ಚಾಮರಾಜನಗರ ಕ್ಷೇತ್ರದ ಬಿಜೆಪಿ ಸಂಸದ, ಮೈಸೂರು – ಚಾಮರಾಜನಗರ ಭಾಗದ ಪ್ರಭಾವಿ ದಲಿತ ನಾಯಕ ವಿ. ಶ್ರೀನಿವಾಸ ಪ್ರಸಾದ್ (Srinivasa Prasad) ನಿಧನರಾಗಿದ್ದಾರೆ.
ರಾಜಕೀಯದ ಏಳು-ಬೀಳುಗಳ ನಡುವೆ ಸ್ವಾಭಿಮಾನಕ್ಕೆ ಹೆಸರಾಗಿದ್ದ 76 ವರ್ಷದ ಶ್ರೀನಿವಾಸ ಪ್ರಸಾದ್ ಅವರು ಕಳೆದ ತಿಂಗಳು ರಾಜಕೀಯದಿಂದ ನಿವೃತ್ತಿ ಪಡೆದಿದ್ದರು. ರಾಜ್ಯದ ಹಿರಿಯ ರಾಜಕಾರಣಿಗಳಲ್ಲಿ ಒಬ್ಬರಾಗಿರುವ ಸಂಸದರು, ಅಟಲ್ ಬಿಹಾರಿ ವಾಜಪೇಯಿ ನೇತೃತ್ವದ ಕೇಂದ್ರ ಸರ್ಕಾರದಲ್ಲಿ ಗ್ರಾಹಕ ಸೇವೆಗಳ ಸಚಿವರಾಗಿ ಕೆಲಸ ಮಾಡಿದ್ದಾರೆ. 2013 ರಿಂದ 2016 ರವರೆಗೆ ಸಿದ್ದರಾಮಯ್ಯ ಸರ್ಕಾರದಲ್ಲಿ ಕಂದಾಯ ಮತ್ತು ಮುಜರಾಯಿ ಖಾತೆ ಸಚಿವರಾಗಿಯೂ ಕಾರ್ಯನಿರ್ವಹಿಸಿದ್ದಾರೆ. ಈವರೆಗೆ 6 ಬಾರಿ ಲೋಕಸಭಾ ಚುನಾವಣೆ ಸೇರಿದಂತೆ ಒಟ್ಟು 14 ಚುನಾವಣೆಗಳಲ್ಲಿ ಸ್ಪರ್ಧಿಸಿ 11 ಬಾರಿ ಜಯಗಳಿಸಿದ್ದಾರೆ.
ಏಪ್ರಿಲ್ನಲ್ಲಿ ಮಳೆ ಹೆಚ್ಚಾದರೂ ಬಿಸಿಲು ಕಡಿಮೆಯಾಗುವುದಿಲ್ಲ ಎಂದು IMD ಎಚ್ಚರಿಸಿದೆ. ಏಪ್ರಿಲ್–ಜೂನ್ ಅವಧಿಯಲ್ಲಿ…
ಗ್ಯಾಸ್ ಸಿಲಿಂಡರ್ ಕೊರತೆಯಿಂದ ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆಯಾಗಿದೆ. ಕೇಂದ್ರದ ನೀತಿಗಳ…
ಹಸಿರು ಅಮೋನಿಯಾ ಒಪ್ಪಂದಗಳು ಭಾರತದ ಇಂಧನ ಭದ್ರತೆಗೆ ದೊಡ್ಡ ಬಲ ನೀಡಲಿವೆ. 2030ರೊಳಗೆ…
ಮಾರ್ಚ್ ತಿಂಗಳಲ್ಲಿ ಅಪರೂಪದ ಭಾರೀ ಮಳೆ ಸುಬ್ರಹ್ಮಣ್ಯದಲ್ಲಿ ದಾಖಲಾಗಿದೆ. ರಾಜ್ಯದ ಹಲವೆಡೆ ಇನ್ನೂ…
ಕೃಷಿ ಕೂಳೆ ಈಗ ಮಾಲಿನ್ಯದ ಮೂಲವಲ್ಲ, ರೈತರಿಗೆ ಆದಾಯದ ಮೂಲವಾಗುತ್ತಿದೆ. ಬಯೋ-ಬಿಟುಮೆನ್ ತಂತ್ರಜ್ಞಾನ…
ಮಹಿಳೆಯರನ್ನು ಕೃಷಿ ಮೌಲ್ಯ ಸರಪಳಿಯಲ್ಲಿ ಸೇರಿಸಿದರೆ ಆದಾಯ ಮತ್ತು ಉತ್ಪಾದನೆ ಹೆಚ್ಚುತ್ತದೆ. Inclusive…