Advertisement
ಸುದ್ದಿಗಳು

ಪುತ್ತೂರಿನಲ್ಲಿ ಜನರೇಟರ್’ಗಳ ಮಾಹಿತಿ, ಪ್ರದರ್ಶನ, ಮಾರಾಟ | ಜುಲೈ 24 – 31: ಪಶುಪತಿ ಲೈಟ್ಸ್, ಫ್ಯಾನ್ಸ್, ಇಲೆಕ್ಟ್ರಿಕಲ್ಸ್ ಆಯೋಜನೆ

Share

ಪುತ್ತೂರಿನ ಕೊಂಬೆಟ್ಟು ಪಶುಪತಿ ಲೈಟ್ಸ್, ಫ್ರಾನ್ಸ್, ಇಲೆಕ್ಟ್ರಿಕಲ್ಸ್’ನಲ್ಲಿ ಜುಲೈ 24ರಿಂದ 31ರವರೆಗೆ ಜನರೇಟರ್’ಗಳ ಮಾಹಿತಿ, ಪ್ರದರ್ಶನ ಹಾಗೂ ಮಾರಾಟ ಹಮ್ಮಿಕೊಳ್ಳಲಾಗಿದೆ. ಹೋಂಡಾ ಅಮೆರ್ ಎನ್.ಎಸ್.ಎಂ. ಇಂಡಿಯಾ ಮತ್ತು ಜೀನ್’ಎಕ್ಸ್ ಬ್ರಾಂಡ್’ಗಳ ಜನರೇಟರ್’ಗಳು ಲಭ್ಯವಾಗಲಿದೆ.

ಜುಲೈ 24ರ ಗುರುವಾರ ಬೆಳಿಗ್ಗೆ 10 ಗಂಟೆಗೆ ನಡೆಯುವ ಉದ್ಘಾಟನೆಯಲ್ಲಿ ದ್ವಾರಕಾ ಸಮೂಹ ಸಂಸ್ಥೆಗಳ ವ್ಯವಸ್ಥಾಪಕ ನಿರ್ದೇಶಕರಾದ ಗೋಪಾಲಕೃಷ್ಣ ಭಟ್ ಹಾಗೂ ಹೋಂಡಾ ಸಂಸ್ಥೆಯ ಮಹೇಶ್ ಜೋಶಿ, ಕುಕ್ಕಿಲ ಎಂಟರ್’ಪ್ರೈಸಸ್ ಮಾಲಕರಾದ ವೆಂಕಟರಮಣ ಭಟ್ ಉಪಸ್ಥಿತರಿರುವರು ಎಂದು ಸಂಸ್ಥೆಯ ಪಶುಪತಿ ಶರ್ಮಾ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನಿರಂತರವಾಗಿ ಕಾಡುತ್ತಿರುವ ವಿದ್ಯುತ್ ಸಮಸ್ಯೆಯನ್ನು ನಿವಾರಿಸುವ ದೃಷ್ಟಿಕೋನದಿಂದ ಎಲ್ಲಾ ಕ್ಷೇತ್ರಗಳಿಗೂ ಅನ್ವಯವಾಗುವಂತಹ ಜನರೇಟರ್’ಗಳನ್ನು ಇಲ್ಲಿ ಕಾಣಲು ಸಾಧ್ಯ. ಪ್ರಮುಖವಾಗಿ ವಿದ್ಯುತ್ ಕಣ್ಣಾಮುಚ್ಚಾಲೆಯಿಂದ ಕರಾವಳಿ ಭಾಗದ ಕೃಷಿ ಚಟುವಟಿಕೆ ಸೊರಗುತ್ತಿರುವ ಕೆಲ ಉದಾಹರಣೆಯೂ ನಮ್ಮ ಮುಂದೆ ಬರುತ್ತದೆ. ಇದಕ್ಕೆ ಪರಿಹಾರದ ರೂಪದಲ್ಲಿ ಜನರೇಟರ್’ಗಳನ್ನು ಅನ್ವೇಷಿಸಿದ್ದು, ಕೃಷಿಕರ ಮುಂದೆ ಬರಲಿದೆ. ಇದಲ್ಲದೇ ಕನ್’ಸ್ಟ್ರಕ್ಷನ್ / ಫ್ಯಾಬ್ರಿಕೇಷನ್ / ಎಲೆಕ್ಟ್ರಿಕಲ್ ವೆಲ್ಡಿಂಗ್ ಕೆಲಸಗಳಿಗಾಗಿ, ಅಂಗಡಿ – ಮಳಿಗೆಗಳಿಗಾಗಿ, ದಿನಬಳಕೆ ಹಾಗೂ ಕೈಗಾರಿಕೆಗಳಿಗಾಗಿ ವಿವಿಧ ವಿನ್ಯಾಸದ ಜನರೇಟರ್’ಗಳು ಲಭ್ಯವಾಗಲಿದೆ.

