Advertisement
ರಾಷ್ಟ್ರೀಯ

ಆಗಸ್ಟ್‌ ವೇಳೆಗೆ ಬರಲಿದೆ ಬಿಎಸ್ಎನ್​ಎಲ್ ​​​​ 4 ಜಿ, 5ಜಿ…! |

Share

ಕೇಂದ್ರ ಸರ್ಕಾರದ ಸ್ವಾಮ್ಯದ  ಬಿಎಸ್​​ಎನ್ಎಲ್​​ ಈ ವರ್ಷದ ಆಗಸ್ಟ್​​ ತಿಂಗಳೊಳಗೆ 4ಜಿ ಮತ್ತು 5ಜಿ ನೆಟ್‌ವರ್ಕ್ ಹೊಂದಲಿದೆ. ಟಿಸಿಎಸ್​​ ಕಂಪನಿಯ ಸಹಯೋಗದಲ್ಲಿ ಟೆಲಿಮ್ಯಾಟಿಕ್ಸ್ ಅಭಿವೃದ್ಧಿ ಕೇಂದ್ರ ಅಭಿವೃದ್ಧಿಪಡಿಸಿರುವ ನೆಟ್‌ವರ್ಕ್ ತಂತ್ರಜ್ಞಾನವನ್ನು ಬಿಎಸ್​ಎನ್​ಎಲ್​​ಗೆ ಅವಳಡಿಸಲಾಗುತ್ತಿದೆ.

ಆಗಸ್ಟ್​​ 15 ರ ಸ್ವಾತಂತ್ರ್ಯೋತ್ಸವದೊಳಗೆ ಬಿಎಸ್​​ಎನ್​ಎಲ್​​ 4ಜಿ ನೆಟ್‌ವರ್ಕ್ ಸೇವೆಗಳನ್ನು ಹೊಂದಬೇಕೆಂದು ಪ್ರಧಾನಿ ನರೇಂದ್ರ ಮೋದಿ ಬಯಸಿದ್ದಾರೆ. ಅಲ್ಲದೇ, ದೇಶದ ಇತರ ಖಾಸಗಿ ಕಂಪನಿಗಳಂತೆ ಸಂಸ್ಥೆ​ 5ಜಿ ತರಂಗಾಂತರ ಹೊಂದುವಂತೆ ಆಗಬೇಕೆಂದು ಸಂವಹನ ಮತ್ತು ಮಾಹಿತಿ ತಂತ್ರಜ್ಞಾನದ ಸ್ಥಾಯಿ ಸಮಿತಿಯು ಶಿಫಾರಸು ಮಾಡಿದೆ.

ನೆಟ್‌ವರ್ಕ್ ತಂತ್ರಜ್ಞಾನ ಅಭಿವೃದ್ಧಿಗೆ ಜಾಗತಿಕ ಟೆಲಿಕಾಂ ದೈತ್ಯರು ಶತಕೋಟಿ ಡಾಲರ್​ಗಳನ್ನು ಹೂಡಿಕೆ ಮಾಡಿದ್ದು, ಸುಮಾರು 30 ಮಿಲಿಯನ್ ಡಾಲರ್​​ ವೆಚ್ಚದಲ್ಲಿ ದೇಶೀಯವಾಗಿ ತಂತ್ರಜ್ಞಾನವನ್ನು ಅಭಿವೃದ್ಧಿ ಪಡಿಸಲಾಗಿದೆ. ಈ ಕಾರ್ಯವನ್ನು ನಾವು ಪೂರ್ಣಗೊಳಿಸಲಿದ್ದೇವೆ. ಶೀಘ್ರದಲ್ಲೇ ಈ ನೆಟ್‌ವರ್ಕ್​ ಅ​​ನ್ನು ಬಿಎಸ್​ಎನ್​ಎಲ್​​ ನೆಟ್‌ವರ್ಕ್‌ನಲ್ಲಿ ನಿಯೋಜಿಸಲಾಗುವುದು ಎಂದು ಸಿ-ಡಾಟ್​ನ ಕಾರ್ಯನಿರ್ವಾಹಕ ನಿರ್ದೇಶಕ ರಾಜ್‌ಕುಮಾರ್ ಉಪಾಧ್ಯಾಯ ಹೇಳಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಹವಾಮಾನ ವರದಿ | 06-09-2026 | ಕರ್ನಾಟಕದಲ್ಲಿ ಮಳೆ ಇಳಿಮುಖದ ಲಕ್ಷಣ

ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…

2 hours ago

ಭಾರತದ ಹಸಿರು ಯೋಜನೆಗಳಿಗೆ ಜಪಾನ್‌ನ ಕಾರ್ಬನ್ ಕ್ರೆಡಿಟ್ ಅವಕಾಶ – ರೈತರೂ ಪಡೆಯಬಹುದೇ ಇದರ ಲಾಭ?

ಭಾರತ–ಜಪಾನ್ JCM ಮೂಲಕ ಭಾರತದಲ್ಲಿ ಕಡಿಮೆ-ಇಂಗಾಲ ಯೋಜನೆಗಳಿಗೆ ಜಪಾನ್ ಹೂಡಿಕೆ ಮತ್ತು ತಂತ್ರಜ್ಞಾನ…

4 hours ago

ಹಿಮಾಲಯದಲ್ಲಿ ಮತ್ತೊಂದು ಅಪಾಯದ ಎಚ್ಚರಿಕೆ..!

ಸಿಕ್ಕಿಂನಲ್ಲಿ 40 ಹೆಚ್ಚಿನ ಅಪಾಯದ ಹಿಮನದಿ ಸರೋವರಗಳನ್ನು ಗುರುತಿಸಲಾಗಿದ್ದು, 16 ಸರೋವರಗಳು ಅತ್ಯಂತ…

5 hours ago

ಎಲ್ ನಿನೊ ಮತ್ತಷ್ಟು ಬಲಗೊಳ್ಳುವ ಮುನ್ಸೂಚನೆ..!

2026ರ ಆಗಸ್ಟ್ ವೇಳೆಗೆ ಎಲ್ ನಿನೊ ಆರಂಭವಾಗಿದ್ದು , ವರ್ಷಾಂತ್ಯದ ವೇಳೆಗೆ ಅತ್ಯಂತ…

7 hours ago

ಈಶಾನ್ಯದಿಂದ ಜಾರ್ಖಂಡ್‌ವರೆಗೆ ರಬ್ಬರ್‌ ಕೃಷಿಯ ವಿಸ್ತರಣೆ | ಹೊಸ ಪ್ರದೇಶಗಳಲ್ಲಿ ರಬ್ಬರ್‌ ಕೃಷಿ ವಿಸ್ತರಣೆ – ಅಪಾಯವೇ..? ಅವಕಾಶವೇ..?

ನಾಗಾಲ್ಯಾಂಡ್‌ನಲ್ಲಿ ರಬ್ಬರ್‌ ಕೃಷಿ ಸುಮಾರು 29,794 ಹೆಕ್ಟೇರ್‌ಗೆ ವಿಸ್ತರಿಸಿರುವ ಬೆನ್ನಲ್ಲೇ ಜಾರ್ಖಂಡ್‌ನಲ್ಲಿ ಸೂಕ್ತ…

18 hours ago

ದಾವಣಗೆರೆಯಲ್ಲಿ ಮಳೆ ಕೊರತೆ – ಮೆಕ್ಕೆಜೋಳ, ರಾಗಿ ಬೆಳೆ ಶೇ.50 ಹಾನಿ ಭೀತಿ

ದಾವಣಗೆರೆ ಜಿಲ್ಲೆಯಲ್ಲಿ 15 ದಿನಗಳಿಂದ ಮಳೆ ಕೊರತೆಯಾಗಿದ್ದು, ಮುಂದಿನ ಕೆಲ ದಿನಗಳಲ್ಲೂ ಮಳೆಯಾಗದಿದ್ದರೆ…

21 hours ago