Advertisement
ಸುದ್ದಿಗಳು

ಪುತ್ತೂರಿನಲ್ಲಿ ಜನರೇಟರ್’ಗಳ ಮಾಹಿತಿ, ಪ್ರದರ್ಶನ, ಮಾರಾಟ | ಜುಲೈ 24 – 31: ಪಶುಪತಿ ಲೈಟ್ಸ್, ಫ್ಯಾನ್ಸ್, ಇಲೆಕ್ಟ್ರಿಕಲ್ಸ್ ಆಯೋಜನೆ

Share

ಪುತ್ತೂರಿನ ಕೊಂಬೆಟ್ಟು ಪಶುಪತಿ ಲೈಟ್ಸ್, ಫ್ರಾನ್ಸ್, ಇಲೆಕ್ಟ್ರಿಕಲ್ಸ್’ನಲ್ಲಿ ಜುಲೈ 24ರಿಂದ 31ರವರೆಗೆ ಜನರೇಟರ್’ಗಳ ಮಾಹಿತಿ, ಪ್ರದರ್ಶನ ಹಾಗೂ ಮಾರಾಟ ಹಮ್ಮಿಕೊಳ್ಳಲಾಗಿದೆ. ಹೋಂಡಾ ಅಮೆರ್ ಎನ್.ಎಸ್.ಎಂ. ಇಂಡಿಯಾ ಮತ್ತು ಜೀನ್’ಎಕ್ಸ್ ಬ್ರಾಂಡ್’ಗಳ ಜನರೇಟರ್’ಗಳು ಲಭ್ಯವಾಗಲಿದೆ.

ಜುಲೈ 24ರ ಗುರುವಾರ ಬೆಳಿಗ್ಗೆ 10 ಗಂಟೆಗೆ ನಡೆಯುವ ಉದ್ಘಾಟನೆಯಲ್ಲಿ ದ್ವಾರಕಾ ಸಮೂಹ ಸಂಸ್ಥೆಗಳ ವ್ಯವಸ್ಥಾಪಕ ನಿರ್ದೇಶಕರಾದ ಗೋಪಾಲಕೃಷ್ಣ ಭಟ್ ಹಾಗೂ ಹೋಂಡಾ ಸಂಸ್ಥೆಯ ಮಹೇಶ್ ಜೋಶಿ, ಕುಕ್ಕಿಲ ಎಂಟರ್’ಪ್ರೈಸಸ್ ಮಾಲಕರಾದ ವೆಂಕಟರಮಣ ಭಟ್ ಉಪಸ್ಥಿತರಿರುವರು ಎಂದು ಸಂಸ್ಥೆಯ ಪಶುಪತಿ ಶರ್ಮಾ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನಿರಂತರವಾಗಿ ಕಾಡುತ್ತಿರುವ ವಿದ್ಯುತ್ ಸಮಸ್ಯೆಯನ್ನು ನಿವಾರಿಸುವ ದೃಷ್ಟಿಕೋನದಿಂದ ಎಲ್ಲಾ ಕ್ಷೇತ್ರಗಳಿಗೂ ಅನ್ವಯವಾಗುವಂತಹ ಜನರೇಟರ್’ಗಳನ್ನು ಇಲ್ಲಿ ಕಾಣಲು ಸಾಧ್ಯ. ಪ್ರಮುಖವಾಗಿ ವಿದ್ಯುತ್ ಕಣ್ಣಾಮುಚ್ಚಾಲೆಯಿಂದ ಕರಾವಳಿ ಭಾಗದ ಕೃಷಿ ಚಟುವಟಿಕೆ ಸೊರಗುತ್ತಿರುವ ಕೆಲ ಉದಾಹರಣೆಯೂ ನಮ್ಮ ಮುಂದೆ ಬರುತ್ತದೆ. ಇದಕ್ಕೆ ಪರಿಹಾರದ ರೂಪದಲ್ಲಿ ಜನರೇಟರ್’ಗಳನ್ನು ಅನ್ವೇಷಿಸಿದ್ದು, ಕೃಷಿಕರ ಮುಂದೆ ಬರಲಿದೆ. ಇದಲ್ಲದೇ ಕನ್’ಸ್ಟ್ರಕ್ಷನ್ / ಫ್ಯಾಬ್ರಿಕೇಷನ್ / ಎಲೆಕ್ಟ್ರಿಕಲ್ ವೆಲ್ಡಿಂಗ್ ಕೆಲಸಗಳಿಗಾಗಿ, ಅಂಗಡಿ – ಮಳಿಗೆಗಳಿಗಾಗಿ, ದಿನಬಳಕೆ ಹಾಗೂ ಕೈಗಾರಿಕೆಗಳಿಗಾಗಿ ವಿವಿಧ ವಿನ್ಯಾಸದ ಜನರೇಟರ್’ಗಳು ಲಭ್ಯವಾಗಲಿದೆ.

