Advertisement
ಸುದ್ದಿಗಳು

ಪುತ್ತೂರಿನಲ್ಲಿ ಜನರೇಟರ್’ಗಳ ಮಾಹಿತಿ, ಪ್ರದರ್ಶನ, ಮಾರಾಟ | ಜುಲೈ 24 – 31: ಪಶುಪತಿ ಲೈಟ್ಸ್, ಫ್ಯಾನ್ಸ್, ಇಲೆಕ್ಟ್ರಿಕಲ್ಸ್ ಆಯೋಜನೆ

Share

ಪುತ್ತೂರಿನ ಕೊಂಬೆಟ್ಟು ಪಶುಪತಿ ಲೈಟ್ಸ್, ಫ್ರಾನ್ಸ್, ಇಲೆಕ್ಟ್ರಿಕಲ್ಸ್’ನಲ್ಲಿ ಜುಲೈ 24ರಿಂದ 31ರವರೆಗೆ ಜನರೇಟರ್’ಗಳ ಮಾಹಿತಿ, ಪ್ರದರ್ಶನ ಹಾಗೂ ಮಾರಾಟ ಹಮ್ಮಿಕೊಳ್ಳಲಾಗಿದೆ. ಹೋಂಡಾ ಅಮೆರ್ ಎನ್.ಎಸ್.ಎಂ. ಇಂಡಿಯಾ ಮತ್ತು ಜೀನ್’ಎಕ್ಸ್ ಬ್ರಾಂಡ್’ಗಳ ಜನರೇಟರ್’ಗಳು ಲಭ್ಯವಾಗಲಿದೆ.

ಜುಲೈ 24ರ ಗುರುವಾರ ಬೆಳಿಗ್ಗೆ 10 ಗಂಟೆಗೆ ನಡೆಯುವ ಉದ್ಘಾಟನೆಯಲ್ಲಿ ದ್ವಾರಕಾ ಸಮೂಹ ಸಂಸ್ಥೆಗಳ ವ್ಯವಸ್ಥಾಪಕ ನಿರ್ದೇಶಕರಾದ ಗೋಪಾಲಕೃಷ್ಣ ಭಟ್ ಹಾಗೂ ಹೋಂಡಾ ಸಂಸ್ಥೆಯ ಮಹೇಶ್ ಜೋಶಿ, ಕುಕ್ಕಿಲ ಎಂಟರ್’ಪ್ರೈಸಸ್ ಮಾಲಕರಾದ ವೆಂಕಟರಮಣ ಭಟ್ ಉಪಸ್ಥಿತರಿರುವರು ಎಂದು ಸಂಸ್ಥೆಯ ಪಶುಪತಿ ಶರ್ಮಾ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನಿರಂತರವಾಗಿ ಕಾಡುತ್ತಿರುವ ವಿದ್ಯುತ್ ಸಮಸ್ಯೆಯನ್ನು ನಿವಾರಿಸುವ ದೃಷ್ಟಿಕೋನದಿಂದ ಎಲ್ಲಾ ಕ್ಷೇತ್ರಗಳಿಗೂ ಅನ್ವಯವಾಗುವಂತಹ ಜನರೇಟರ್’ಗಳನ್ನು ಇಲ್ಲಿ ಕಾಣಲು ಸಾಧ್ಯ. ಪ್ರಮುಖವಾಗಿ ವಿದ್ಯುತ್ ಕಣ್ಣಾಮುಚ್ಚಾಲೆಯಿಂದ ಕರಾವಳಿ ಭಾಗದ ಕೃಷಿ ಚಟುವಟಿಕೆ ಸೊರಗುತ್ತಿರುವ ಕೆಲ ಉದಾಹರಣೆಯೂ ನಮ್ಮ ಮುಂದೆ ಬರುತ್ತದೆ. ಇದಕ್ಕೆ ಪರಿಹಾರದ ರೂಪದಲ್ಲಿ ಜನರೇಟರ್’ಗಳನ್ನು ಅನ್ವೇಷಿಸಿದ್ದು, ಕೃಷಿಕರ ಮುಂದೆ ಬರಲಿದೆ. ಇದಲ್ಲದೇ ಕನ್’ಸ್ಟ್ರಕ್ಷನ್ / ಫ್ಯಾಬ್ರಿಕೇಷನ್ / ಎಲೆಕ್ಟ್ರಿಕಲ್ ವೆಲ್ಡಿಂಗ್ ಕೆಲಸಗಳಿಗಾಗಿ, ಅಂಗಡಿ – ಮಳಿಗೆಗಳಿಗಾಗಿ, ದಿನಬಳಕೆ ಹಾಗೂ ಕೈಗಾರಿಕೆಗಳಿಗಾಗಿ ವಿವಿಧ ವಿನ್ಯಾಸದ ಜನರೇಟರ್’ಗಳು ಲಭ್ಯವಾಗಲಿದೆ.

