Advertisement
ಸುದ್ದಿಗಳು

#IndiraCanteen #NandiniMilk | ಇಂದಿರಾ ಕ್ಯಾಂಟೀನ್​ಗಳಿಗೆ ಮತ್ತಷ್ಟು ಹೈಟೆಕ್ ರೂಪ | ಇನ್ಮುಂದೆ ಊಟದ ಜೊತೆ ಮಾರಾಟವಾಗಲಿದೆ ನಂದಿನಿ ಉತ್ಪನ್ನಗಳು |

Share

ನಮ್ಮ ಹೆಮ್ಮೆಯ ನಂದಿನಿ #NandiniMilk ಉತ್ಪನ್ನಗಳನ್ನು ವಿವಿಧ ಸರಕಾರಿ ಸಂಘಗಳು, ಸಭೆ ಸಮಾರಂಭ, ಎಪಿಎಂಸಿ, ಮಳಿಗೆಗಳಲ್ಲಿ ಮಾರಾಟ ಮಾಡುವ ಕ್ರಮ ಕೈಗೊಳ್ಳಲಾಗಿದೆ. ಇದೀಗ ಸಿದ್ದರಾಮಯ್ಯ ಈಗ ಮತ್ತೊಮ್ಮೆ ಸಿಎಂ ಆಗಿದ್ದು ತಮ್ಮ ಕನಸಿನ ಕೂಸಿನ ಯೋಜನೆಗೆ ಹೊಸ ಸ್ವರೂಪ ನೀಡಲು ಮುಂದಾಗಿದ್ದಾರೆ. ಕಳೆದೆರಡು ದಿನಗಳ ಹಿಂದಷ್ಟೇ ಇಂದಿರಾ ಕ್ಯಾಂಟೀನ್​ #IndiraCanteen ನಲ್ಲಿ ವಿವಿಧ ಬಗೆಯ ಅಡುಗೆ ಮಾಡಲು ಸಿದ್ಧತೆ  ಮಾಡಲಾಗಿದ್ದು ಇದೀಗ ಬೆಂಗಳೂರಿನ ಇಂದಿರಾ ಕ್ಯಾಂಟೀನ್​ನಲ್ಲಿ ನಂದಿನಿ ಉತ್ಪನ್ನಗಳನ್ನೂ ನೀಡಲು ಚಿಂತನೆ ನಡೆದಿದೆ.

ಇಂದಿರಾ ಕ್ಯಾಂಟೀನ್‌ ಇನ್ನು ಮುಂದೆ ಇನ್ನಷ್ಟು ಗುಣಮಟ್ಟದ ಆಹಾರದಿಂದ ಕೂಡಿರಲಿದೆ. ಇದಕ್ಕಾಗಿಯೇ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಇದರ ಜೊತೆಗೆ  ರುಚಿಕರವಾದ ಹೊಸ ಮೆನುವನ್ನು ಬಿಡುಗಡೆ ಮಾಡಲಾಗಿತ್ತು. ಇಂದಿರಾ ಕ್ಯಾಂಟೀನ್​ಗಳು  ಹೈಟೆಕ್ ರೂಪ ಪಡೆಯಲ್ಲಿವೆ.ಅದರ ಜೊತೆಗೇ ಊಟದ ಜೊತೆ ನಂದಿನಿ ಐಸ್ ಕ್ರೀಮ್, ಚಾಕಲೇಟ್, ಬಿಸ್ಕೇಟ್, ಹಾಲು, ಮೊಸರು, ತುಪ್ಪಾ ಕೂಡಾ ಸಿಗುವಂತೆ ವ್ಯವಸ್ಥೆ ಮಾಡಲಾಗುತ್ತಿದೆ. ಈ ಮೂಲಕ ಹೈನುಗಾರರಿಗೂ ಪ್ರೋತ್ಸಾಹ ನೀಡುವ ಯೋಜನೆ ಸಿದ್ಧವಾಗಿದೆ.
ಬೆಂಗಳೂರಿನ ಇಂದಿರಾ ಕ್ಯಾಂಟೀನ್​ಗೆ ಹೋದರೆ ಊಟದ ಜೊತೆ ನಂದಿನಿ ಐಸ್ ಕ್ರೀಮ್, ಚಾಕಲೇಟ್, ಬಿಸ್ಕೇಟ್, ಹಾಲು, ಮೊಸರು, ತುಪ್ಪಾ ಕೂಡಾ ಸಿಗುತ್ತೆ. ಈ ಬಗ್ಗೆ ಹಾಗೂ ರಾಜ್ಯ ಸರ್ಕಾರ ಮಹತ್ವದ ಚಿಂತನೆ ನಡೆಸಿದೆ. ಬೆಂಗಳೂರಿನಲ್ಲಿದ್ದ 198 ಇಂದಿರಾ ಕ್ಯಾಂಟೀನ್​ಗಳ ಸಂಖ್ಯೆಯನ್ನ 250ಕ್ಕೆ ಏರಿಕೆ ಮಾಡಲು ಸಿಎಂ ಮುಂದಾಗಿದ್ದು ಇದರ ಜೊತೆ ನಂದಿನಿ ವ್ಯಾಪಾರ ವಹಿವಾಟು ಹೆಚ್ಚಿಸಲು ಇಂದಿರಾ ಕ್ಯಾಂಟೀನ್​ಗಳಲ್ಲಿಯೇ ಸರ್ಕಾರ ಹಾಗೂ ಸಹಯೋಗದಲ್ಲಿ ನಂದಿನಿ ಮಳಿಗೆ ತೆರಯಲು ಚಿಂತನೆ ನಡೆದಿದೆ. ನಂದಿನಿ ಬೊಕ್ಕಸ ತುಂಬಲು ಸರ್ಕಾರ ಹಾಗೂ ನೂತನ ಕೆಎಂ​ಎಫ್ ಅಧ್ಯಕ್ಷ ಭೀಮಾ ನಾಯ್ಕ್ ಮಾಸ್ಟರ್ ಪ್ಲಾನ್ ಮಾಡಿದ್ದು ನಂದಿನಿ ಬ್ಯಾಂಡ್ ಹೆಚ್ಚಿಸಲು ಮುಂದಾಗಿದ್ದಾರೆ.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಆನೆ ದಾಳಿ | ಅರಣ್ಯ ಸಚಿವರ ಸೂಚನೆ

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ, ಸುಳ್ಯ, ಪುತ್ತೂರು ಕಡಬ ಅರಣ್ಯ ಹಾಗೂ ಅರಣ್ಯದಂಚಿನ…

47 minutes ago

2025-26 ರಲ್ಲಿ ಅಡಿಕೆ ಕೊಳೆರೋಗ ಮತ್ತು ಎಲೆಚುಕ್ಕಿ ರೋಗ ಪ್ರಕರಣ ವರದಿಯಾಗಿಲ್ಲ…!

ಕೃಷಿ ಮತ್ತು ರೈತರ ಕಲ್ಯಾಣ ಇಲಾಖೆಯ ಕೇಂದ್ರದ ಸಮಗ್ರ ಕೀಟ ನಿರ್ವಹಣಾ ಕೇಂದ್ರಗಳು…

15 hours ago

ಮನೆಯ ಮೇಲ್ಛಾವಣಿಯನ್ನು ಕೃಷಿ ಭೂಮಿಯನ್ನಾಗಿಸಿದ ಆಸಿಯಾ ಇತರ ಮಹಿಳೆಯರಿಗೂ ಇಂದು ಮಾದರಿ..

ಮನಸ್ಸಿದ್ದರೆ ಮಾರ್ಗ ಎಂಬ ಗಾದೆ ಮಾತು ನಾವು ಕೇಳಿದ್ದೇವೆ. ಆದರೆ, ಕೆಲವು ಜನರ…

15 hours ago

ನಮ್ಮ ಹೊಲ ನಮ್ಮ ದಾರಿ : ರಸ್ತೆಗೆ 12.5 ಲಕ್ಷ ಸಹಾಯಧನ

ಕೆಲವು ಕಡೆಗಳಲ್ಲಿ ರೈತರು ತಮ್ಮ ಜಮೀನಿಗೆ ಹೋಗಲು ಸರಿಯಾದ ದಾರಿಯಿಲ್ಲದೆ ಪರದಾಟ ನಡೆಸಬೇಕಾಗುತ್ತದೆ.…

15 hours ago

2025-26 ನೇ ಸಾಲಿನ ಕೃಷಿ ಇಲಾಖೆ ಸಹಾಯಧನ ಯೋಜನೆಗಳು

ಕೃಷಿ ಇಲಾಖೆಯು ರೈತರಿಗೆಂದು ವಿವಿಧ ಸಬ್ಸಿಡಿ ಯೋಜನೆಗಳನ್ನು ಜಾರಿಗೆ ತಂದಿದೆ. ಇದಕ್ಕೆ ಯಾವ…

15 hours ago

ಕುಕ್ಕುಟ ಸಂಜೀವಿನಿ ಯೋಜನೆ : ಉಚಿತ ಕೋಳಿ ಮರಿ ಶೇಡ್ ನಿರ್ಮಾಣಕ್ಕೆ ಆರ್ಥಿಕ ನೆರವು

ಮಹಿಳೆಯರ ಏಳಿಗೆಗೆ ಸರ್ಕಾರವೂ ಹಲವಾರು ರೀತಿಯ ಯೋಜನೆಯನ್ನು ಜಾರಿಗೊಳಿಸಿದೆ. ಇದೀಗ ಗ್ರಾಮೀಣ ಮಹಿಳೆಯರಿಗೆ…

16 hours ago