ಹೋಂಡಾ ಎಂಜಿನ್ ಹೊಂದಿರುವ ಈ ಜನರೇಟರ್’ಗಳು ಅತ್ಯುತ್ತಮ ಗುಣಮಟ್ಟ, ದೀರ್ಘ ಬಾಳಿಕೆ, ಪವರ್ ಬ್ಯಾಕಪ್, 1 ವರ್ಷದ ವ್ಯಾರೆಂಟಿ, ಕಡಿಮೆ ಬೆಲೆ ನಮ್ಮೂರಿನಲ್ಲೇ ಲಭ್ಯವಾಗಲಿದೆ ಎನ್ನುವುದು ಇಲ್ಲಿನ ವಿಶೇಷತೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಕಾಪುವಿನಲ್ಲಿ ಆಹ್ವಾನಿತರ ಮುಕ್ತ ಚೆಸ್ ಸ್ಪರ್ಧೆ ಯಶಸ್ವಿ – ಶ್ರೀ ನಾರಾಯಣ ಗುರು ಸ್ಕೂಲ್ ಆಫ್ ಚೆಸ್ ಆಯೋಜನೆ

ಕಾಪುವಿನ ಶ್ರೀ ನಾರಾಯಣ ಗುರು ಸಭಾಭವನದಲ್ಲಿ ನಡೆದ ಆಹ್ವಾನಿತರ ಮುಕ್ತ ಚೆಸ್ ಸ್ಪರ್ಧೆಯಲ್ಲಿ…

57 minutes ago

ಭಾರತದ 365 ಆಹಾರ ಉತ್ಪನ್ನಗಳಲ್ಲಿ ಕೀಟನಾಶಕ, ಭಾರೀ ಲೋಹಗಳ ಅವಶೇಷ ಪತ್ತೆ..!

ಯುರೋಪಿಯನ್ ಒಕ್ಕೂಟವು 365 ಭಾರತೀಯ ಆಹಾರ ಮತ್ತು ಕೃಷಿ ಉತ್ಪನ್ನಗಳಲ್ಲಿ ಕೀಟನಾಶಕ ಹಾಗೂ…

1 hour ago

ನೇಪಾಳದಿಂದ ಭಾರತೀಯ ಮಾವಿನ ಹಣ್ಣಿಗೆ ನಿರ್ಬಂಧ – ಕೀಟನಾಶಕ ಅಂಶಗಳು ಪತ್ತೆ ಹಿನ್ನೆಲೆ ಕ್ರಮ

ಕೀಟನಾಶಕ ಅಂಶಗಳು ಪತ್ತೆಯಾದ ಹಿನ್ನೆಲೆಯಲ್ಲಿ ನೇಪಾಳ ಸರ್ಕಾರ ಭಾರತೀಯ ಮಾವಿನ ಹಣ್ಣಿನ ಆಮದಿಗೆ…

2 hours ago

ಅಡಿಕೆ ಹಳದಿ ಎಲೆ, ಎಲೆ ಚುಕ್ಕಿ ರೋಗಕ್ಕೆ ತುರ್ತು ಪರಿಹಾರಕ್ಕೆ ಒತ್ತಾಯ – ಕೇಂದ್ರ ಕೃಷಿ ಸಚಿವರಿಗೆ ಸಂಸದ ಬ್ರಿಜೇಶ್ ಚೌಟ ಮನವಿ

ಅಡಿಕೆಗೆ ವ್ಯಾಪಕವಾಗಿ ಹರಡಿರುವ ಹಳದಿ ಎಲೆ ಹಾಗೂ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ…

2 hours ago

ಅಡಿಕೆ ಆಮದು ಬೆಲೆ ಹೆಚ್ಚಳಕ್ಕೆ ಒತ್ತಾಯ – ಕೇಂದ್ರ ವಾಣಿಜ್ಯ ಸಚಿವ ಪಿಯೂಷ್ ಗೋಯಲ್ ಭೇಟಿ ಮಾಡಿದ ನಿಯೋಗ

ಅಡಿಕೆಯ ಕನಿಷ್ಠ ಆಮದು ಬೆಲೆ ಹೆಚ್ಚಳ ಹಾಗೂ ಅಕ್ರಮ ಆಮದು ತಡೆಗೆ ಕ್ರಮ…

2 hours ago

ಹವಾಮಾನ ವರದಿ | 09-06-2026 | ಕರ್ನಾಟಕದಲ್ಲಿ ಮುಂಗಾರು ದುರ್ಬಲವಾಗುತ್ತಿದೆಯೇ..? – ಜೂನ್ 15 ಬಳಿಕ ಹಲವು ಭಾಗಗಳಲ್ಲಿ ಮಳೆ ಇಳಿಮುಖ ಸಾಧ್ಯತೆ

ರಾಜ್ಯದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಭಾಗಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ…

11 hours ago