ಹೋಂಡಾ ಎಂಜಿನ್ ಹೊಂದಿರುವ ಈ ಜನರೇಟರ್’ಗಳು ಅತ್ಯುತ್ತಮ ಗುಣಮಟ್ಟ, ದೀರ್ಘ ಬಾಳಿಕೆ, ಪವರ್ ಬ್ಯಾಕಪ್, 1 ವರ್ಷದ ವ್ಯಾರೆಂಟಿ, ಕಡಿಮೆ ಬೆಲೆ ನಮ್ಮೂರಿನಲ್ಲೇ ಲಭ್ಯವಾಗಲಿದೆ ಎನ್ನುವುದು ಇಲ್ಲಿನ ವಿಶೇಷತೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಬಿ.ಎಸ್‌ಸಿ. ಕೃಷಿ ನಂತರ ಏನು ? ಉದ್ಯೋಗ, ಉದ್ಯಮ ಮತ್ತು ಉನ್ನತ ಶಿಕ್ಷಣದ ಅತ್ಯುತ್ತಮ ಅವಕಾಶಗಳು ಇಲ್ಲಿವೆ

ಬಿ.ಎಸ್‌ಸಿ. ಕೃಷಿ ಪದವೀಧರರಿಗೆ ಸರ್ಕಾರಿ ಉದ್ಯೋಗ, ಖಾಸಗಿ ಕಂಪನಿಗಳು, ಬ್ಯಾಂಕಿಂಗ್, ಸಂಶೋಧನೆ ಮತ್ತು…

3 hours ago

ಅಡಿಕೆ–ಕಾಳುಮೆಣಸು ಬೆಳೆ ವಿಮೆ: ರೈತರ ನೋಂದಣಿಗೆ ಆ.17 ಅಂತಿಮ ದಿನ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2026-27ನೇ ಸಾಲಿನ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯಡಿ ಅಡಿಕೆ…

3 hours ago

ಹವಾಮಾನ ವರದಿ | 10.08.2026 | ಕರ್ನಾಟಕದಲ್ಲಿ ಬಿಟ್ಟು ಬಿಟ್ಟು ಸಾಮಾನ್ಯ ಮಳೆ; ಆಗಸ್ಟ್‌ 12ರಂದು ಕರಾವಳಿಯಲ್ಲಿ ಮಳೆ ಹೆಚ್ಚಳ ಸಾಧ್ಯತೆ

ಮಧ್ಯಪ್ರದೇಶದಲ್ಲಿ ಹೊಸ ತಿರುವಿಕೆ ಪರಿಣಾಮ: ಕರಾವಳಿ, ಮಲೆನಾಡಿನಲ್ಲಿ ಮಳೆ ಚುರುಕು ಸಾಧ್ಯತೆ ಕರ್ನಾಟಕದ…

19 hours ago

ಕಡಿಮೆ ನೀರು, ಕಡಿಮೆ ಗೊಬ್ಬರ… ಹೆಚ್ಚು ಇಳುವರಿ – ಕೃಷಿಯಲ್ಲಿ ಹೊಸ ಕ್ರಾಂತಿ

ಕಡಿಮೆ ಸಂಪನ್ಮೂಲ ಬಳಸಿ ಹೆಚ್ಚು ಉತ್ಪಾದನೆ ಪಡೆಯಲು ಸ್ಮಾರ್ಟ್ ಸಂಪನ್ಮೂಲ ನಿರ್ವಹಣೆ ಅಗತ್ಯವಾಗಿದೆ.…

1 day ago

ಬರದತ್ತ ಇಂಗ್ಲೆಂಡ್‌ – ಆಹಾರ ಕೊರತೆ, ಕಾಡ್ಗಿಚ್ಚಿನ ಎಚ್ಚರಿಕೆ – ಕೃಷಿಗೆ ಭಾರಿ ಹೊಡೆತ – ರೈತರಿಗೆ ₹4,400 ಕೋಟಿ ನಷ್ಟದ ಅಂದಾಜು

ತೀವ್ರ ಬರ ಮತ್ತು ಉಷ್ಣಾಂಶದಿಂದ ಇಂಗ್ಲೆಂಡ್‌ನಲ್ಲಿ ಕೃಷಿ ಉತ್ಪಾದನೆ ಕುಸಿದಿದ್ದು, ಆಹಾರ ಕೊರತೆ…

1 day ago

ಹವಾಮಾನ ವರದಿ | 09.08.2026 | ಕರಾವಳಿಯಲ್ಲಿ ಭಾರಿ ಮಳೆ ಸಾಧ್ಯತೆ ಕ್ಷೀಣ; ಆಗಸ್ಟ್‌ 11ರಿಂದ ಮಲೆನಾಡಿನಲ್ಲೂ ಮಳೆ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಸಣ್ಣ ಅವಧಿಯ ಸಾಮಾನ್ಯ ಮಳೆ ಮಾತ್ರ; ಮಲೆನಾಡಿನಲ್ಲಿ ಮಳೆ ಕಡಿಮೆಯಾಗುವ…

2 days ago