ಗ್ರೇಟರ್ ಬೆಂಗಳೂರು ವ್ಯಾಪ್ತಿಯ ಐದು ನಗರ ಪಾಲಿಕೆಗಳ ಅಧಿಕಾರಿಗಳೊಂದಿಗೆ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಇಂದು ವರ್ಚ್ಯುವಲ್ ಮೂಲಕ ಸಭೆ ನಡೆಸಿ ತ್ವರಿತವಾಗಿ ಗುಂಡಿಗಳನ್ನು ಮುಚ್ಚಲು ಸೂಚನೆ ನೀಡಿದ್ದಾರೆ. 5 ನಗರ ಪಾಲಿಕೆಗಳಿಗೆ ತಲಾ 25 ಕೋಟಿ ರೂ. ಹಣ ಬಿಡುಗಡೆ ಮಾಡಲಾಗಿದ್ದು, ಈ ಅನುದಾನದಲ್ಲಿಯೇ ಹಣವನ್ನು ಹೊಂದಿಸಿಕೊಂಡು ರಸ್ತೆ ಗುಂಡಿಗಳನ್ನು ಮುಚ್ಚುವಂತೆ ತಿಳಿಸಿದ್ದಾರೆ. ನಗರ ಪಾಲಿಕೆಗಳ ವ್ಯಾಪ್ತಿಯಲ್ಲಿ ಎಷ್ಟು ರಸ್ತೆಗಳು ಬರಲಿವೆ, ರಸ್ತೆ ಗುಂಡಿಗಳ ಸಂಖ್ಯೆ, ಗುತ್ತಿಗೆದಾರರನ್ನು ನಿಯೋಜಿಸಿರುವ, ರಸ್ತೆ ಗುಂಡಿಗಳನ್ನು ಮುಚ್ಚಲು ತಗಲುವ ವೆಚ್ಚ, ಕೆಲಸ ಕೈಗೊಳ್ಳುವ ಮಾದರಿಯ ಕುರಿತು ವಿವರಣಾತ್ಮಕ ವರದಿ ನೀಡುವಂತೆ ಹೇಳಿದ್ದಾರೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ.
ಗೋಕರ್ಣದಲ್ಲಿ ನಡೆದ 'ಅನ್ನಂ ಬ್ರಹ್ಮ' ಪ್ರವಚನದಲ್ಲಿ ರಾಘವೇಶ್ವರ ಭಾರತೀ ಶ್ರೀಗಳು ಭೋಜನವೇ ಅದ್ವೈತ…
ಕೃಷಿ ಅಧಿಕಾರಿ ನೇಮಕಾತಿ ಪರೀಕ್ಷೆಯನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ. ಪ್ರತಿಭಟನಾನಿರತ ಕೃಷಿ ವಿದ್ಯಾರ್ಥಿಗಳಿಗೆ ಸರ್ಕಾರ…
ಉಪಗ್ರಹ, ಡ್ರೋನ್, GIS, AI ಮತ್ತು ಮಷಿನ್ ಲರ್ನಿಂಗ್ ತಂತ್ರಜ್ಞಾನ ಬಳಸಿ ರಾಜ್ಯ…
ಬರ್ಮಾ ಅಡಿಕೆ ಕಳ್ಳಸಾಗಣೆ ಮತ್ತು ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ಇಡಿ ಸಿಲ್ಚಾರ್ನ…
ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 10ರಿಂದ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳು ಗೋಚರಿಸಿವೆ.…
ದೇಹ, ಮನಸ್ಸು ಮತ್ತು ಆತ್ಮದ ಸಮತೋಲನವೇ ನಿಜವಾದ ಆರೋಗ್ಯ ಎಂದು ರಾಮಚಂದ್ರಾಪುರ ಶ್ರೀ…