ಸುದ್ದಿಗಳು

ಅಯೋಧ್ಯೆ ಸಂಭ್ರಮ | ಭಕ್ತರ ಆರೋಗ್ಯದ ಬಗ್ಗೆ ಕಾಳಜಿ | ಸಂಚಾರಿ ಆಸ್ಪತ್ರೆ ಸಿದ್ಧತೆ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಅಯೋಧ್ಯೆಯಲ್ಲಿ ರಾಮಮಂದಿರ ಪ್ರತಿಷ್ಠಾಪನೆಗೆ ಸಕಲ ಸಿದ್ಧತೆ ನಡೆದಿದೆ. ಈ ಸಂದರ್ಭ ದೇಶದ ವಿವಿದಡೆಯಿಂದ ಲಕ್ಷಾಂತರ ಜನರು ಭಾಗವಹಿಸುವರು. ಈ ವೇಳೆ ಭಕ್ತರ ಆರೋಗ್ಯದ ಬಗ್ಗೆ ಕಾಳಜಿ ವಹಿಸಲು ಪೋರ್ಟೇಬಲ್‌ ಆಸ್ಪತ್ರೆಗಳನ್ನು ವ್ಯವಸ್ಥೆ ಮಾಡಲಾಗಿದೆ.

Advertisement
Advertisement

ಅಯೋಧ್ಯೆಯಲ್ಲಿ ರಾಮ ಪ್ರಾಣ ಪ್ರತಿಷ್ಠೆ ಸಮಾರಂಭದಲ್ಲಿ ವೈದ್ಯಕೀಯ  ಸೇವೆಗೂ ಸಿದ್ಧತೆ ನಡೆದಿದೆ. ಆರೋಗ್ಯ ಮೈತ್ರಿ ವಿಪತ್ತು ನಿರ್ವಹಣಾ ಕ್ಯೂಬ್ (ಸಂಚಾರಿ ಆಸ್ಪತ್ರೆ) ವ್ಯವಸ್ಥೆಯನ್ನು ಮಾಡಲಾಗಿದೆ.ಅತ್ಯಾಧುನಿಕ ತಂತ್ರಜ್ಞಾನವನ್ನು ಹೊಂದಿರುವ ಮೊಬೈಲ್ ಆಸ್ಪತ್ರೆಗಳನ್ನು ಈಗ ಅಯೋಧ್ಯೆಯಲ್ಲಿ ನಿಯೋಜಿಸಲಾಗಿದೆ. ತ್ವರಿತ ಪ್ರತಿಕ್ರಿಯೆ ಮತ್ತು ಸಮಗ್ರ ಆರೈಕೆಗೆ ಒತ್ತು ನೀಡುತ್ತದೆ ಈ ವ್ಯವಸ್ಥೆ. ಇಲ್ಲಿ ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ (AI) ಮತ್ತು ಡೇಟಾ ಅನಾಲಿಟಿಕ್ಸ್ ಅನ್ನು ಪರಿಣಾಮಕಾರಿಯಾಗಿ ಸಮನ್ವಯಗೊಳಿಸಲು ವ್ಯವಸ್ಥೆ ಮಾಡಲಾಗಿದೆ ಎಂದು ಸುದ್ದಿಸಂಸ್ಥೆಗಳು ವರದಿ ಮಾಡಿವೆ.ಸುಲಭವಾಗಿ…

ಸುಲಭವಾಗಿ ಸಾಗಿಸಬಹುದಾದ 72 ಘಟಕಗಳನ್ನು ಆಯೋಜಿಸಲಾಗಿದೆ. ಮೂಲಭೂತ ನೆರವಿನಿಂದ ಸುಧಾರಿತ ವೈದ್ಯಕೀಯ ಮತ್ತು ಶಸ್ತ್ರಚಿಕಿತ್ಸಾ ಆರೈಕೆಯವರೆಗೆ ಅಗತ್ಯತೆಗಳಿರುವ ವ್ಯವಸ್ಥೆ ಇದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬಂಡೆ ತೆರವು | ಶಿರಾಡಿಯಲ್ಲಿ ರೈಲು ಸಂಚಾರ ಆರಂಭ |

ಮಂಗಳೂರು-ಬೆಂಗಳೂರು ರೈಲು ಮಾರ್ಗದ ಶಿರಾಡಿ ಘಾಟಿಯ  ಎಡಕುಮಾರಿ ಮತ್ತು ಶಿರಿಬಾಗಿಲು ನಿಲ್ದಾಣಗಳ ನಡುವೆ…

37 minutes ago

ಅಡಿಕೆ ಬೆಳೆ ಸಮಸ್ಯೆ ನಮ್ಮಲ್ಲಿ ಮಾತ್ರವಲ್ಲ.. ಭೂತಾನ್‌ನಲ್ಲೂ ಇದೆ..! ಕಳೆದ 3 ವರ್ಷಗಳಿಂದ ಅಲ್ಲಿ ಏನಾಗುತ್ತಿದೆ..?

ಅಡಿಕೆ ಬೆಳೆಯಲ್ಲಿನ ವಿವಿಧ ಸಮಸ್ಯೆ ಭಾರತದಲ್ಲಿ ಮಾತ್ರವಲ್ಲ, ವಿವಿಧ ದೇಶಗಳಲ್ಲೂ ಈಗ ಕಾಣಿಸಿಕೊಳ್ಳಲು…

3 hours ago

ಜೂನ್ 22 ರಂದು 6 ಗ್ರಹಗಳ ಮಹಾಗೋಚಾರ | 12 ರಾಶಿಗಳ ಮೇಲೆ ಹೇಗಿರಲಿದೆ ಪ್ರಭಾವ..?

ಜೂನ್ 22, 2025 ರಂದು  6 ಗ್ರಹಗಳ ಮಹಾಗೋಚಾರ, ಸೂರ್ಯ, ಚಂದ್ರ, ಬುಧ,…

4 hours ago

ಹೊಸರುಚಿ | ಹಲಸಿನ ಕಾಯಿ ಐಸ್ ಕ್ರೀಮ್

ಐಸ್ ಕ್ರೀಮ್ ಅಂದರೆ ಯಾರಿಗೆ ಇಷ್ಟವಿಲ್ಲ ಹೇಳಿ. ಎಲ್ಲರಿಗೂ ಬೇಕು. ಹಲಸಿನ ಹಣ್ಣಿನ…

4 hours ago

ಸಸ್ಯ ಪರಿಚಯ | ಕರ್ಲೆಂಕಿ

ಅಚ್ಚ ಹಸುರಿನ ಉರುಟುರುಟಾದ ರೂಪಾಯಿ ನಾಣ್ಯದಷ್ಟು ಗಾತ್ರದ ಎಲೆಗಳ ದಂಟುಗಳನ್ನು ಹೊಂದಿರುವ ಗಿಡ…

12 hours ago

ಹವಾಮಾನ ಮಾಹಿತಿ | ಈಗ ಎಲ್ಲೆಲ್ಲಾ ಭರ್ಜರಿ ಮಳೆ..? ಎಲ್ಲಿ ಕುಸಿತ..?

ರಾಜ್ಯದಲ್ಲಿ ಕಳೆದ ಕೆಲವು ದಿನಗಳಿಂದ ಭರ್ಜರಿಯಾಗಿ ಸುರಿದ ಮಳೆ ಈಗ ಸ್ವಲ್ಪ ವಿರಾಮ…

13 hours ago