ಕರ್ನಾಟಕದಾದ್ಯಂತ ಇಂದಿರಾ ಕ್ಯಾಂಟೀನ್ಗಳನ್ನು ಪುನರುಜ್ಜೀವನಗೊಳಿಸುವ ಪ್ರಯತ್ನ ಜೋರಾಗಿ ನಡೆಯುತ್ತಿದೆ. ಕಾಂಗ್ರೆಸ್ ಸರ್ಕಾರವು ತನ್ನ ಮೆನುವಿನಲ್ಲಿ ರಾಗಿ ಮುದ್ದೆ, ಜೋಳದ ರೊಟ್ಟಿ ಹಾಗೂ ಪಲ್ಯವನ್ನು ಸೇರಿಸುವ ಸಾಧ್ಯತೆಯಿದೆ. ಸಿದ್ದರಾಮಯ್ಯ ನೇತೃತ್ವದ ಸರ್ಕಾರವೂ ಮೆನುವಿನಲ್ಲಿ ಇನ್ನಷ್ಟು ಖಾದ್ಯಗಳನ್ನು ಸೇರಿಸಲು ಚಿಂತನೆ ನಡೆಸಿದೆ ಎಂದು ವರದಿಯಾಗಿದೆ.
ಜನರು ಹತ್ತಿರದ ಇಂದಿರಾ ಕ್ಯಾಂಟೀನ್ಗಳನ್ನು ಪತ್ತೆ ಹಚ್ಚಲು ಸಾಧ್ಯವಾಗುವ ಅಪ್ಲಿಕೇಶನ್ ಅನ್ನೂ ಸಹ ಪ್ರಾರಂಭಿಸಲು ಸರ್ಕಾರ ಯೋಜಿಸುತ್ತಿದೆ ಎಂದು ವರದಿಯಾಗಿದೆ. ಇಂದಿರಾ ಕ್ಯಾಂಟೀನ್ ಪುನಶ್ಚೇತನಕ್ಕೆ ಸಿದ್ದರಾಮಯ್ಯ ಸರ್ಕಾರ 200 ರಿಂದ 250 ಕೋಟಿ ಬಜೆಟ್ ಮೀಸಲಿಡುವ ಸಾಧ್ಯತೆ ಇದೆ.
ಸಾರ್ವಜನಿಕರಿಗೆ ಗುಣಮಟ್ಟದ ಮತ್ತು ಆರೋಗ್ಯಕರ ಆಹಾರವನ್ನು ಒದಗಿಸುವಂತೆ ಮತ್ತು ಇಂದಿರಾ ಕ್ಯಾಂಟೀನ್ಗಳ ನಿರ್ವಹಣೆಗೆ ಪ್ರಸ್ತಾವನೆಯನ್ನು ಸಿದ್ಧಪಡಿಸುವಂತೆ ವಿಶೇಷ ಆಯುಕ್ತ (ಆರೋಗ್ಯ) ತ್ರಿಲೋಕ್ ಚಂದ್ರ ಕೆ ವಿ ಅಧಿಕಾರಿಗಳಿಗೆ ಆದೇಶಿಸಿದ್ದಾರೆ. ಅಲ್ಲದೆ, ಸಂಚಾರಿ ಇಂದಿರಾ ಕ್ಯಾಂಟೀನ್ಗಳನ್ನು ಪುನರಾರಂಭಿಸಿ ವರದಿ ಸಲ್ಲಿಸುವಂತೆ ವಲಯ ಆಯುಕ್ತರಿಗೆ ಸೂಚಿಸಲಾಗಿದೆ.
ಯುವಕರ ಮೊದಲ ಆದ್ಯತೆ ರಾಜಕೀಯವಲ್ಲ, ಕೌಶಲ್ಯ ಮತ್ತು ಆರ್ಥಿಕ ಸ್ವಾವಲಂಬನೆ ಆಗಿರಬೇಕು ಎಂಬುದು…
ಜುಲೈ 16ರಿಂದ ಕರಾವಳಿ ಹಾಗೂ ಮಲೆನಾಡಿನ ಕೆಲವು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆ…
ರಾಜ್ಯದ ಕರಾವಳಿ ಹಾಗೂ ಒಳನಾಡಿನ ಕೆಲವು ಜಿಲ್ಲೆಗಳಿಗೆ IMD ಯೆಲ್ಲೋ ಅಲರ್ಟ್ ಘೋಷಿಸಿದೆ.…
ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…
ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…
ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…