ಅಯೋಧ್ಯೆಯಲ್ಲಿ ರಾಮಮಂದಿರ ಪ್ರತಿಷ್ಠಾಪನೆಗೆ ಸಕಲ ಸಿದ್ಧತೆ ನಡೆದಿದೆ. ಈ ಸಂದರ್ಭ ದೇಶದ ವಿವಿದಡೆಯಿಂದ ಲಕ್ಷಾಂತರ ಜನರು ಭಾಗವಹಿಸುವರು. ಈ ವೇಳೆ ಭಕ್ತರ ಆರೋಗ್ಯದ ಬಗ್ಗೆ ಕಾಳಜಿ ವಹಿಸಲು ಪೋರ್ಟೇಬಲ್ ಆಸ್ಪತ್ರೆಗಳನ್ನು ವ್ಯವಸ್ಥೆ ಮಾಡಲಾಗಿದೆ.
ಅಯೋಧ್ಯೆಯಲ್ಲಿ ರಾಮ ಪ್ರಾಣ ಪ್ರತಿಷ್ಠೆ ಸಮಾರಂಭದಲ್ಲಿ ವೈದ್ಯಕೀಯ ಸೇವೆಗೂ ಸಿದ್ಧತೆ ನಡೆದಿದೆ. ಆರೋಗ್ಯ ಮೈತ್ರಿ ವಿಪತ್ತು ನಿರ್ವಹಣಾ ಕ್ಯೂಬ್ (ಸಂಚಾರಿ ಆಸ್ಪತ್ರೆ) ವ್ಯವಸ್ಥೆಯನ್ನು ಮಾಡಲಾಗಿದೆ.ಅತ್ಯಾಧುನಿಕ ತಂತ್ರಜ್ಞಾನವನ್ನು ಹೊಂದಿರುವ ಮೊಬೈಲ್ ಆಸ್ಪತ್ರೆಗಳನ್ನು ಈಗ ಅಯೋಧ್ಯೆಯಲ್ಲಿ ನಿಯೋಜಿಸಲಾಗಿದೆ. ತ್ವರಿತ ಪ್ರತಿಕ್ರಿಯೆ ಮತ್ತು ಸಮಗ್ರ ಆರೈಕೆಗೆ ಒತ್ತು ನೀಡುತ್ತದೆ ಈ ವ್ಯವಸ್ಥೆ. ಇಲ್ಲಿ ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ (AI) ಮತ್ತು ಡೇಟಾ ಅನಾಲಿಟಿಕ್ಸ್ ಅನ್ನು ಪರಿಣಾಮಕಾರಿಯಾಗಿ ಸಮನ್ವಯಗೊಳಿಸಲು ವ್ಯವಸ್ಥೆ ಮಾಡಲಾಗಿದೆ ಎಂದು ಸುದ್ದಿಸಂಸ್ಥೆಗಳು ವರದಿ ಮಾಡಿವೆ.ಸುಲಭವಾಗಿ…
ಸುಲಭವಾಗಿ ಸಾಗಿಸಬಹುದಾದ 72 ಘಟಕಗಳನ್ನು ಆಯೋಜಿಸಲಾಗಿದೆ. ಮೂಲಭೂತ ನೆರವಿನಿಂದ ಸುಧಾರಿತ ವೈದ್ಯಕೀಯ ಮತ್ತು ಶಸ್ತ್ರಚಿಕಿತ್ಸಾ ಆರೈಕೆಯವರೆಗೆ ಅಗತ್ಯತೆಗಳಿರುವ ವ್ಯವಸ್ಥೆ ಇದೆ.
ರಾಜ್ಯಕ್ಕೆ ಮುಂಗಾರು ಪ್ರವೇಶಿಸಿದರೂ ಅದರ ಬಲ ಇನ್ನೂ ದುರ್ಬಲವಾಗಿದೆ. ಕರಾವಳಿಯಲ್ಲಿ ಜೂನ್ 8ರಿಂದ…
ನಾರ್ವೆ ಚೆಸ್ 2026 ಟೂರ್ನಿಯನ್ನು ಗೆದ್ದ ಮೊದಲ ಭಾರತೀಯ ಆಟಗಾರ ಎಂಬ ಇತಿಹಾಸವನ್ನು…
ಆಸ್ಟ್ರೇಲಿಯಾದಲ್ಲಿ ವರೋವಾ ಮೈಟ್ ಹಾವಳಿಯಿಂದ ಜೇನುನೊಣಗಳ ಸಂಖ್ಯೆ ತೀವ್ರವಾಗಿ ಕುಸಿಯುತ್ತಿದ್ದು, ಆಹಾರ ಬೆಳೆಗಳ…
ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಜೂನ್ 6ರಂದು ಕಾಸರಗೋಡು ಜಿಲ್ಲೆಯ ಎಲ್ಲಾ ಶಿಕ್ಷಣ…
ಮಲೆನಾಡಿನ ಕೃಷಿ ಸಮಸ್ಯೆಗಳನ್ನು ಪ್ರವಾಸೋದ್ಯಮದ ಅವಕಾಶಗಳಾಗಿ ಪರಿವರ್ತಿಸುವ ಹೊಸ ಪರಿಕಲ್ಪನೆಯನ್ನು ಪ್ರಬಂಧ ಅಂಬುತೀರ್ಥ…
ಮಹಾರಾಷ್ಟ್ರ FDA ದಾಳಿಯಲ್ಲಿ 14 ಮಂದಿ ಬಂಧನವಾಗಿದ್ದು, ₹32 ಲಕ್ಷ ಮೌಲ್ಯದ ನಿಷೇಧಿತ…