Advertisement
ಸುದ್ದಿಗಳು

‘ಮೇವು ಮೇಳ’ | ಮೇವು ಬೆಳೆಯುವ ಬೀಜಗಳ ಬಗ್ಗೆ ಮಾಹಿತಿ | ಪಶು ವೈದ್ಯಕೀಯ ವಿವಿಯಲ್ಲಿ ಆಯೋಜನೆ |

Share

ಕರ್ನಾಟಕ ಪಶು ವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ  ವಿಜ್ಞಾನ ವಿಶ್ವವಿದ್ಯಾಲಯ,  ಭಾರತೀಯ ಡೈರಿ ಅಸೋಸಿಯೇಷನ್ ದಕ್ಷಿಣ ವಲಯದ ವತಿಯಿಂದ ಬೆಂಗಳೂರಿನ ಪಶು ವೈದ್ಯಕೀಯ  ಮಹಾವಿದ್ಯಾಲಯದಲ್ಲಿ  ‘ಮೇವು ಮೇಳ’ ಆಯೋಜಿಸಲಾಗಿತ್ತು. ಈ ಮೂಲಕ ಹೈನುಗಾರರಿಗೆ ಮೇವಿನ ಬೆಳೆಗಳ ಬಗ್ಗೆ ಮಾಹಿತಿ ನೀಡಲಾಯಿತು.

Advertisement
Advertisement
Advertisement

ವಿಶ್ವವಿದ್ಯಾಲಯದ ಕುಲಪತಿ ಪ್ರೊ ಕೆ.ಸಿ. ವೀರಣ್ಣ  ಮೇವು ಮೇಳಕ್ಕೆ ಚಾಲನೆ  ನೀಡಿದರು.ಈ ಸಂದರ್ಭದಲ್ಲಿ ಮೇವಿನ ಬೀಜ ಸೇರಿದಂತೆ  ಇನ್ನಿತರ  ರೈತರಿಗೆ ಸಂಬಂಧಿಸಿದ ವಿಷಯಗಳ ಕುರಿತು ಪ್ರದರ್ಶನ  ಹಾಗೂ ಪ್ರಾತ್ಯಕ್ಷಿಕೆ ಹಮ್ಮಿಕೊಳ್ಳಲಾಗಿತ್ತು. ವಿದ್ಯಾರ್ಥಿಗಳು ಮತ್ತು ರೈತರು ಮಳಿಗೆಗಳಿಗೆ ಭೇಟಿ ನೀಡಿ,  ಮಾಹಿತಿ ಪಡೆದುಕೊಂಡರು.

Advertisement

ಮೇವಿನ ಕುರಿತು ರೈತರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಹಾಗೂ ಮೇವು ಬೆಳೆಯುವ ಬೀಜಗಳು ಸೇರಿದಂತೆ ಮೇವಿಗೆ ಸಂಬಂಧಿಸಿದ ಇನ್ನಿತರ ಬೇರು ಉತ್ಪಾದನೆ ಹಾಗೂ  ಮೇವಿನ ಬೀಜದಿಂದ ಹೆಚ್ಚು ಇಳುವರಿ ಪಡೆಯುವ ಕುರಿತು  ಈ ಮೇಳ ಬೆಳಕು ಚೆಲ್ಲಲಿದೆ. ರೈತರಿಗೆ ಹಾಗೂ ಹೈನುಗಾರರಿಗೆ  ಅನುಕೂಲವಾಗಲಿದೆ ಎಂದು ಪ್ರೊ. ಕೆ. ಸಿ. ವೀರಣ್ಣ ಹೇಳಿದರು.

Advertisement

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 27-10-2024 | ಗುಡುಗು ಸಹಿತ ತುಂತುರು ಮಳೆಯ ಮುನ್ಸೂಚನೆ | ಇನ್ನೂ ಒಂದು ವಾರ ಮಳೆ ಸಾಧ್ಯತೆ |

ನವೆಂಬರ್ 2 ರಿಂದ ರಾಜ್ಯದಲ್ಲಿ ಮತ್ತೆ ಮಳೆ ಪ್ರಾರಂಭವಾಗುವ ಸೂಚನೆಗಳಿವೆ.

