Advertisement
ಸುದ್ದಿಗಳು

ಪುತ್ತೂರಿನಲ್ಲಿ ಜನರೇಟರ್’ಗಳ ಮಾಹಿತಿ, ಪ್ರದರ್ಶನ, ಮಾರಾಟ | ಜುಲೈ 24 – 31: ಪಶುಪತಿ ಲೈಟ್ಸ್, ಫ್ಯಾನ್ಸ್, ಇಲೆಕ್ಟ್ರಿಕಲ್ಸ್ ಆಯೋಜನೆ

Share

ಪುತ್ತೂರಿನ ಕೊಂಬೆಟ್ಟು ಪಶುಪತಿ ಲೈಟ್ಸ್, ಫ್ರಾನ್ಸ್, ಇಲೆಕ್ಟ್ರಿಕಲ್ಸ್’ನಲ್ಲಿ ಜುಲೈ 24ರಿಂದ 31ರವರೆಗೆ ಜನರೇಟರ್’ಗಳ ಮಾಹಿತಿ, ಪ್ರದರ್ಶನ ಹಾಗೂ ಮಾರಾಟ ಹಮ್ಮಿಕೊಳ್ಳಲಾಗಿದೆ. ಹೋಂಡಾ ಅಮೆರ್ ಎನ್.ಎಸ್.ಎಂ. ಇಂಡಿಯಾ ಮತ್ತು ಜೀನ್’ಎಕ್ಸ್ ಬ್ರಾಂಡ್’ಗಳ ಜನರೇಟರ್’ಗಳು ಲಭ್ಯವಾಗಲಿದೆ.

ಜುಲೈ 24ರ ಗುರುವಾರ ಬೆಳಿಗ್ಗೆ 10 ಗಂಟೆಗೆ ನಡೆಯುವ ಉದ್ಘಾಟನೆಯಲ್ಲಿ ದ್ವಾರಕಾ ಸಮೂಹ ಸಂಸ್ಥೆಗಳ ವ್ಯವಸ್ಥಾಪಕ ನಿರ್ದೇಶಕರಾದ ಗೋಪಾಲಕೃಷ್ಣ ಭಟ್ ಹಾಗೂ ಹೋಂಡಾ ಸಂಸ್ಥೆಯ ಮಹೇಶ್ ಜೋಶಿ, ಕುಕ್ಕಿಲ ಎಂಟರ್’ಪ್ರೈಸಸ್ ಮಾಲಕರಾದ ವೆಂಕಟರಮಣ ಭಟ್ ಉಪಸ್ಥಿತರಿರುವರು ಎಂದು ಸಂಸ್ಥೆಯ ಪಶುಪತಿ ಶರ್ಮಾ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement

ನಿರಂತರವಾಗಿ ಕಾಡುತ್ತಿರುವ ವಿದ್ಯುತ್ ಸಮಸ್ಯೆಯನ್ನು ನಿವಾರಿಸುವ ದೃಷ್ಟಿಕೋನದಿಂದ ಎಲ್ಲಾ ಕ್ಷೇತ್ರಗಳಿಗೂ ಅನ್ವಯವಾಗುವಂತಹ ಜನರೇಟರ್’ಗಳನ್ನು ಇಲ್ಲಿ ಕಾಣಲು ಸಾಧ್ಯ. ಪ್ರಮುಖವಾಗಿ ವಿದ್ಯುತ್ ಕಣ್ಣಾಮುಚ್ಚಾಲೆಯಿಂದ ಕರಾವಳಿ ಭಾಗದ ಕೃಷಿ ಚಟುವಟಿಕೆ ಸೊರಗುತ್ತಿರುವ ಕೆಲ ಉದಾಹರಣೆಯೂ ನಮ್ಮ ಮುಂದೆ ಬರುತ್ತದೆ. ಇದಕ್ಕೆ ಪರಿಹಾರದ ರೂಪದಲ್ಲಿ ಜನರೇಟರ್’ಗಳನ್ನು ಅನ್ವೇಷಿಸಿದ್ದು, ಕೃಷಿಕರ ಮುಂದೆ ಬರಲಿದೆ. ಇದಲ್ಲದೇ ಕನ್’ಸ್ಟ್ರಕ್ಷನ್ / ಫ್ಯಾಬ್ರಿಕೇಷನ್ / ಎಲೆಕ್ಟ್ರಿಕಲ್ ವೆಲ್ಡಿಂಗ್ ಕೆಲಸಗಳಿಗಾಗಿ, ಅಂಗಡಿ – ಮಳಿಗೆಗಳಿಗಾಗಿ, ದಿನಬಳಕೆ ಹಾಗೂ ಕೈಗಾರಿಕೆಗಳಿಗಾಗಿ ವಿವಿಧ ವಿನ್ಯಾಸದ ಜನರೇಟರ್’ಗಳು ಲಭ್ಯವಾಗಲಿದೆ.