ಹೋಂಡಾ ಎಂಜಿನ್ ಹೊಂದಿರುವ ಈ ಜನರೇಟರ್’ಗಳು ಅತ್ಯುತ್ತಮ ಗುಣಮಟ್ಟ, ದೀರ್ಘ ಬಾಳಿಕೆ, ಪವರ್ ಬ್ಯಾಕಪ್, 1 ವರ್ಷದ ವ್ಯಾರೆಂಟಿ, ಕಡಿಮೆ ಬೆಲೆ ನಮ್ಮೂರಿನಲ್ಲೇ ಲಭ್ಯವಾಗಲಿದೆ ಎನ್ನುವುದು ಇಲ್ಲಿನ ವಿಶೇಷತೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಆನೆ ದಾಳಿ | ಅರಣ್ಯ ಸಚಿವರ ಸೂಚನೆ

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ, ಸುಳ್ಯ, ಪುತ್ತೂರು ಕಡಬ ಅರಣ್ಯ ಹಾಗೂ ಅರಣ್ಯದಂಚಿನ…

3 hours ago

2025-26 ರಲ್ಲಿ ಅಡಿಕೆ ಕೊಳೆರೋಗ ಮತ್ತು ಎಲೆಚುಕ್ಕಿ ರೋಗ ಪ್ರಕರಣ ವರದಿಯಾಗಿಲ್ಲ…!

ಕೃಷಿ ಮತ್ತು ರೈತರ ಕಲ್ಯಾಣ ಇಲಾಖೆಯ ಕೇಂದ್ರದ ಸಮಗ್ರ ಕೀಟ ನಿರ್ವಹಣಾ ಕೇಂದ್ರಗಳು…

17 hours ago

ಮನೆಯ ಮೇಲ್ಛಾವಣಿಯನ್ನು ಕೃಷಿ ಭೂಮಿಯನ್ನಾಗಿಸಿದ ಆಸಿಯಾ ಇತರ ಮಹಿಳೆಯರಿಗೂ ಇಂದು ಮಾದರಿ..

ಮನಸ್ಸಿದ್ದರೆ ಮಾರ್ಗ ಎಂಬ ಗಾದೆ ಮಾತು ನಾವು ಕೇಳಿದ್ದೇವೆ. ಆದರೆ, ಕೆಲವು ಜನರ…

17 hours ago

ನಮ್ಮ ಹೊಲ ನಮ್ಮ ದಾರಿ : ರಸ್ತೆಗೆ 12.5 ಲಕ್ಷ ಸಹಾಯಧನ

ಕೆಲವು ಕಡೆಗಳಲ್ಲಿ ರೈತರು ತಮ್ಮ ಜಮೀನಿಗೆ ಹೋಗಲು ಸರಿಯಾದ ದಾರಿಯಿಲ್ಲದೆ ಪರದಾಟ ನಡೆಸಬೇಕಾಗುತ್ತದೆ.…

18 hours ago

2025-26 ನೇ ಸಾಲಿನ ಕೃಷಿ ಇಲಾಖೆ ಸಹಾಯಧನ ಯೋಜನೆಗಳು

ಕೃಷಿ ಇಲಾಖೆಯು ರೈತರಿಗೆಂದು ವಿವಿಧ ಸಬ್ಸಿಡಿ ಯೋಜನೆಗಳನ್ನು ಜಾರಿಗೆ ತಂದಿದೆ. ಇದಕ್ಕೆ ಯಾವ…

18 hours ago

ಕುಕ್ಕುಟ ಸಂಜೀವಿನಿ ಯೋಜನೆ : ಉಚಿತ ಕೋಳಿ ಮರಿ ಶೇಡ್ ನಿರ್ಮಾಣಕ್ಕೆ ಆರ್ಥಿಕ ನೆರವು

ಮಹಿಳೆಯರ ಏಳಿಗೆಗೆ ಸರ್ಕಾರವೂ ಹಲವಾರು ರೀತಿಯ ಯೋಜನೆಯನ್ನು ಜಾರಿಗೊಳಿಸಿದೆ. ಇದೀಗ ಗ್ರಾಮೀಣ ಮಹಿಳೆಯರಿಗೆ…

18 hours ago