ಗ್ರೇಟರ್ ಬೆಂಗಳೂರು ವ್ಯಾಪ್ತಿಯ ಐದು ನಗರ ಪಾಲಿಕೆಗಳ ಅಧಿಕಾರಿಗಳೊಂದಿಗೆ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಇಂದು ವರ್ಚ್ಯುವಲ್ ಮೂಲಕ ಸಭೆ ನಡೆಸಿ ತ್ವರಿತವಾಗಿ ಗುಂಡಿಗಳನ್ನು ಮುಚ್ಚಲು ಸೂಚನೆ ನೀಡಿದ್ದಾರೆ. 5 ನಗರ ಪಾಲಿಕೆಗಳಿಗೆ ತಲಾ 25 ಕೋಟಿ ರೂ. ಹಣ ಬಿಡುಗಡೆ ಮಾಡಲಾಗಿದ್ದು, ಈ ಅನುದಾನದಲ್ಲಿಯೇ ಹಣವನ್ನು ಹೊಂದಿಸಿಕೊಂಡು ರಸ್ತೆ ಗುಂಡಿಗಳನ್ನು ಮುಚ್ಚುವಂತೆ ತಿಳಿಸಿದ್ದಾರೆ. ನಗರ ಪಾಲಿಕೆಗಳ ವ್ಯಾಪ್ತಿಯಲ್ಲಿ ಎಷ್ಟು ರಸ್ತೆಗಳು ಬರಲಿವೆ, ರಸ್ತೆ ಗುಂಡಿಗಳ ಸಂಖ್ಯೆ, ಗುತ್ತಿಗೆದಾರರನ್ನು ನಿಯೋಜಿಸಿರುವ, ರಸ್ತೆ ಗುಂಡಿಗಳನ್ನು ಮುಚ್ಚಲು ತಗಲುವ ವೆಚ್ಚ, ಕೆಲಸ ಕೈಗೊಳ್ಳುವ ಮಾದರಿಯ ಕುರಿತು ವಿವರಣಾತ್ಮಕ ವರದಿ ನೀಡುವಂತೆ ಹೇಳಿದ್ದಾರೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ.
ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…
ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…
ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…
ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…
ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…
ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…