ಸುದ್ದಿಗಳು

ಜಲ ಸಂರಕ್ಷಿತ ಗ್ರಾಮಗಳ ರೂಪಿಸಲು ಜಿಲ್ಲಾ ಮಟ್ಟದಲ್ಲಿ ನೀಲನಕ್ಷೆ ತಯಾರಿಸುವಂತೆ ಸೂಚನೆ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಜಲ ಸಂರಕ್ಷಿತ ಗ್ರಾಮಗಳನ್ನು ರೂಪಿಸಲು ಜಿಲ್ಲಾ ಮಟ್ಟದಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ತಜ್ಞರ ಸಲಹೆ ಪಡೆದು, ನೀಲನಕ್ಷೆ ತಯಾರಿಸುವಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಸಚಿವ ಪ್ರಿಯಾಂಕ್ ಖರ್ಗೆ, ಅಧಿಕಾರಿಗಳಿಗೆ ಸೂಚಿಸಿದ್ದಾರೆ.

Advertisement
Advertisement

2025-26 ರ ಆಯವ್ಯಯದಲ್ಲಿ ನೀರು ಸರಬರಾಜು ಮೂಲಸೌಕರ್ಯಗಳ ಸುಸ್ಥಿರ ಮತ್ತು ವೈಜ್ಞಾನಿಕ ಮಾಹಿತಿ ವ್ಯವಸ್ಥೆ ಆಧಾರಿತ ಮೊಬೈಲ್ ಮತ್ತು ವೆಬ್ ತಂತ್ರಾಂಶವನ್ನು ಅಭಿವೃದ್ಧಿಪಡಿಸುವ ಕುರಿತು ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದ ಸಚಿವರು, ಗ್ರಾಮೀಣ ನೀರು ಸರಬರಾಜು ವ್ಯವಸ್ಥೆಯಲ್ಲಿ ಸುಧಾರಣೆಗಳಾಗಬೇಕೆಂದು ಮನದಟ್ಟು ಮಾಡಿದರು. ಇಸ್ರೋ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಉಪಗ್ರಹ ಆಧಾರಿತ ಅಂತರ್ಜಲ ಶೋಧನೆ ಮಾಡಿದ್ದು, ಈ ಮಾಹಿತಿಯ ಲಾಭವನ್ನು ಪಡೆಯಲು ನಿರ್ದೇಶಿಸಿದ ಸಚಿವರು, ನಗರಾಭಿವೃದ್ಧಿ ಹಾಗೂ ಇನ್ನಿತರ ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳನ್ನು ಮತ್ತು ಸರ್ಕಾರೇತರ ಸೇವಾ ಸಂಸ್ಥೆಗಳು ಹಾಗೂ ಇತರ ವಿಷಯ ತಜ್ಞರ ಸಲಹೆಗಳನ್ನು ಪಡೆದು, ಜಲ ಸಂರಕ್ಷಿತ ಗ್ರಾಮಗಳನ್ನು ರೂಪಿಸಲು ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ ನೀಡಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಫಸಲ್ ಭೀಮಾ ಯೋಜನೆ ಹಣ ಬಿಡುಗಡೆ | ಕಲಬುರಗಿ ಜಿಲ್ಲೆಗೆ ಹೆಚ್ಚಿನ ಬೆಳೆ ವಿಮೆ

ಕೇಂದ್ರ ಸರ್ಕಾರದ ಫಸಲ್ ಭೀಮಾ ಯೋಜನೆಯಡಿ ಅತಿ ಹೆಚ್ಚು ಬೆಳೆ ವಿಮೆ ಪಡೆದ…

4 hours ago

ಲಡಾಖ್‌ನ ದ್ರಾಸುದಲ್ಲಿ ಕಾರ್ಗಿಲ್ ವಿಜಯ್ ದಿವಸ್ ಆಚರಣೆ| ವೀರಯೋಧರಿಗೆ ಪಾದಯಾತ್ರೆ ಮೂಲಕ ಗೌರವ

ಲಡಾಖ್‌ನ ದ್ರಾಸುದಲ್ಲಿಂದು  26ನೇ ಕಾರ್ಗಿಲ್ ವಿಜಯ್ ದಿವಸ್ ಅಂಗವಾಗಿ   ದೇಶಕ್ಕಾಗಿ ಪ್ರಾಣತ್ಯಾಗ ಮಾಡಿದ…

5 hours ago

ಬದುಕಿಗೆ ಧರ್ಮದ ತಳಹದಿ ಅಗತ್ಯ : ರಾಘವೇಶ್ವರ ಶ್ರೀ

ಧರ್ಮ ಎನ್ನುವ ತಳಹದಿಯಲ್ಲಿ ಬದುಕು ನಿಂತಿದೆ. ಅರ್ಥ ಮತ್ತು ಕಾಮನೆಗಳಿಗೆ ಧರ್ಮವೇ ತಳಹದಿ.…

6 hours ago

ಹವಾಮಾನ ವರದಿ | 26-07-2025 | ಜುಲೈ ಅಂತ್ಯದವರೆಗೂ ಸಾಮಾನ್ಯ ಮಳೆ | ಕಾರಣ ಏನು ?

ಬಂಗಾಳಕೊಲ್ಲಿಯ ವಾಯುಭಾರ ಕುಸಿತವು ಜುಲೈ 27 ರಂದು ಮಧ್ಯಪ್ರದೇಶ ದಾಟಿ ರಾಜಸ್ಥಾನ ಗಡಿ…

9 hours ago

ಹವಾಮಾನ ಸಂಕಷ್ಟ | ಆಹಾರ ಬೆಲೆಗಳ ಏರಿಳಿತಕ್ಕೆ ಕಾರಣ ಏನು ? – ಅಧ್ಯಯನ ವರದಿ

ಭಾರತದಲ್ಲಿ, ಮೇ ತಿಂಗಳಿನಲ್ಲಿ ಉಂಟಾದ ತೀವ್ರ ಉಷ್ಣತೆಯು ಬೆಳೆ ಇಳುವರಿ ಮತ್ತು ಪೂರೈಕೆ…

12 hours ago

ಗಂಡ-ಹೆಂಡತಿ ಸಂಬಂಧವು ಜೀವನದ ಅತ್ಯಂತ ಗಾಢವಾದ ಮತ್ತು ಆಧ್ಯಾತ್ಮಿಕ ಬಂಧ

ಗಂಡ-ಹೆಂಡತಿ ಸಂಬಂಧವು ಜೀವನದ ಅತ್ಯಂತ ಗಾಢವಾದ ಮತ್ತು ಆಧ್ಯಾತ್ಮಿಕ ಬಂಧವಾಗಿದೆ. ಜ್ಯೋತಿಷ್ಯ ಶಾಸ್ತ್ರದ…

13 hours ago