2 hours ago

ಅಡಿಕೆಯ ಉಪಯೋಗವು ಕ್ಯಾನ್ಸರ್ ಕಾರಕವಲ್ಲ | ವಿಶ್ವ ಆರೋಗ್ಯ ಸಂಸ್ಥೆ ವಿಜ್ಞಾನಿಯನ್ನು ಭೇಟಿ ಮಾಡಿದ ಕ್ಯಾಂಪ್ಕೊ ನಿಯೋಗ |

ಅಡಿಕೆಯ ಉಪಯೋಗವು ಕ್ಯಾನ್ಸರ್ ಕಾರಕವಲ್ಲ ಬದಲಾಗಿ ಶಮನಕಾರಕ ಗುಣಗಳನ್ನು ಹೊಂದಿದೆ ಈ ಬಗ್ಗೆವಿಶ್ವಾಸಾರ್ಹ…

7 hours ago

2032 ರ ವೇಳೆಗೆ ದೇಶದ ಇಂಧನ ಬೇಡಿಕೆ ದ್ವಿಗುಣ | ಪಿಎಂ ಸೂರ್ಯಘರ್ ಯೋಜನೆಗೆ ಆದ್ಯತೆ ಅಗತ್ಯ |

ದೇಶದ ಒಟ್ಟಾರೆ ವಿದ್ಯುತ್ ನಲ್ಲಿ ಶೇಕಡ 44ರಷ್ಟು ನವೀಕರಿಸಬಹುದಾದ ಇಂಧನ ಮೂಲವಿದ್ದು, ಕೆಲವೇ…

7 hours ago

ಮೈಸೂರು ಜಿಲ್ಲೆ | ಸ್ವ-ಸಹಾಯ ಸ್ತ್ರೀಶಕ್ತಿ ಸಂಘಗಳಿಂದ 239 ಕೋಟಿ ಆರ್ಥಿಕ ಚಟುವಟಿಕೆ |

ಮೈಸೂರು ಜಿಲ್ಲೆಯಲ್ಲಿ 16,400ಕ್ಕೂ ಹೆಚ್ಚು ಸ್ವ-ಸಹಾಯ ಸ್ತ್ರೀಶಕ್ತಿ ಸಂಘಗಳಿದ್ದು, ಸಂಘದ ಮಹಿಳೆಯರು ಇದುವರೆಗೆ…

7 hours ago

ರಾಜ್ಯದಲ್ಲಿ ಅತಿವೃಷ್ಟಿ | ಬೆಳೆ ಹಾನಿ ಸಮೀಕ್ಷೆ | ವಾರದಲ್ಲಿ ವರದಿ ಸಲ್ಲಿಸಲು ಜಿಲ್ಲಾಧಿಕಾರಿಗಳಿಗೆ ಮುಖ್ಯಮಂತ್ರಿ ಸೂಚನೆ

ರಾಜ್ಯದಲ್ಲಿ ಹಿಂಗಾರು ಅತಿವೃಷ್ಟಿಯಿಂದ ಉಂಟಾಗಿರುವ ಬೆಳೆ ಹಾನಿ ಸಮೀಕ್ಷೆ ಕಾರ್ಯವನ್ನು ಒಂದು ವಾರದ…

7 hours ago

ಅತಿವೃಷ್ಟಿ ಪರಿಹಾರ ಕಾರ್ಯಗಳಿಗೆ ಅನುದಾನದ ಕೊರತೆ ಇಲ್ಲ| ಅತಿವೃಷ್ಟಿ ಯಿಂದ ತೊಂದರೆಗೀಡಾದ ಪ್ರದೇಶಗಳಿಗೆ ಭೇಟಿ – ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ

ಜಿಲ್ಲಾ ಸಚಿವರು ಹಾಗೂ ಜಿಲ್ಲಾಧಿಕಾರಿಗಳು ಅತಿವೃಷ್ಟಿ ಪ್ರದೇಶಕ್ಕೆ ಸ್ವತಃ ಭೇಟಿ ನೀಡಿ, ಜನರಿಗೆ…

8 hours ago