( ಅಂತರ್ಜಾಲ ಚಿತ್ರ )
ಚಿಕ್ಕಮಗಳೂರು ಜಿಲ್ಲೆಯ ಕಾಫಿ ತೋಟಗಳಲ್ಲಿ ಸಾಕಷ್ಟು ಸಂಖ್ಯೆಯಲ್ಲಿ ವಲಸೆ ಕಾರ್ಮಿಕರು ನೆಲೆಸಿದ್ದು ಇವರ ಬಗ್ಗೆ ಮಾಲಿಕರು ಸಂಪೂರ್ಣ ಮಾಹಿತಿ ಪಡೆದುಕೊಳ್ಳಬೇಕು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಕ್ರಂ ಅಮಾಟೆ ಸೂಚಿಸಿದ್ದಾರೆ. ಚಿಕ್ಕಮಗಳೂರು ನಗರದಲ್ಲಿ ನಡೆದ ಕಾಫಿ ಮಂಡಳಿ ವಿಶೇಷ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು ಕಾಫಿ ತೋಟಗಳಲ್ಲಿ ಕೂಲಿ ಕೆಲಸಕ್ಕಾಗಿ ಉತ್ತರ ಭಾರತದಿಂದ ಹಾಗೂ ಇತರೆ ರಾಜ್ಯಗಳಿಂದ ಕಾರ್ಮಿಕರು ಬಂದು ನೆಲೆಸಿದ್ದಾರೆ. ಕಾರ್ಮಿಕರ ಅಧಾರ್ ಕಾರ್ಡ್ ಇತರೆ ಗುರುತಿನ ಚೀಟಿಗಳನ್ನು ಮಾಲಿಕರು ಪಡೆದುಕೊಳ್ಳಬೇಕು. ಕೆಲಸಕ್ಕೆ ಸೇರಿಸಿಕೊಳ್ಳುವ ಮುನ್ನ ಕಾರ್ಮಿಕರ ಪೂರ್ವ ಪರ ವಿಚಾರಿಸಬೇಕು ಮತ್ತು ಕಾರ್ಮಿಕರ ಬಗ್ಗೆ ಸ್ಥಳಿಯ ಪೊಲೀಸ್ ಠಾಣೆಗೆ ಮಾಹಿತಿ ನೀಡಬೇಕು ಎಂದು ನಿರ್ದೇಶನ ನೀಡಿದ್ದಾರೆ.
ಕರ್ನಾಟಕದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಏರಿಳಿತ ಕಂಡುಬಂದಿದೆ. ಮಲೆನಾಡು ಮಾರುಕಟ್ಟೆಗಳಲ್ಲಿ ಸ್ವಲ್ಪ ಏರಿಕೆ…
ಅಸ್ಸಾಂನಲ್ಲಿ ಐಸಿಎಆರ್–ಐಎಆರ್ಐ ಸಂಸ್ಥೆ “ನೈಸರ್ಗಿಕ ಕೃಷಿ” ವಿಷಯದಡಿ ಕಿಸಾನ್ ಮೇಳ 2026 ಆಯೋಜಿಸಿತು.…
ಜಾಗತಿಕ ತಾಪಮಾನ ಏರಿಕೆಯಿಂದ ಭಾರತದಲ್ಲಿ ಮಾರುತ ಮಳೆಯ ತೀವ್ರತೆ ಹೆಚ್ಚುತ್ತಿರುವುದು ಹೊಸ ಅಧ್ಯಯನದಲ್ಲಿ…
ಮ್ಯಾನ್ಮಾರ್ನಿಂದ ಅಕ್ರಮ ಅಡಿಕೆ ಕಳ್ಳಸಾಗಣೆ ವಿರುದ್ಧ ಮಿಜೋರಾಂ ಸರ್ಕಾರ ಜಾರಿ ಕ್ರಮವನ್ನು ಬಿಗುಗೊಳಿಸಿದೆ.…
ಕೊಲ್ಕತ್ತಾದಲ್ಲಿ ನಡೆದ ಸಭೆಯಲ್ಲಿ ಸೆಣಬು ವಲಯ ಸುಧಾರಣೆ, ಸುಸ್ಥಿರ ಕೃಷಿ ಹಾಗೂ ಮೀನುಗಾರಿಕೆ…
ಹೋಳಿ ಹಬ್ಬದ ಸಂದರ್ಭದಲ್ಲಿ ಪ್ರಾಣಿ ಮತ್ತು ಪಕ್ಷಿಗಳಿಗೆ ಹಾನಿಯಾಗದಂತೆ ಆಚರಿಸಲು ಭಾರತೀಯ ಪ್ರಾಣಿ…