ರೈತರ ಹಿತದೃಷ್ಟಿಯಿಂದ ಕೇಂದ್ರ ಸಚಿವ ಸಂಪುಟ ಮೂರು ಪ್ರಮುಖ ನಿರ್ಣಯಗಳನ್ನು ತೆಗೆದುಕೊಂಡಿದೆ. ಬೆಳೆ ಹಾನಿಗೆ ಸೂಕ್ತ ವಿಮೆ ನೀಡಲಾಗುತ್ತಿದೆ. ಕಟಾವಿನ ನಂತರ ಬೆಳೆ ಹಾನಿಯಾದರೂ ಸಹ ವಿಮೆಯನ್ನು ನೀಡಲಾಗುವುದು. ಬಿತ್ತನೆಯಿಂದ ಕಟಾವಿನ ನಂತರದವರೆಗೂ ಹಾನಿಗೆ ವಿಮೆ ಒದಗಿಸಲಾಗುವುದು ಎಂದು ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಹೇಳಿದ್ದಾರೆ.
ಕಳೆದ ವರ್ಷ ನಾಲ್ಕು ಕೋಟಿ ರೈತರು ಫಸಲ್ ಬಿಮಾ ಯೋಜನೆಯ ಸೌಲಭ್ಯ ಪಡೆದಿದ್ದಾರೆ. ಬೆಳೆ ಹಾನಿ ಅಂದಾಜಿಸಲು ದೂರಸಂವೇದಿ ಮಾಪನ ಬಳಸಿಕೊಳ್ಳಲಾಗುತ್ತಿದೆ. ಫಸಲ್ ಬಿಮಾ ಯೋಜನೆಯಡಿ ತಂತ್ರಜ್ಞಾನ ಮತ್ತು ಆವಿಷ್ಕಾರಕ್ಕೆ 850 ಕೋಟಿ ರೂಪಾಯಿ ಒದಗಿಸಲಾಗಿದೆ ಎಂದು ಹೇಳಿದರು. ಈ ಬಾರಿ ಕೃಷಿ ಮತ್ತು ಸಂಬಂಧಿತ ವಲಯದಲ್ಲಿ ಉತ್ತಮ ಪ್ರಗತಿಯಾಗಿದೆ. ಅಕ್ಕಿ ರಫ್ತಿಗೆ ಕನಿಷ್ಠ ರಪ್ತು ದರ ರದ್ದುಪಡಿಸಲಾಗಿದ್ದು, ಅಕ್ಕಿ ರಫ್ತಿಗೆ ಅನುಮತಿಸಲಾಗಿದೆ. ಇಂಡೋನೇಷ್ಯಾಗೆ 10 ಲಕ್ಷ ಮೆಟ್ರಿಕ್ ಟನ್ ಬಾಸುಮತಿ ಅಕ್ಕಿ ರಫ್ತು ಮಾಡಲು ಅಲ್ಲಿನ ಸರ್ಕಾರದೊಂದಿಗೆ ಒಡಂಬಡಿಕೆ ಮಾಡಿಕೊಳ್ಳಲಾಗಿದೆ ಎಂದು ತಿಳಿಸಿದರು.
ವಾಯುಭಾರ ಕುಸಿತಗಳು ಚಂಡಮಾರುತವಾಗಿ ಬಲಗೊಳ್ಳಲು ಸಮುದ್ರದ ಉಷ್ಣತೆ ಮಾತ್ರವಲ್ಲದೆ ತೇವಾಂಶ, ವಿಂಡ್ ಶಿಯರ್…
ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮುಂದಿನ ಕೆಲವು ದಿನ ಬಿಸಿಲಿನ ವಾತಾವರಣ ಹೆಚ್ಚಾಗುವ…
2025-26ರಲ್ಲಿ ಕ್ಯಾಂಪ್ಕೊ ₹3,735 ಕೋಟಿ ವಹಿವಾಟು ಮತ್ತು ₹49.62 ಕೋಟಿ ಲಾಭ ದಾಖಲಿಸಿದ್ದು,…
ಸಂಪತ್ತು ಮತ್ತು ಸೌಲಭ್ಯಗಳು ಹೆಚ್ಚಿರುವುದೇ ನಿಜವಾದ ಶ್ರೀಮಂತಿಕೆಯಲ್ಲ; ಅವುಗಳನ್ನು ವಿವೇಕದಿಂದ ಬಳಸುವ ಮನಸ್ಸು…
ಸೆ.11ರಿಂದ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಕಡಿಮೆಯಾಗಲಿದ್ದು, ಬಿಸಿಲು ಹೆಚ್ಚಾಗುವ ಲಕ್ಷಣಗಳಿವೆ.…
ದುರ್ಬಲ ಮುಂಗಾರು ಮತ್ತು ಜಲ–ಪವನ ವಿದ್ಯುತ್ ಉತ್ಪಾದನೆ ಕುಸಿತದಿಂದ ರಾಜ್ಯದಲ್ಲಿ ವಿದ್ಯುತ್ ಪೂರೈಕೆಯ…