ಸುದ್ದಿಗಳು

#IndiraCanteen #NandiniMilk | ಇಂದಿರಾ ಕ್ಯಾಂಟೀನ್​ಗಳಿಗೆ ಮತ್ತಷ್ಟು ಹೈಟೆಕ್ ರೂಪ | ಇನ್ಮುಂದೆ ಊಟದ ಜೊತೆ ಮಾರಾಟವಾಗಲಿದೆ ನಂದಿನಿ ಉತ್ಪನ್ನಗಳು |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ನಮ್ಮ ಹೆಮ್ಮೆಯ ನಂದಿನಿ #NandiniMilk ಉತ್ಪನ್ನಗಳನ್ನು ವಿವಿಧ ಸರಕಾರಿ ಸಂಘಗಳು, ಸಭೆ ಸಮಾರಂಭ, ಎಪಿಎಂಸಿ, ಮಳಿಗೆಗಳಲ್ಲಿ ಮಾರಾಟ ಮಾಡುವ ಕ್ರಮ ಕೈಗೊಳ್ಳಲಾಗಿದೆ. ಇದೀಗ ಸಿದ್ದರಾಮಯ್ಯ ಈಗ ಮತ್ತೊಮ್ಮೆ ಸಿಎಂ ಆಗಿದ್ದು ತಮ್ಮ ಕನಸಿನ ಕೂಸಿನ ಯೋಜನೆಗೆ ಹೊಸ ಸ್ವರೂಪ ನೀಡಲು ಮುಂದಾಗಿದ್ದಾರೆ. ಕಳೆದೆರಡು ದಿನಗಳ ಹಿಂದಷ್ಟೇ ಇಂದಿರಾ ಕ್ಯಾಂಟೀನ್​ #IndiraCanteen ನಲ್ಲಿ ವಿವಿಧ ಬಗೆಯ ಅಡುಗೆ ಮಾಡಲು ಸಿದ್ಧತೆ  ಮಾಡಲಾಗಿದ್ದು ಇದೀಗ ಬೆಂಗಳೂರಿನ ಇಂದಿರಾ ಕ್ಯಾಂಟೀನ್​ನಲ್ಲಿ ನಂದಿನಿ ಉತ್ಪನ್ನಗಳನ್ನೂ ನೀಡಲು ಚಿಂತನೆ ನಡೆದಿದೆ.

Advertisement
ಇಂದಿರಾ ಕ್ಯಾಂಟೀನ್‌ ಇನ್ನು ಮುಂದೆ ಇನ್ನಷ್ಟು ಗುಣಮಟ್ಟದ ಆಹಾರದಿಂದ ಕೂಡಿರಲಿದೆ. ಇದಕ್ಕಾಗಿಯೇ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಇದರ ಜೊತೆಗೆ  ರುಚಿಕರವಾದ ಹೊಸ ಮೆನುವನ್ನು ಬಿಡುಗಡೆ ಮಾಡಲಾಗಿತ್ತು. ಇಂದಿರಾ ಕ್ಯಾಂಟೀನ್​ಗಳು  ಹೈಟೆಕ್ ರೂಪ ಪಡೆಯಲ್ಲಿವೆ.ಅದರ ಜೊತೆಗೇ ಊಟದ ಜೊತೆ ನಂದಿನಿ ಐಸ್ ಕ್ರೀಮ್, ಚಾಕಲೇಟ್, ಬಿಸ್ಕೇಟ್, ಹಾಲು, ಮೊಸರು, ತುಪ್ಪಾ ಕೂಡಾ ಸಿಗುವಂತೆ ವ್ಯವಸ್ಥೆ ಮಾಡಲಾಗುತ್ತಿದೆ. ಈ ಮೂಲಕ ಹೈನುಗಾರರಿಗೂ ಪ್ರೋತ್ಸಾಹ ನೀಡುವ ಯೋಜನೆ ಸಿದ್ಧವಾಗಿದೆ.
ಬೆಂಗಳೂರಿನ ಇಂದಿರಾ ಕ್ಯಾಂಟೀನ್​ಗೆ ಹೋದರೆ ಊಟದ ಜೊತೆ ನಂದಿನಿ ಐಸ್ ಕ್ರೀಮ್, ಚಾಕಲೇಟ್, ಬಿಸ್ಕೇಟ್, ಹಾಲು, ಮೊಸರು, ತುಪ್ಪಾ ಕೂಡಾ ಸಿಗುತ್ತೆ. ಈ ಬಗ್ಗೆ ಹಾಗೂ ರಾಜ್ಯ ಸರ್ಕಾರ ಮಹತ್ವದ ಚಿಂತನೆ ನಡೆಸಿದೆ. ಬೆಂಗಳೂರಿನಲ್ಲಿದ್ದ 198 ಇಂದಿರಾ ಕ್ಯಾಂಟೀನ್​ಗಳ ಸಂಖ್ಯೆಯನ್ನ 250ಕ್ಕೆ ಏರಿಕೆ ಮಾಡಲು ಸಿಎಂ ಮುಂದಾಗಿದ್ದು ಇದರ ಜೊತೆ ನಂದಿನಿ ವ್ಯಾಪಾರ ವಹಿವಾಟು ಹೆಚ್ಚಿಸಲು ಇಂದಿರಾ ಕ್ಯಾಂಟೀನ್​ಗಳಲ್ಲಿಯೇ ಸರ್ಕಾರ ಹಾಗೂ ಸಹಯೋಗದಲ್ಲಿ ನಂದಿನಿ ಮಳಿಗೆ ತೆರಯಲು ಚಿಂತನೆ ನಡೆದಿದೆ. ನಂದಿನಿ ಬೊಕ್ಕಸ ತುಂಬಲು ಸರ್ಕಾರ ಹಾಗೂ ನೂತನ ಕೆಎಂ​ಎಫ್ ಅಧ್ಯಕ್ಷ ಭೀಮಾ ನಾಯ್ಕ್ ಮಾಸ್ಟರ್ ಪ್ಲಾನ್ ಮಾಡಿದ್ದು ನಂದಿನಿ ಬ್ಯಾಂಡ್ ಹೆಚ್ಚಿಸಲು ಮುಂದಾಗಿದ್ದಾರೆ.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಆಪರೇಷನ್ ಸಿಂದೂರ್ – ಪಾಕಿಸ್ತಾನದ ದಾಳಿಗೆ ಭಾರತದ ಪ್ರತ್ಯುತ್ತರ

