Advertisement
ರಾಷ್ಟ್ರೀಯ

ಆಗಸ್ಟ್‌ ವೇಳೆಗೆ ಬರಲಿದೆ ಬಿಎಸ್ಎನ್​ಎಲ್ ​​​​ 4 ಜಿ, 5ಜಿ…! |

Share

ಕೇಂದ್ರ ಸರ್ಕಾರದ ಸ್ವಾಮ್ಯದ  ಬಿಎಸ್​​ಎನ್ಎಲ್​​ ಈ ವರ್ಷದ ಆಗಸ್ಟ್​​ ತಿಂಗಳೊಳಗೆ 4ಜಿ ಮತ್ತು 5ಜಿ ನೆಟ್‌ವರ್ಕ್ ಹೊಂದಲಿದೆ. ಟಿಸಿಎಸ್​​ ಕಂಪನಿಯ ಸಹಯೋಗದಲ್ಲಿ ಟೆಲಿಮ್ಯಾಟಿಕ್ಸ್ ಅಭಿವೃದ್ಧಿ ಕೇಂದ್ರ ಅಭಿವೃದ್ಧಿಪಡಿಸಿರುವ ನೆಟ್‌ವರ್ಕ್ ತಂತ್ರಜ್ಞಾನವನ್ನು ಬಿಎಸ್​ಎನ್​ಎಲ್​​ಗೆ ಅವಳಡಿಸಲಾಗುತ್ತಿದೆ.

ಆಗಸ್ಟ್​​ 15 ರ ಸ್ವಾತಂತ್ರ್ಯೋತ್ಸವದೊಳಗೆ ಬಿಎಸ್​​ಎನ್​ಎಲ್​​ 4ಜಿ ನೆಟ್‌ವರ್ಕ್ ಸೇವೆಗಳನ್ನು ಹೊಂದಬೇಕೆಂದು ಪ್ರಧಾನಿ ನರೇಂದ್ರ ಮೋದಿ ಬಯಸಿದ್ದಾರೆ. ಅಲ್ಲದೇ, ದೇಶದ ಇತರ ಖಾಸಗಿ ಕಂಪನಿಗಳಂತೆ ಸಂಸ್ಥೆ​ 5ಜಿ ತರಂಗಾಂತರ ಹೊಂದುವಂತೆ ಆಗಬೇಕೆಂದು ಸಂವಹನ ಮತ್ತು ಮಾಹಿತಿ ತಂತ್ರಜ್ಞಾನದ ಸ್ಥಾಯಿ ಸಮಿತಿಯು ಶಿಫಾರಸು ಮಾಡಿದೆ.

ನೆಟ್‌ವರ್ಕ್ ತಂತ್ರಜ್ಞಾನ ಅಭಿವೃದ್ಧಿಗೆ ಜಾಗತಿಕ ಟೆಲಿಕಾಂ ದೈತ್ಯರು ಶತಕೋಟಿ ಡಾಲರ್​ಗಳನ್ನು ಹೂಡಿಕೆ ಮಾಡಿದ್ದು, ಸುಮಾರು 30 ಮಿಲಿಯನ್ ಡಾಲರ್​​ ವೆಚ್ಚದಲ್ಲಿ ದೇಶೀಯವಾಗಿ ತಂತ್ರಜ್ಞಾನವನ್ನು ಅಭಿವೃದ್ಧಿ ಪಡಿಸಲಾಗಿದೆ. ಈ ಕಾರ್ಯವನ್ನು ನಾವು ಪೂರ್ಣಗೊಳಿಸಲಿದ್ದೇವೆ. ಶೀಘ್ರದಲ್ಲೇ ಈ ನೆಟ್‌ವರ್ಕ್​ ಅ​​ನ್ನು ಬಿಎಸ್​ಎನ್​ಎಲ್​​ ನೆಟ್‌ವರ್ಕ್‌ನಲ್ಲಿ ನಿಯೋಜಿಸಲಾಗುವುದು ಎಂದು ಸಿ-ಡಾಟ್​ನ ಕಾರ್ಯನಿರ್ವಾಹಕ ನಿರ್ದೇಶಕ ರಾಜ್‌ಕುಮಾರ್ ಉಪಾಧ್ಯಾಯ ಹೇಳಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಅತಿವೃಷ್ಟಿ, ಬರ, ಹೀಟ್‌ ವೇವ್‌ಗಳಿಗೆ ಯಾರು ಕಾರಣ? ಐಐಟಿ ದೆಹಲಿ ಅಧ್ಯಯನದಿಂದ ಕುತೂಹಲಕಾರಿ ಮಾಹಿತಿ!

ಭಾರತದಲ್ಲಿ ಹೆಚ್ಚುತ್ತಿರುವ ಅತಿವೃಷ್ಟಿ, ಬರ ಮತ್ತು ಉಷ್ಣ ಅಲೆಗಳಂತಹ ತೀವ್ರ ಹವಾಮಾನ ಘಟನೆಗಳಿಗೆ…

6 hours ago

ದಕ್ಷಿಣ ಕನ್ನಡಕ್ಕೆ ಕೈಗಾರಿಕಾ ಬಲ : ಗಂಜಿಮಠ ಪ್ಲಾಸ್ಟಿಕ್ ಪಾರ್ಕ್ ಕಾಮಗಾರಿ ಪರಿಶೀಲಿಸಿದ ಸಂಸದ ಬ್ರಿಜೇಶ್ ಚೌಟ

ಗಂಜಿಮಠದ 104 ಎಕರೆ ಪ್ಲಾಸ್ಟಿಕ್ ಪಾರ್ಕ್ ಯೋಜನೆಗೆ ಮತ್ತೆ ವೇಗ ಸಿಕ್ಕಿದ್ದು, ಸಂಸದ…

19 hours ago

Gen Z ಮತದಾರರತ್ತ ಬಿಜೆಪಿ ಕಣ್ಣು- 18-25 ವಯೋಮಾನದ ಯುವಕರಿಗಾಗಿ ‘ತರುಣ ಮೋರ್ಚಾ’ ರಚನೆಗೆ ಚಿಂತನೆ

18-25 ವರ್ಷ ವಯಸ್ಸಿನ Gen Z ಯುವಕರನ್ನು ಸೆಳೆಯಲು ಬಿಜೆಪಿ ‘ತರುಣ ಮೋರ್ಚಾ’…

19 hours ago

ವಿಯೆಟ್ನಾಂನಲ್ಲಿ ಅಡಿಕೆ ಬೆಲೆ ಕುಸಿತ – ಚೀನಾದ ಬೇಡಿಕೆ ಇಳಿಕೆಯಿಂದ ರೈತರಿಗೆ ಸಂಕಷ್ಟ! – ಭಾರತದ ಅಡಿಕೆ ಮಾರುಕಟ್ಟೆಗೆ ಏನು ಎಚ್ಚರಿಕೆ..?

ವಿಯೆಟ್ನಾಂನಲ್ಲಿ ಅಡಿಕೆ ಬೆಲೆ ದಾಖಲೆಯ ಮಟ್ಟದಿಂದ ಭಾರೀ ಕುಸಿತ ಕಂಡಿದ್ದು, ಚೀನಾದ ಖರೀದಿ…

20 hours ago

ಹವಾಮಾನ ವರದಿ | 17-06-2026 | ಜೂನ್ 21 ರವರೆಗೆ ಕರಾವಳಿಯಲ್ಲಿ ಅಲ್ಪ ಮಳೆ, ಎಲ್ ನಿನೋ ಹಿನ್ನೆಲೆ ರೈತರಿಗೆ ನೀರು ಸಂಗ್ರಹದ ಸಲಹೆ

ಕರ್ನಾಟಕದಲ್ಲಿ ಮುಂಗಾರು ಇನ್ನೂ ಪೂರ್ಣ ಪ್ರಮಾಣದಲ್ಲಿ ಚುರುಕುಗೊಂಡಿಲ್ಲ. ಎಲ್ ನಿನೋ ಪ್ರಭಾವದಿಂದ ಮಳೆಯ…

1 day ago

ಎಲ್ ನಿನೋ ಪರಿಣಾಮ – 10 ರಾಜ್ಯಗಳಲ್ಲಿ ಜಾಗೃತಿ ಅಭಿಯಾನ

2026ರ ಖಾರಿಫ್ ಹಂಗಾಮಿಗೆ ಸಿದ್ಧತೆ ಪರಿಶೀಲಿಸಿದ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್…

1 day ago