Advertisement
ಸುದ್ದಿಗಳು

ಅಯೋಧ್ಯೆ ಸಂಭ್ರಮ | ಭಕ್ತರ ಆರೋಗ್ಯದ ಬಗ್ಗೆ ಕಾಳಜಿ | ಸಂಚಾರಿ ಆಸ್ಪತ್ರೆ ಸಿದ್ಧತೆ |

Share

ಅಯೋಧ್ಯೆಯಲ್ಲಿ ರಾಮಮಂದಿರ ಪ್ರತಿಷ್ಠಾಪನೆಗೆ ಸಕಲ ಸಿದ್ಧತೆ ನಡೆದಿದೆ. ಈ ಸಂದರ್ಭ ದೇಶದ ವಿವಿದಡೆಯಿಂದ ಲಕ್ಷಾಂತರ ಜನರು ಭಾಗವಹಿಸುವರು. ಈ ವೇಳೆ ಭಕ್ತರ ಆರೋಗ್ಯದ ಬಗ್ಗೆ ಕಾಳಜಿ ವಹಿಸಲು ಪೋರ್ಟೇಬಲ್‌ ಆಸ್ಪತ್ರೆಗಳನ್ನು ವ್ಯವಸ್ಥೆ ಮಾಡಲಾಗಿದೆ.

Advertisement
Advertisement

ಅಯೋಧ್ಯೆಯಲ್ಲಿ ರಾಮ ಪ್ರಾಣ ಪ್ರತಿಷ್ಠೆ ಸಮಾರಂಭದಲ್ಲಿ ವೈದ್ಯಕೀಯ  ಸೇವೆಗೂ ಸಿದ್ಧತೆ ನಡೆದಿದೆ. ಆರೋಗ್ಯ ಮೈತ್ರಿ ವಿಪತ್ತು ನಿರ್ವಹಣಾ ಕ್ಯೂಬ್ (ಸಂಚಾರಿ ಆಸ್ಪತ್ರೆ) ವ್ಯವಸ್ಥೆಯನ್ನು ಮಾಡಲಾಗಿದೆ.ಅತ್ಯಾಧುನಿಕ ತಂತ್ರಜ್ಞಾನವನ್ನು ಹೊಂದಿರುವ ಮೊಬೈಲ್ ಆಸ್ಪತ್ರೆಗಳನ್ನು ಈಗ ಅಯೋಧ್ಯೆಯಲ್ಲಿ ನಿಯೋಜಿಸಲಾಗಿದೆ. ತ್ವರಿತ ಪ್ರತಿಕ್ರಿಯೆ ಮತ್ತು ಸಮಗ್ರ ಆರೈಕೆಗೆ ಒತ್ತು ನೀಡುತ್ತದೆ ಈ ವ್ಯವಸ್ಥೆ. ಇಲ್ಲಿ ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ (AI) ಮತ್ತು ಡೇಟಾ ಅನಾಲಿಟಿಕ್ಸ್ ಅನ್ನು ಪರಿಣಾಮಕಾರಿಯಾಗಿ ಸಮನ್ವಯಗೊಳಿಸಲು ವ್ಯವಸ್ಥೆ ಮಾಡಲಾಗಿದೆ ಎಂದು ಸುದ್ದಿಸಂಸ್ಥೆಗಳು ವರದಿ ಮಾಡಿವೆ.ಸುಲಭವಾಗಿ…

Advertisement

ಸುಲಭವಾಗಿ ಸಾಗಿಸಬಹುದಾದ 72 ಘಟಕಗಳನ್ನು ಆಯೋಜಿಸಲಾಗಿದೆ. ಮೂಲಭೂತ ನೆರವಿನಿಂದ ಸುಧಾರಿತ ವೈದ್ಯಕೀಯ ಮತ್ತು ಶಸ್ತ್ರಚಿಕಿತ್ಸಾ ಆರೈಕೆಯವರೆಗೆ ಅಗತ್ಯತೆಗಳಿರುವ ವ್ಯವಸ್ಥೆ ಇದೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ರಿಯಾಯಿತಿ ದರದಲ್ಲಿ ಈರುಳ್ಳಿ ಮಾರಾಟ | ಕೆ.ಜಿ.ಗೆ 35 ರೂಪಾಯಿಯಂತೆ ಈರುಳ್ಳಿ ಮಾರಾಟ

ಬೆಂಗಳೂರಿನಲ್ಲಿ ರಿಯಾಯಿತಿ ದರದಲ್ಲಿ ಈರುಳ್ಳಿ ಮಾರಾಟಕ್ಕೆ ಭಾರತೀಯ ರಾಷ್ಟ್ರೀಯ ಸಹಕಾರಿ ಗ್ರಾಹಕರ ಒಕ್ಕೂಟ-NCCF…

10 hours ago

ಎಐ ಸುರಕ್ಷತಾ ಪ್ರಮಾಣೀಕರಣ ಕಾರ್ಯಕ್ರಮ

ಕೃತಕ ಬುದ್ದಿಮತ್ತೆಯಲ್ಲಿ ANAB ಸಂಸ್ಥೆಯಿಂದ ಮಾನ್ಯತೆ ಪಡೆದ ವಿಶ್ವದ ಪ್ರಥಮ ಎಐ ಸುರಕ್ಷತಾ…

10 hours ago

ರಾಜ್ಯದ ಪ್ರಪಥಮ ನೈಸರ್ಗಿಕ ಅನಿಲ ಆಧಾರಿತ ಸಂಯುಕ್ತ ಆವರ್ತ ವಿದ್ಯುತ್ ಸ್ಥಾವರ ಲೋಕಾರ್ಪಣೆ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಯಲಹಂಕದಲ್ಲಿರುವ  ರಾಜ್ಯದ ಪ್ರಪಥಮ ನೈಸರ್ಗಿಕ ಅನಿಲ ಆಧಾರಿತ 370…

10 hours ago

ಉನ್ನತಿ ಗ್ರಾಮ ಅಭಿಯಾನ ಯೋಜನೆ | ಗದಗ-ದಾವಣಗೆರೆ ಜಿಲ್ಲೆಯ ಗ್ರಾಮಗಳು ಆಯ್ಕೆ |

ಉನ್ನತ ಗ್ರಾಮ ಅಭಿಯಾನದಡಿ ಆಯ್ಕೆಯಾದ ಗ್ರಾಮಗಳಲ್ಲಿ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ಕ್ರಿಯಾ ಯೋಜನೆ…

11 hours ago