್ಕಾರದ ಸ್ವಾಮ್ಯದ  ಬಿಎಸ್​​ಎನ್ಎಲ್​​ ಈ ವರ್ಷದ ಆಗಸ್ಟ್​​ ತಿಂಗಳೊಳಗೆ 4ಜಿ ಮತ್ತು 5ಜಿ ನೆಟ್‌ವರ್ಕ್ ಹೊಂದಲಿದೆ. ಟಿಸಿಎಸ್​​ ಕಂಪನಿಯ ಸಹಯೋಗದಲ್ಲಿ ಟೆಲಿಮ್ಯಾಟಿಕ್ಸ್ ಅಭಿವೃದ್ಧಿ ಕೇಂದ್ರ ಅಭಿವೃದ್ಧಿಪಡಿಸಿರುವ ನೆಟ್‌ವರ್ಕ್ ತಂತ್ರಜ್ಞಾನವನ್ನು ಬಿಎಸ್​ಎನ್​ಎಲ್​​ಗೆ ಅವಳಡಿಸಲಾಗುತ್ತಿದೆ.

Advertisement
Advertisement

ಆಗಸ್ಟ್​​ 15 ರ ಸ್ವಾತಂತ್ರ್ಯೋತ್ಸವದೊಳಗೆ ಬಿಎಸ್​​ಎನ್​ಎಲ್​​ 4ಜಿ ನೆಟ್‌ವರ್ಕ್ ಸೇವೆಗಳನ್ನು ಹೊಂದಬೇಕೆಂದು ಪ್ರಧಾನಿ ನರೇಂದ್ರ ಮೋದಿ ಬಯಸಿದ್ದಾರೆ. ಅಲ್ಲದೇ, ದೇಶದ ಇತರ ಖಾಸಗಿ ಕಂಪನಿಗಳಂತೆ ಸಂಸ್ಥೆ​ 5ಜಿ ತರಂಗಾಂತರ ಹೊಂದುವಂತೆ ಆಗಬೇಕೆಂದು ಸಂವಹನ ಮತ್ತು ಮಾಹಿತಿ ತಂತ್ರಜ್ಞಾನದ ಸ್ಥಾಯಿ ಸಮಿತಿಯು ಶಿಫಾರಸು ಮಾಡಿದೆ.

Advertisement

ನೆಟ್‌ವರ್ಕ್ ತಂತ್ರಜ್ಞಾನ ಅಭಿವೃದ್ಧಿಗೆ ಜಾಗತಿಕ ಟೆಲಿಕಾಂ ದೈತ್ಯರು ಶತಕೋಟಿ ಡಾಲರ್​ಗಳನ್ನು ಹೂಡಿಕೆ ಮಾಡಿದ್ದು, ಸುಮಾರು 30 ಮಿಲಿಯನ್ ಡಾಲರ್​​ ವೆಚ್ಚದಲ್ಲಿ ದೇಶೀಯವಾಗಿ ತಂತ್ರಜ್ಞಾನವನ್ನು ಅಭಿವೃದ್ಧಿ ಪಡಿಸಲಾಗಿದೆ. ಈ ಕಾರ್ಯವನ್ನು ನಾವು ಪೂರ್ಣಗೊಳಿಸಲಿದ್ದೇವೆ. ಶೀಘ್ರದಲ್ಲೇ ಈ ನೆಟ್‌ವರ್ಕ್​ ಅ​​ನ್ನು ಬಿಎಸ್​ಎನ್​ಎಲ್​​ ನೆಟ್‌ವರ್ಕ್‌ನಲ್ಲಿ ನಿಯೋಜಿಸಲಾಗುವುದು ಎಂದು ಸಿ-ಡಾಟ್​ನ ಕಾರ್ಯನಿರ್ವಾಹಕ ನಿರ್ದೇಶಕ ರಾಜ್‌ಕುಮಾರ್ ಉಪಾಧ್ಯಾಯ ಹೇಳಿದ್ದಾರೆ.

