ಗುಡುಗು ಸಿಡಿಲಿನ ಮುನ್ಸೂಚನೆ ಬಗ್ಗೆ ಆಪ್‌ನಲ್ಲಿ ಮಾಹಿತಿ

April 30, 2025
10:18 AM

ಸಾರ್ವಜನಿಕರು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಮೇಲ್ವಿಚಾರಣಾ ಕೇಂದ್ರದ ವರುಣ ಮಿತ್ರ ಸಹಾಯವಾಣಿ 9243345433 ಯನ್ನು ಸಂಪರ್ಕಿಸಿ ಹವಾಮಾನ ಮಾಹಿತಿ ಪಡೆದುಕೊಳ್ಳಬಹುದಾಗಿದೆ ಎಂದು  ರಾಯಚೂರು ಜಿಲ್ಲಾಧಿಕಾರಿ ನಿತೀಶ್ ಕೆ. ತಿಳಿಸಿದ್ದಾರೆ.  ಗುಡುಗು ಸಿಡಿಲಿನ ಮುನ್ನೆಚ್ಚರಿಕೆಗಳನ್ನು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಮೇಲ್ವಿಚಾರಣಾ ಕೇಂದ್ರದ ಅಭಿವೃದ್ಧಿಪಡಿಸಿರುವ ಸಿಡಿಲು ಆಪ್‌ನಲ್ಲಿ ಪಡೆಯಬಹುದು. ಅಥವಾ ಎನ್‌ಡಿಎಂಎ ಅಭಿವೃದ್ಧಿಪಡಿಸಿರುವ ದಾಮಿನಿ ಆಪ್ ಅಳವಡಿಸಿಕೊಳ್ಳಬಹುದು. ಇದರಲ್ಲಿ ಸಿಡಿಲು ಯಾವ ಪ್ರದೇಶದಲ್ಲಿ ಬರುವ ಸಾಧ್ಯತೆಯಿದೆ ಎಂಬುದರ ಕುರಿತು 30 ನಿಮಿಷಗಳ ಮೊದಲೇ ಮುನ್ಸೂಚನೆ ಪಡೆಯಬಹುದು. ಸಿಡಿಲಿನ ಅಪಾಯದಿಂದ ತಪ್ಪಿಸಿಕೊಳ್ಳಲು ಅಗತ್ಯ  ಸಲಹೆ, ಸೂಚನೆಗಳನ್ನು ಆಪ್‌ನಲ್ಲಿ ನೀಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಮುಂಗಾರು ಹಿಂದೆ ಸರಿಯಲು ಸಜ್ಜು – ಸೆ.17ರಿಂದ ಪಶ್ಚಿಮ ರಾಜಸ್ಥಾನದಲ್ಲಿ ಆರಂಭವಾಗುವ ಸಾಧ್ಯತೆ
September 16, 2026
3:41 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 16-09-2026 | ಕರಾವಳಿಯಲ್ಲಿ ಸೆಖೆ, ಸಂಜೆ ಅಲ್ಲಲ್ಲಿ ಮಳೆ ನಿರೀಕ್ಷೆ
September 16, 2026
2:18 PM
by: ಸಾಯಿಶೇಖರ್ ಕರಿಕಳ
ಕೋಲಾರ ಸಮೀಪ 10 ಟನ್ ಸಿಂಥೆಟಿಕ್‌ ಅಡಿಕೆ ವಶ…!?
September 16, 2026
7:17 AM
by: ದ ರೂರಲ್ ಮಿರರ್.ಕಾಂ
ಮಂಗಳೂರಿನ ಸಚಿವ ಸಂಪುಟ ಸಭೆ | ‘ಅಡಿಕೆ ಜೈವಿಕ ಆರ್ಥಿಕತೆ ಮಿಷನ್’ ಘೋಷಣೆಗೆ ಆಗ್ರಹ
September 15, 2026
11:12 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror