ಅಯೋಧ್ಯೆಯಲ್ಲಿ ರಾಮಮಂದಿರ ಪ್ರತಿಷ್ಠಾಪನೆಗೆ ಸಕಲ ಸಿದ್ಧತೆ ನಡೆದಿದೆ. ಈ ಸಂದರ್ಭ ದೇಶದ ವಿವಿದಡೆಯಿಂದ ಲಕ್ಷಾಂತರ ಜನರು ಭಾಗವಹಿಸುವರು. ಈ ವೇಳೆ ಭಕ್ತರ ಆರೋಗ್ಯದ ಬಗ್ಗೆ ಕಾಳಜಿ ವಹಿಸಲು ಪೋರ್ಟೇಬಲ್ ಆಸ್ಪತ್ರೆಗಳನ್ನು ವ್ಯವಸ್ಥೆ ಮಾಡಲಾಗಿದೆ.
ಅಯೋಧ್ಯೆಯಲ್ಲಿ ರಾಮ ಪ್ರಾಣ ಪ್ರತಿಷ್ಠೆ ಸಮಾರಂಭದಲ್ಲಿ ವೈದ್ಯಕೀಯ ಸೇವೆಗೂ ಸಿದ್ಧತೆ ನಡೆದಿದೆ. ಆರೋಗ್ಯ ಮೈತ್ರಿ ವಿಪತ್ತು ನಿರ್ವಹಣಾ ಕ್ಯೂಬ್ (ಸಂಚಾರಿ ಆಸ್ಪತ್ರೆ) ವ್ಯವಸ್ಥೆಯನ್ನು ಮಾಡಲಾಗಿದೆ.ಅತ್ಯಾಧುನಿಕ ತಂತ್ರಜ್ಞಾನವನ್ನು ಹೊಂದಿರುವ ಮೊಬೈಲ್ ಆಸ್ಪತ್ರೆಗಳನ್ನು ಈಗ ಅಯೋಧ್ಯೆಯಲ್ಲಿ ನಿಯೋಜಿಸಲಾಗಿದೆ. ತ್ವರಿತ ಪ್ರತಿಕ್ರಿಯೆ ಮತ್ತು ಸಮಗ್ರ ಆರೈಕೆಗೆ ಒತ್ತು ನೀಡುತ್ತದೆ ಈ ವ್ಯವಸ್ಥೆ. ಇಲ್ಲಿ ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ (AI) ಮತ್ತು ಡೇಟಾ ಅನಾಲಿಟಿಕ್ಸ್ ಅನ್ನು ಪರಿಣಾಮಕಾರಿಯಾಗಿ ಸಮನ್ವಯಗೊಳಿಸಲು ವ್ಯವಸ್ಥೆ ಮಾಡಲಾಗಿದೆ ಎಂದು ಸುದ್ದಿಸಂಸ್ಥೆಗಳು ವರದಿ ಮಾಡಿವೆ.ಸುಲಭವಾಗಿ…
ಸುಲಭವಾಗಿ ಸಾಗಿಸಬಹುದಾದ 72 ಘಟಕಗಳನ್ನು ಆಯೋಜಿಸಲಾಗಿದೆ. ಮೂಲಭೂತ ನೆರವಿನಿಂದ ಸುಧಾರಿತ ವೈದ್ಯಕೀಯ ಮತ್ತು ಶಸ್ತ್ರಚಿಕಿತ್ಸಾ ಆರೈಕೆಯವರೆಗೆ ಅಗತ್ಯತೆಗಳಿರುವ ವ್ಯವಸ್ಥೆ ಇದೆ.
ದೇಹ, ಮನಸ್ಸು ಮತ್ತು ಆತ್ಮದ ಸಮತೋಲನವೇ ನಿಜವಾದ ಆರೋಗ್ಯ ಎಂದು ರಾಮಚಂದ್ರಾಪುರ ಶ್ರೀ…
2050ರ ವೇಳೆಗೆ ಮಳೆಯ ತೀವ್ರತೆ ಮತ್ತು ನಗರೀಕರಣದ ಪರಿಣಾಮವಾಗಿ ಭಾರತದ ಹಲವು ಗುಡ್ಡ…
ಅಕಾಲದ ಹಸಿವು ಮತ್ತು ಅಸಮಯದ ನಿದ್ದೆ ದೇಹದ ಯಂತ್ರದಲ್ಲಿ ಸಮಸ್ಯೆಯ ಸಂಕೇತ ಎಂದು…
ಸುಳ್ಯ ತಾಲೂಕಿನ ಮಲೆನಾಡು ಭಾಗದಲ್ಲಿ ಎರಡು ದಿನಗಳ ವಿರಾಮದ ಬಳಿಕ ಮತ್ತೆ ಭಾರೀ…
ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…
ವಿದೇಶದಿಂದ ಕಳಪೆ ಅಡಿಕೆ ಆಮದು ನಿಯಂತ್ರಿಸಿ ದೇಶೀಯ ಅಡಿಕೆ ಬೆಳೆಗಾರರನ್ನು ರಕ್ಷಿಸುವಂತೆ ಸಂಸದ…