ಹೋಂಡಾ ಎಂಜಿನ್ ಹೊಂದಿರುವ ಈ ಜನರೇಟರ್’ಗಳು ಅತ್ಯುತ್ತಮ ಗುಣಮಟ್ಟ, ದೀರ್ಘ ಬಾಳಿಕೆ, ಪವರ್ ಬ್ಯಾಕಪ್, 1 ವರ್ಷದ ವ್ಯಾರೆಂಟಿ, ಕಡಿಮೆ ಬೆಲೆ ನಮ್ಮೂರಿನಲ್ಲೇ ಲಭ್ಯವಾಗಲಿದೆ ಎನ್ನುವುದು ಇಲ್ಲಿನ ವಿಶೇಷತೆ.

Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹಲಸಿನ ಹಾಲಿನಿಂದ ವಸಡು ರೋಗಕ್ಕೆ ಚಿಕಿತ್ಸೆ…? ಬ್ರೆಜಿಲ್‌ ವಿಜ್ಞಾನಿಗಳ ಹೊಸ ಸಂಶೋಧನೆ ಆಶಾಭರವಸೆ ಮೂಡಿಸಿದೆ

ಹಲಸಿನ ಹಾಲು, ದಾಳಿಂಬೆ ಸಿಪ್ಪೆಯ ಸಾರ ಮತ್ತು ಸಿಮ್ವಾಸ್ಟಾಟಿನ್‌ ಬಳಸಿ ವಿಜ್ಞಾನಿಗಳು ವಸಡು…

2 days ago

ಅಡಿಕೆಗೆ ಬ್ಯಾನ್ ಅಲ್ಲ… ಕಲಬೆರಕೆ ಅಡಿಕೆಗೆ ಬ್ಯಾನ್ ಆಗಬೇಕು..! – ಮಲೆನಾಡಿನ ಅಡಿಕೆಗೆ ಪ್ರತ್ಯೇಕ ಮಾರುಕಟ್ಟೆ ಅಗತ್ಯ

ಅಡಿಕೆ ನಿಷೇಧಿಸುವ ಬದಲು ಕಲಬೆರಕೆ ಅಡಿಕೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಹಾಗೂ…

2 days ago

ಬೆಲೆ ಕುಸಿದಾಗ ನಷ್ಟ ಬೇಡ – ರಂಬುಟಾನ್‌ ಫ್ರೀಜ್‌ ಮಾಡಿ, ನಂತರ ಮಾರಾಟ ಮಾಡಿ..! ಕೃಷಿಕನ ಹೊಸ ಪ್ರಯೋಗ

ರಂಬುಟಾನ್‌ ಬೆಲೆ ಕುಸಿದಾಗ ಹಣ್ಣನ್ನು ಫ್ರೀಜ್‌ ಮಾಡಿ ನಂತರ ಮಾರಾಟ ಮಾಡಿದರೆ ಉತ್ತಮ…

2 days ago

ಚೆಸ್‌ ಬೋರ್ಡ್‌ನ ಆಚೆಗೂ ಗೆಲುವು – ಕಾಪುವಿನಲ್ಲಿ ಚೆಸ್ ಹಬ್ಬ, ವಿದ್ಯಾರ್ಥಿಗಳ ಕನಸುಗಳಿಗೆ ವೇದಿಕೆ | ಗ್ರಾಮೀಣ ಕರ್ನಾಟಕದಲ್ಲಿಯೂ ಬೆಳೆಯುತ್ತಿರುವ ಹೊಸ ಕ್ರೀಡಾ ಸಂಸ್ಕೃತಿ

ಕಾಪುವಿನಲ್ಲಿ ನಡೆಯುತ್ತಿರುವ ಕರ್ನಾಟಕ ಸ್ಟೇಟ್ ಸ್ಕೂಲ್ ಚೆಸ್ ಚಾಂಪಿಯನ್‌ಶಿಪ್‌ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…

3 days ago

ಕಾಪುವಿನಲ್ಲಿ ರಾಜ್ಯಮಟ್ಟದ ಶಾಲಾ ಚೆಸ್ ಚಾಂಪಿಯನ್‌ಶಿಪ್‌ಗೆ ಚಾಲನೆ – 400ಕ್ಕೂ ಅಧಿಕ ಪ್ರತಿಭೆಗಳು ಭಾಗಿ, 24 ಮಂದಿಗೆ ರಾಷ್ಟ್ರಮಟ್ಟದ ಅವಕಾಶ

ಕಾಪುವಿನಲ್ಲಿ ಆರಂಭವಾದ ಕರ್ನಾಟಕ ರಾಜ್ಯಮಟ್ಟದ ಶಾಲಾ ಚೆಸ್ ಚಾಂಪಿಯನ್‌ಶಿಪ್‌ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…

3 days ago

34 ಟನ್ ಅಡಿಕೆ ವಂಚನೆ – ಅಸ್ಸಾಂ ವ್ಯಾಪಾರಿಗಳಿಗೆ ಹರಿಯಾಣದಲ್ಲಿ ವಂಚನೆ..!

ಅಸ್ಸಾಂನ ಇಬ್ಬರು ಅಡಿಕೆ ವ್ಯಾಪಾರಿಗಳಿಗೆ ಸೇರಿದ ₹1.12 ಕೋಟಿ ಮೌಲ್ಯದ 34 ಟನ್…

3 days ago