ಅಯೋಧ್ಯೆಯಲ್ಲಿ ರಾಮಮಂದಿರ ಪ್ರತಿಷ್ಠಾಪನೆಗೆ ಸಕಲ ಸಿದ್ಧತೆ ನಡೆದಿದೆ. ಈ ಸಂದರ್ಭ ದೇಶದ ವಿವಿದಡೆಯಿಂದ ಲಕ್ಷಾಂತರ ಜನರು ಭಾಗವಹಿಸುವರು. ಈ ವೇಳೆ ಭಕ್ತರ ಆರೋಗ್ಯದ ಬಗ್ಗೆ ಕಾಳಜಿ ವಹಿಸಲು ಪೋರ್ಟೇಬಲ್ ಆಸ್ಪತ್ರೆಗಳನ್ನು ವ್ಯವಸ್ಥೆ ಮಾಡಲಾಗಿದೆ.
ಅಯೋಧ್ಯೆಯಲ್ಲಿ ರಾಮ ಪ್ರಾಣ ಪ್ರತಿಷ್ಠೆ ಸಮಾರಂಭದಲ್ಲಿ ವೈದ್ಯಕೀಯ ಸೇವೆಗೂ ಸಿದ್ಧತೆ ನಡೆದಿದೆ. ಆರೋಗ್ಯ ಮೈತ್ರಿ ವಿಪತ್ತು ನಿರ್ವಹಣಾ ಕ್ಯೂಬ್ (ಸಂಚಾರಿ ಆಸ್ಪತ್ರೆ) ವ್ಯವಸ್ಥೆಯನ್ನು ಮಾಡಲಾಗಿದೆ.ಅತ್ಯಾಧುನಿಕ ತಂತ್ರಜ್ಞಾನವನ್ನು ಹೊಂದಿರುವ ಮೊಬೈಲ್ ಆಸ್ಪತ್ರೆಗಳನ್ನು ಈಗ ಅಯೋಧ್ಯೆಯಲ್ಲಿ ನಿಯೋಜಿಸಲಾಗಿದೆ. ತ್ವರಿತ ಪ್ರತಿಕ್ರಿಯೆ ಮತ್ತು ಸಮಗ್ರ ಆರೈಕೆಗೆ ಒತ್ತು ನೀಡುತ್ತದೆ ಈ ವ್ಯವಸ್ಥೆ. ಇಲ್ಲಿ ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ (AI) ಮತ್ತು ಡೇಟಾ ಅನಾಲಿಟಿಕ್ಸ್ ಅನ್ನು ಪರಿಣಾಮಕಾರಿಯಾಗಿ ಸಮನ್ವಯಗೊಳಿಸಲು ವ್ಯವಸ್ಥೆ ಮಾಡಲಾಗಿದೆ ಎಂದು ಸುದ್ದಿಸಂಸ್ಥೆಗಳು ವರದಿ ಮಾಡಿವೆ.ಸುಲಭವಾಗಿ…
ಸುಲಭವಾಗಿ ಸಾಗಿಸಬಹುದಾದ 72 ಘಟಕಗಳನ್ನು ಆಯೋಜಿಸಲಾಗಿದೆ. ಮೂಲಭೂತ ನೆರವಿನಿಂದ ಸುಧಾರಿತ ವೈದ್ಯಕೀಯ ಮತ್ತು ಶಸ್ತ್ರಚಿಕಿತ್ಸಾ ಆರೈಕೆಯವರೆಗೆ ಅಗತ್ಯತೆಗಳಿರುವ ವ್ಯವಸ್ಥೆ ಇದೆ.
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷ್ಗಳನ್ನು ಸಂಪರ್ಕಿಸಿ 9535156490
ಮುಂದಿನ ಐದು ದಿನಗಳಲ್ಲಿ ಕೇರಳದಾದ್ಯಂತ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ಭಾರತ ಹವಾಮಾನ ಇಲಾಖೆ…
1985 ರಲ್ಲಿ ಅಡಿಕೆ ಮಾರುಕಟ್ಟೆಗೆ ಕೊಠಾರಿ ಸಮೂಹ ಪ್ರವೇಶ ಮಾಡಿತು. ಅಲ್ಲಿಂದ ಅಡಿಕೆ…
ಭತ್ತಕ್ಕೆ ಕನಿಷ್ಟ ಬೆಂಬಲ ಬೆಲೆ ಕಾಯಿದೆ ಜಾರಿಗೆ ತರಬೇಕು ಮತ್ತು ಪ್ರಸ್ತುತ 3500…
ಕೇಂದ್ರ ಸರ್ಕಾರದ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ವಿಜಯಪುರ ಜಿಲ್ಲೆಯಲ್ಲಿ ನೊಂದಾಯಿಸಿಕೊಂಡ 45,843…
ಬೆಂಗಳೂರಿನಲ್ಲಿ ರಾತ್ರಿಯಿಡೀ ಸುರಿದ ಮಳೆಗೆ ನಗರದ ಹಲವಾರು ಪ್ರದೇಶಗಳು ಜಲಾವೃತವಾಗಿದ್ದು, ಒಬ್ಬರು ಮೃತಪಟ್ಟಿದ್ದಾರೆ.…