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಛಾತಿ ಇಲ್ಲದ ನಾಗರಿಕರನ್ನು ರೂಪಿಸುತ್ತಿರುವ ಶಿಕ್ಷಣ

ನಮ್ಮ ಮುಂದಿನ ಮಕ್ಕಳನ್ನು ಸ್ವಾವಲಂಬಿಗಳಾಗಿ ಮಾಡಬೇಕೇ ಹೊರತು ಪರಾವಲಂಬಿಗಳಾಗಿ ಮಾಡಬಾರದು. ಜನರು ಆತ್ಮಾಭಿಮಾನದಿಂದ…

5 hours ago

ಮೇ.11 ವಳಲಂಬೆಯಲ್ಲಿ ಯಕ್ಷಗಾನ ಬಯಲಾಟ | ಕಲಾವಿದ ಉಬರಡ್ಕ ಉಮೇಶ್‌ ಶೆಟ್ಟಿಯವರಿಗೆ ಗೌರವಾರ್ಪಣೆ |

ಯಕ್ಷ ಕಲಾಭಿಮಾನಿ ಮಿತ್ರರು ಎಲಿಮಲೆ-ಗುತ್ತಿಗಾರು ಇವರ ವತಿಯಿಂದ ಯಕ್ಷಗಾನ ಕಲಾವಿದ ಉಬರಡ್ಕ ಉಮೇಶ್‌…

5 hours ago

ಮಲೆನಾಡು ಕಳೆದು ಹೋಗಿದೆ….! | ಯಾರಾದರೂ “ಮಲೆನಾಡಿಗೆ” ಈ ಮೊದಲಿನ “ಮಳೆಗಾಲ” ತಂದು ಕೊಡುವಿರಾ…. !

ಮಲೆನಾಡಿನ ಸೊಗಬು ಕಣ್ಮರೆಯಾಗುತ್ತಿರುವುದು ಏಕೆ? ಈ ಬಗ್ಗೆ ಬರೆದಿದ್ದಾರೆ ಪ್ರಬಂಧ ಅಂಬುತೀರ್ಥ.

9 hours ago

Karnataka Weather | 07-05-2024 | ಮಳೆಯ ಸೂಚನೆ ಬಂದೇ ಬಿಟ್ಟಿದೆ |ಹಲವು ಕಡೆ ಗುಡುಗು-ಸಿಡಿಲು ಇರಬಹುದು, ಇರಲಿ ಎಚ್ಚರಿಕೆ |

ಮೇ 9ರಿಂದ ಉತ್ತರ ಒಳನಾಡು ಭಾಗಗಳಲ್ಲಿಯೂ ಮಳೆಯಾಗುವ ಲಕ್ಷಣಗಳಿವೆ.ಕರಾವಳಿ ಭಾಗಗಳಲ್ಲಿ ಈಗಾಗಲೇ ಮಳೆ…

9 hours ago

ಆಹಾರ ಬದಲಾವಣೆಯಿಂದ ವಾತಾವರಣದ ತಾಪಮಾನ ಏರಿಕೆಯ ಸಮಸ್ಯೆಗೂ ಪರಿಹಾರ…! | ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಡಾ.ಖಾದರ್ ಪ್ರತಿಪಾದನೆ |

ಆಹಾರ ಬದಲಾವಣೆಯ ಕಾರಣದಿಂದ ವಾತಾವರಣದ ತಾಪಮಾನ ನಿಯಂತ್ರಣ ಸಾಧ್ಯ..ಹೀಗೆಂದು ಹೇಳಿದಾಗ, ಎಲ್ಲರೂ ಅಚ್ಚರಿ…

14 hours ago

Karnataka Weather | 06-05-2024 | ಮೋಡದ ವಾತಾವರಣ | ಅಲ್ಲಲ್ಲಿ ಮಳೆ ಹತ್ತಿರವಾಯ್ತು… |

ಮೇ 7 ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಮಳೆ…

1 day ago