ಮುಂಗಾರಿನಲ್ಲಿ ರೈತರ ಕೃಷಿ ಚಟುವಟಿಕೆಗಳು ಚುರುಕಾಗಿರುತ್ತದೆ. ರೈತರಿಗೆ ತೊಂದರೆಯಾಗದಂತೆ ಗುಣಮಟ್ಟದ ಬಿತ್ತನೆ ಬೀಜ, ಗೊಬ್ಬರ ಹಾಗೂ ಸಸ್ಯ ಸಂರಕ್ಷಣಾ ಔಷಧ ದೊರಕುವಂತೆ ವ್ಯವಸ್ಥೆಯಾಗಬೇಕು ಎಂದು ಮಂಡ್ಯ ಜಿಲ್ಲಾಧಿಕಾರಿ ಡಾ.ಕುಮಾರ ಅಧಿಕಾರಿಗಳಿಗೆ ಸೂಚಿಸಿದ್ದಾರೆ.…… ಮುಂದೆ ಓದಿ……
ಮಂಡ್ಯ ನಗರದ ಜಿಲ್ಲಾ ಪಂಚಾಯತ್ ಕಾವೇರಿ ಸಭಾಂಗಣದಲ್ಲಿ ಕೃಷಿ ಪರಿಕರಗಳ ಉಸ್ತುವಾರಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಭತ್ತ ಪ್ರಮುಖ ಬೆಳೆಯಾಗಿದ್ದು, ಸುಮಾರು 60 ಸಾವಿರ ಹೆಕ್ಟೇರ್ನಲ್ಲಿ ಬಿತ್ತನೆಯಾಗಲಿದೆ ಎಂದರು. ಜುಲೈ ಹಾಗೂ ಆಗಸ್ಟ್ನಲ್ಲಿ ರೈತ ಸಂಪರ್ಕ ಕೇಂದ್ರ, ಪಿ.ಎ.ಸಿ.ಎಸ್ ಹಾಗೂ ರೈತ ಉತ್ಪನ್ನ ಸಂಸ್ಥೆಗಳು ಪ್ರತಿ ದಿನ ಬೆಳಗ್ಗೆ 8.30 ಗಂಟೆಗೆ ಕೇಂದ್ರಗಳನ್ನು ತೆರೆಯಬೇಕು. ಪ್ರತಿ ದಿನ ಲಭ್ಯವಿರುವ ಬಿತ್ತನೆ ಬೀಜ ಹಾಗೂ ರಸಗೊಬ್ಬರಗಳ ದಾಸ್ತಾನು ವಿವರವನ್ನು ಅನಾವರಣ ಮಾಡಬೇಕು. ತಾಲೂಕು ಮಟ್ಟದಲ್ಲಿ ಹಾಗೂ ಜಿಲ್ಲಾ ಮಟ್ಟದಲ್ಲಿ ದಾಸ್ತಾನು ಪಟ್ಟಿಯನ್ನು ಬಿಡುಗಡೆ ಮಾಡಬೇಕು ಎಂದು ನಿರ್ದೇಶಿಸಿದರು.
ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಪೋಷಕರಿಗೆ ತುಮಕೂರು ಪೊಲೀಸ್ ಎಚ್ಚರಿಕೆ ನೀಡಿದೆ.…
ಕರ್ನಾಟಕದಲ್ಲಿ ಏಪ್ರಿಲ್ 5ರವರೆಗೆ ಗುಡುಗು ಸಹಿತ ಮಳೆಯ ಚಟುವಟಿಕೆ ಮುಂದುವರಿಯಲಿದೆ. ಏಪ್ರಿಲ್ 10ರಿಂದ…
ಮಂಗಳೂರು ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ₹500 ಮತ್ತು ಹಳೆ ಅಡಿಕೆ ₹555…
ರಸ್ತೆ ಬದಿ ಕಸ ಎಸೆಯುವವರಿಗೆ ದಂಡ ವಿಧಿಸಲಾಗುತ್ತದೆ, ಪಾವತಿಸದಿದ್ದರೆ FIR ದಾಖಲಾಗುತ್ತದೆ. ಗ್ರಾಮ…
ಕರಾವಳಿಯಲ್ಲಿ ಮಳೆಯ ಸಾಧ್ಯತೆ ಇದ್ದರೂ ಗಾಳಿಯ ಪ್ರಭಾವದಿಂದ ಅದು ಕಡಿಮೆಯಾಗಬಹುದು. ಉಳಿದ ಕರ್ನಾಟಕದಲ್ಲಿ…
ಅಡಿಕೆ ಮಾರುಕಟ್ಟೆ ಸ್ಥಿರದಿಂದ ಏರಿಕೆಯತ್ತ ಸಾಗುತ್ತಿದೆ. ಜೂನ್-ಜುಲೈನಲ್ಲಿ ಬೆಲೆ ಹೆಚ್ಚಾಗುವ ಸಾಧ್ಯತೆ ಇದೆ.