ನಿನ್ನೆ ಮಧ್ಯರಾತ್ರಿ ಪಾಕಿಸ್ತಾನ ಜಮ್ಮು ಮತ್ತು ಕಾಶ್ಮೀರದ ಹಲವು ಭಾಗಗಳಲ್ಲಿ ನಾಗರಿಕರನ್ನು ಮತ್ತು…

4 hours ago

ಭಾರತ, ಪಾಕಿಸ್ತಾನದ ನಡುವೆ ಉದ್ವಿಗ್ನತೆ ಹೆಚ್ಚಳ | ವಾಯುಪಡೆಯ ನೆಲೆಯಿಂದ ಎಚ್ಚರಿಕೆ

ಭಾರತ ಮತ್ತು ಪಾಕಿಸ್ತಾನದ ನಡುವಿನ ಉದ್ವಿಗ್ನತೆ ಹೆಚ್ಚಿರುವ ಹಿನ್ನೆಲೆಯಲ್ಲಿ  ಸಂಭವನೀಯ ದಾಳಿಯ ಬಗ್ಗೆ…

4 hours ago

ಭಗವದ್ಗೀತೆ ಬಿಡಿ, ಬೇರೆ ಏನಾದ್ರೂ ಸ್ತೋತ್ರ ಬರ್ತದಾ..?

ಹಿಂದೂ ಧರ್ಮದ ವಿಶೇಷತೆ ಎಂದರೆ ಅದು ಸ್ವ ವಿಮರ್ಶೆಯ (self -criticism) ಸ್ವಾತಂತ್ರ್ಯ…

14 hours ago

ಮೇ.9 | ಪುತ್ತೂರು ಮುಳಿಯದಲ್ಲಿ ಪುದರ್ ದೀತಿಜಿ – ತುಳು ಹಾಸ್ಯ ನಾಟಕ | ಸಂತೋಷದಿಂದ ನಗಲು ಒಂದು ವೇದಿಕೆ

ಮುಳಿಯ ಗೋಲ್ಡ್ ಅಂಡ್ ಡೈಮಂಡ್ ಹೊಸತನದ ಶೋರೂಮ್ ಅನಾವರಣದ ಅಂಗವಾಗಿ ಮೇ 9…

16 hours ago

ಮೇ.11 ಮುಳಿಯ ಕೃಷಿ ಗೋಷ್ಟಿ | ಕೃಷಿ ಬೆಳವಣಿಗೆಗೆ ಸಂವಾದ ವೇದಿಕೆ | ಕೃಷಿ-ಕೃಷಿ ಮಾರುಕಟ್ಟೆ-ಕೃಷಿ ಯಾಂತ್ರೀಕರಣ -ಕೃಷಿ ಬೆಳವಣಿಗೆ |

ಮುಳಿಯ ನೂತನ ನವೀಕೃತ ವಿಸ್ತೃತ ಆಭರಣ ಮಳಿಗೆಯ ಅನಾವರಣ ಪ್ರಯುಕ್ತ ಕೃಷಿ ಬೆಳವಣಿಗೆಗೆ…

16 hours ago

ಧ್ರುವ ಯೋಗ ಯಾವುದರ ಸಂಕೇತ..? | ಯಾವ ರಾಶಿಯವರಿಗೆ ಸದ್ಯ ಈ ಯೋಗ..?

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

16 hours ago