ಅಯೋಧ್ಯೆಯಲ್ಲಿ ರಾಮಮಂದಿರ ಪ್ರತಿಷ್ಠಾಪನೆಗೆ ಸಕಲ ಸಿದ್ಧತೆ ನಡೆದಿದೆ. ಈ ಸಂದರ್ಭ ದೇಶದ ವಿವಿದಡೆಯಿಂದ ಲಕ್ಷಾಂತರ ಜನರು ಭಾಗವಹಿಸುವರು. ಈ ವೇಳೆ ಭಕ್ತರ ಆರೋಗ್ಯದ ಬಗ್ಗೆ ಕಾಳಜಿ ವಹಿಸಲು ಪೋರ್ಟೇಬಲ್ ಆಸ್ಪತ್ರೆಗಳನ್ನು ವ್ಯವಸ್ಥೆ ಮಾಡಲಾಗಿದೆ.
ಅಯೋಧ್ಯೆಯಲ್ಲಿ ರಾಮ ಪ್ರಾಣ ಪ್ರತಿಷ್ಠೆ ಸಮಾರಂಭದಲ್ಲಿ ವೈದ್ಯಕೀಯ ಸೇವೆಗೂ ಸಿದ್ಧತೆ ನಡೆದಿದೆ. ಆರೋಗ್ಯ ಮೈತ್ರಿ ವಿಪತ್ತು ನಿರ್ವಹಣಾ ಕ್ಯೂಬ್ (ಸಂಚಾರಿ ಆಸ್ಪತ್ರೆ) ವ್ಯವಸ್ಥೆಯನ್ನು ಮಾಡಲಾಗಿದೆ.ಅತ್ಯಾಧುನಿಕ ತಂತ್ರಜ್ಞಾನವನ್ನು ಹೊಂದಿರುವ ಮೊಬೈಲ್ ಆಸ್ಪತ್ರೆಗಳನ್ನು ಈಗ ಅಯೋಧ್ಯೆಯಲ್ಲಿ ನಿಯೋಜಿಸಲಾಗಿದೆ. ತ್ವರಿತ ಪ್ರತಿಕ್ರಿಯೆ ಮತ್ತು ಸಮಗ್ರ ಆರೈಕೆಗೆ ಒತ್ತು ನೀಡುತ್ತದೆ ಈ ವ್ಯವಸ್ಥೆ. ಇಲ್ಲಿ ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ (AI) ಮತ್ತು ಡೇಟಾ ಅನಾಲಿಟಿಕ್ಸ್ ಅನ್ನು ಪರಿಣಾಮಕಾರಿಯಾಗಿ ಸಮನ್ವಯಗೊಳಿಸಲು ವ್ಯವಸ್ಥೆ ಮಾಡಲಾಗಿದೆ ಎಂದು ಸುದ್ದಿಸಂಸ್ಥೆಗಳು ವರದಿ ಮಾಡಿವೆ.ಸುಲಭವಾಗಿ…
ಸುಲಭವಾಗಿ ಸಾಗಿಸಬಹುದಾದ 72 ಘಟಕಗಳನ್ನು ಆಯೋಜಿಸಲಾಗಿದೆ. ಮೂಲಭೂತ ನೆರವಿನಿಂದ ಸುಧಾರಿತ ವೈದ್ಯಕೀಯ ಮತ್ತು ಶಸ್ತ್ರಚಿಕಿತ್ಸಾ ಆರೈಕೆಯವರೆಗೆ ಅಗತ್ಯತೆಗಳಿರುವ ವ್ಯವಸ್ಥೆ ಇದೆ.
ಕೋಲಾರದಿಂದ ಬೆಂಗಳೂರಿಗೆ ಸಾಗಿಸಲಾಗುತ್ತಿದ್ದ ಸುಮಾರು 10 ಟನ್ ಸಿಂಥೆಟಿಕ್ ಅಡಿಕೆಯನ್ನು ಅಧಿಕಾರಿಗಳು ವಶಪಡಿಸಿಕೊಂಡಿರುವುದಾಗಿ…
ಮಂಗಳೂರಿನಲ್ಲಿ ಸೆ.18ರಂದು ನಡೆಯಲಿರುವ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಅಡಿಕೆ ಬೆಳೆಗಾರರ ಸಮಸ್ಯೆಗಳಿಗೆ…
ಬೆಂಗಳೂರಿನಲ್ಲಿ ಮಂಗಳವಾರ ಸಂಜೆ ಏಕಾಏಕಿ ಸುರಿದ ಭಾರೀ ಮಳೆಗೆ ಹಲವು ರಸ್ತೆಗಳು ಜಲಾವೃತವಾಗಿ…
ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.16ರಿಂದ ಮಲೆನಾಡು, ಸೆ.17ರಿಂದ ಉತ್ತರ ಒಳನಾಡಿನಲ್ಲಿ ಮೋಡ…
ಸರಿಗಮಪ ಲಿಟಲ್ ಚಾಂಪ್ಸ್ 2026ರ ವಿಜೇತ ಅಶ್ಮಿತ್ ಎ. ಜೆ. ಅವರನ್ನು ಮಂಗಳೂರಿನ…
ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.18ರಿಂದ ಮಳೆಯ ವ್ಯಾಪ್ತಿ ಹೆಚ್ಚಾಗುವ ಸೂಚನೆಗಳಿವೆ. ಸೆ.19ರಿಂದ…