ಗುಡುಗು ಸಿಡಿಲಿನ ಮುನ್ಸೂಚನೆ ಬಗ್ಗೆ ಆಪ್‌ನಲ್ಲಿ ಮಾಹಿತಿ

April 30, 2025
10:18 AM

ಸಾರ್ವಜನಿಕರು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಮೇಲ್ವಿಚಾರಣಾ ಕೇಂದ್ರದ ವರುಣ ಮಿತ್ರ ಸಹಾಯವಾಣಿ 9243345433 ಯನ್ನು ಸಂಪರ್ಕಿಸಿ ಹವಾಮಾನ ಮಾಹಿತಿ ಪಡೆದುಕೊಳ್ಳಬಹುದಾಗಿದೆ ಎಂದು  ರಾಯಚೂರು ಜಿಲ್ಲಾಧಿಕಾರಿ ನಿತೀಶ್ ಕೆ. ತಿಳಿಸಿದ್ದಾರೆ.  ಗುಡುಗು ಸಿಡಿಲಿನ ಮುನ್ನೆಚ್ಚರಿಕೆಗಳನ್ನು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಮೇಲ್ವಿಚಾರಣಾ ಕೇಂದ್ರದ ಅಭಿವೃದ್ಧಿಪಡಿಸಿರುವ ಸಿಡಿಲು ಆಪ್‌ನಲ್ಲಿ ಪಡೆಯಬಹುದು. ಅಥವಾ ಎನ್‌ಡಿಎಂಎ ಅಭಿವೃದ್ಧಿಪಡಿಸಿರುವ ದಾಮಿನಿ ಆಪ್ ಅಳವಡಿಸಿಕೊಳ್ಳಬಹುದು. ಇದರಲ್ಲಿ ಸಿಡಿಲು ಯಾವ ಪ್ರದೇಶದಲ್ಲಿ ಬರುವ ಸಾಧ್ಯತೆಯಿದೆ ಎಂಬುದರ ಕುರಿತು 30 ನಿಮಿಷಗಳ ಮೊದಲೇ ಮುನ್ಸೂಚನೆ ಪಡೆಯಬಹುದು. ಸಿಡಿಲಿನ ಅಪಾಯದಿಂದ ತಪ್ಪಿಸಿಕೊಳ್ಳಲು ಅಗತ್ಯ  ಸಲಹೆ, ಸೂಚನೆಗಳನ್ನು ಆಪ್‌ನಲ್ಲಿ ನೀಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಉದ್ಯೋಗಾಕಾಂಕ್ಷಿಗಳಿಗೆ ಅವಕಾಶ | ಜುಲೈ 21ರಂದು ಕ್ರೆಡಿಟ್ ಕಾರ್ಡ್ ಸೇಲ್ಸ್ ಟೀಮ್ ಲೀಡರ್ ಹುದ್ದೆಗೆ ನೇರ ಸಂದರ್ಶನ
July 18, 2026
8:59 PM
by: ಮಿರರ್‌ ಡೆಸ್ಕ್
ಜುಲೈ 31 ರೊಳಗೆ ಬೆಳೆವಿಮೆ ನೋಂದಣಿ ಮಾಡಿಸಿಕೊಳ್ಳಿ – ಅಡಿಕೆ, ಕಾಳುಮೆಣಸು ಬೆಳೆಗಾರರಿಗೆ ಅವಕಾಶ
July 18, 2026
8:10 PM
by: ದ ರೂರಲ್ ಮಿರರ್.ಕಾಂ
ಕರಾವಳಿ–ಹವಾಮಾನ ವರದಿ | 18-07-2026 | ಮಲೆನಾಡಿನಲ್ಲಿ ಇನ್ನೂ 10 ದಿನ ಮಳೆ ಮುಂದುವರಿಕೆ…! ಉತ್ತರ ಒಳನಾಡಿನಲ್ಲಿ ಜುಲೈ 19 ರಿಂದ ಮಳೆ ಇಳಿಮುಖ
July 18, 2026
1:04 PM
by: ಸಾಯಿಶೇಖರ್ ಕರಿಕಳ
ಮಳೆ ಎಚ್ಚರಿಕೆ – ಉಡುಪಿ, ದಕ್ಷಿಣ ಕನ್ನಡ ಸೇರಿ ನಾಲ್ಕು ಜಿಲ್ಲೆಗಳಲ್ಲಿ ಭಾರೀ ಮಳೆ, ಗಂಟೆಗೆ 50 ಕಿ.ಮೀ. ವೇಗದ ಗಾಳಿ ಸಾಧ್ಯತೆ
July 18, 2026
8:36 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror