ಚಾಮರಾಜನಗರ ಕ್ಷೇತ್ರದ ಬಿಜೆಪಿ ಸಂಸದ, ಮೈಸೂರು – ಚಾಮರಾಜನಗರ ಭಾಗದ ಪ್ರಭಾವಿ ದಲಿತ ನಾಯಕ ವಿ. ಶ್ರೀನಿವಾಸ ಪ್ರಸಾದ್ (Srinivasa Prasad) ನಿಧನರಾಗಿದ್ದಾರೆ.
ರಾಜಕೀಯದ ಏಳು-ಬೀಳುಗಳ ನಡುವೆ ಸ್ವಾಭಿಮಾನಕ್ಕೆ ಹೆಸರಾಗಿದ್ದ 76 ವರ್ಷದ ಶ್ರೀನಿವಾಸ ಪ್ರಸಾದ್ ಅವರು ಕಳೆದ ತಿಂಗಳು ರಾಜಕೀಯದಿಂದ ನಿವೃತ್ತಿ ಪಡೆದಿದ್ದರು. ರಾಜ್ಯದ ಹಿರಿಯ ರಾಜಕಾರಣಿಗಳಲ್ಲಿ ಒಬ್ಬರಾಗಿರುವ ಸಂಸದರು, ಅಟಲ್ ಬಿಹಾರಿ ವಾಜಪೇಯಿ ನೇತೃತ್ವದ ಕೇಂದ್ರ ಸರ್ಕಾರದಲ್ಲಿ ಗ್ರಾಹಕ ಸೇವೆಗಳ ಸಚಿವರಾಗಿ ಕೆಲಸ ಮಾಡಿದ್ದಾರೆ. 2013 ರಿಂದ 2016 ರವರೆಗೆ ಸಿದ್ದರಾಮಯ್ಯ ಸರ್ಕಾರದಲ್ಲಿ ಕಂದಾಯ ಮತ್ತು ಮುಜರಾಯಿ ಖಾತೆ ಸಚಿವರಾಗಿಯೂ ಕಾರ್ಯನಿರ್ವಹಿಸಿದ್ದಾರೆ. ಈವರೆಗೆ 6 ಬಾರಿ ಲೋಕಸಭಾ ಚುನಾವಣೆ ಸೇರಿದಂತೆ ಒಟ್ಟು 14 ಚುನಾವಣೆಗಳಲ್ಲಿ ಸ್ಪರ್ಧಿಸಿ 11 ಬಾರಿ ಜಯಗಳಿಸಿದ್ದಾರೆ.
ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…
ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…
ಜಾಗತಿಕ ತಾಪಮಾನ ಪ್ರತಿ 1 ಡಿಗ್ರಿ ಏರಿದರೆ ಭಾರತದ ಭತ್ತದ ಇಳುವರಿ ಶೇ.6.6ರಷ್ಟು…
ಹಗಲು ನಿದ್ರೆ ಅನೇಕ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು ಎಂದು ರಾಘವೇಶ್ವರ ಶ್ರೀ ಎಚ್ಚರಿಸಿದ್ದಾರೆ.…
ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ಭಾರಿ ಮಳೆಯಿಂದ ರಾಜ್ಯ ಹೆದ್ದಾರಿಯಲ್ಲಿ ಭೂಕುಸಿತ ಸಂಭವಿಸಿ ವಾಹನ…
ದಕ್ಷಿಣ ಕನ್ನಡ ಜಿಲ್ಲೆಗೆ ಆಗಸ್ಟ್ 3 ರಂದು ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಭಾರಿ…