( ಅಂತರ್ಜಾಲ ಚಿತ್ರ )
ಚಿಕ್ಕಮಗಳೂರು ಜಿಲ್ಲೆಯ ಕಾಫಿ ತೋಟಗಳಲ್ಲಿ ಸಾಕಷ್ಟು ಸಂಖ್ಯೆಯಲ್ಲಿ ವಲಸೆ ಕಾರ್ಮಿಕರು ನೆಲೆಸಿದ್ದು ಇವರ ಬಗ್ಗೆ ಮಾಲಿಕರು ಸಂಪೂರ್ಣ ಮಾಹಿತಿ ಪಡೆದುಕೊಳ್ಳಬೇಕು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಕ್ರಂ ಅಮಾಟೆ ಸೂಚಿಸಿದ್ದಾರೆ. ಚಿಕ್ಕಮಗಳೂರು ನಗರದಲ್ಲಿ ನಡೆದ ಕಾಫಿ ಮಂಡಳಿ ವಿಶೇಷ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು ಕಾಫಿ ತೋಟಗಳಲ್ಲಿ ಕೂಲಿ ಕೆಲಸಕ್ಕಾಗಿ ಉತ್ತರ ಭಾರತದಿಂದ ಹಾಗೂ ಇತರೆ ರಾಜ್ಯಗಳಿಂದ ಕಾರ್ಮಿಕರು ಬಂದು ನೆಲೆಸಿದ್ದಾರೆ. ಕಾರ್ಮಿಕರ ಅಧಾರ್ ಕಾರ್ಡ್ ಇತರೆ ಗುರುತಿನ ಚೀಟಿಗಳನ್ನು ಮಾಲಿಕರು ಪಡೆದುಕೊಳ್ಳಬೇಕು. ಕೆಲಸಕ್ಕೆ ಸೇರಿಸಿಕೊಳ್ಳುವ ಮುನ್ನ ಕಾರ್ಮಿಕರ ಪೂರ್ವ ಪರ ವಿಚಾರಿಸಬೇಕು ಮತ್ತು ಕಾರ್ಮಿಕರ ಬಗ್ಗೆ ಸ್ಥಳಿಯ ಪೊಲೀಸ್ ಠಾಣೆಗೆ ಮಾಹಿತಿ ನೀಡಬೇಕು ಎಂದು ನಿರ್ದೇಶನ ನೀಡಿದ್ದಾರೆ.
ದಕ್ಷಿಣ ಕನ್ನಡದ ಮಲೆನಾಡು ತಪ್ಪಲಿನ ಸುಬ್ರಹ್ಮಣ್ಯ, ಸುಳ್ಯ, ಕಡಬ ಸೇರಿದಂತೆ ಹಲವು ಪ್ರದೇಶಗಳಲ್ಲಿ…
ಆಗಸ್ಟ್ 26ರಿಂದ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿದ್ದು, ಕರಾವಳಿ…
ಎಲ್ ನಿನೋ ಪರಿಣಾಮದಿಂದ ಮಳೆ ಕಡಿಮೆಯಾಗಬಹುದು ಎಂಬ ನಿರೀಕ್ಷೆಯ ನಡುವೆಯೂ ಕರಾವಳಿಯಲ್ಲಿ ಆಗಸ್ಟ್ನಲ್ಲಿ…
ಸುಮಾರು 35 ವರ್ಷಗಳ ಹಿಂದೆ ಡಾ. ವಿಘ್ನೇಶ್ವರ ವರ್ಮುಡಿಯವರು ಮುಂದಿಟ್ಟಿದ್ದ ಅಡಿಕೆ ಮಾರುಕಟ್ಟೆ…
ಭಾರತದ ರಾಷ್ಟ್ರೀಯ ಕೀಟ ಕಣ್ಗಾವಲು ವ್ಯವಸ್ಥೆ ಈಗ 73 ಬೆಳೆಗಳು ಮತ್ತು 436…
ICAR 16 ಹೊಸ ಜಾನುವಾರು ಮತ್ತು ನಾಯಿ ತಳಿಗಳಿಗೆ ರಾಷ್ಟ್ರೀಯ ನೋಂದಣಿ ನೀಡಿದ್ದು,…