ಜಾನುವಾರುಗಳಿಗೆ ವಿಮೆ ಯೋಜನೆ

November 6, 2023
9:35 PM

ಜಾನುವಾರುಗಳ ಆಕಸ್ಮಿಕ ಮರಣದಿಂದ ರೈತರು ಎದುರಿಸುವ ಆರ್ಥಿಕ ಸಂಕಷ್ಟ ನಿವಾರಣೆಗೆ ಪಶುಪಾಲನೆ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆಯಲ್ಲಿ ರಾಷ್ಟ್ರೀಯ ಜಾನುವಾರು ಮಿಷನ್ ಯೋಜನೆಯಡಿ ಉಳಿಕೆಯಾಗಿರುವ ಅನುದಾನದಲ್ಲಿ ಜಾನುವಾರುಗಳಿಗೆ ವಿಮೆ ಒದಗಿಸಲಾಗುವುದು.

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ವರ್ಗಕ್ಕೆ ಸೇರಿದ ರೈತರು ಸ್ಥಳೀಯ ಪಶು ವೈದ್ಯರನ್ನು ಸಂಪರ್ಕಿಸಿ ತಮ್ಮ ಹಸು, ಎಮ್ಮೆ, ಕೋಣ, ಎತ್ತು, ಆಡು, ಮೊಲ, ಹಂದಿಗಳಿಗೆ 1ವರ್ಷ, 2 ವರ್ಷ, ಅಥವಾ 3 ವರ್ಷಗಳ ಅವಧಿಗೆ ಜೀವ ವಿಮೆ ಮಾಡಿಸಬಹುದಾಗಿದೆ.
ವಿಮೆಯ ಪ್ರೀಮಿಯಂ ಮೊತ್ತದಲ್ಲಿ ಶೇ.70ರಷ್ಟು ಸಹಾಯಧನ ಇಲಾಖೆಯಿಂದ ಒದಗಿಸಲಾಗುತ್ತದೆ.

ಹೆಚ್ಚಿನ ಮಾಹಿತಿಗಾಗಿ ಬಂಟ್ವಾಳ ದೂ.ಸಂಖ್ಯೆ: 9481445365, ಬೆಳ್ತಂಗಡಿ ದೂ.ಸಂಖ್ಯೆ: 9448533922, ಮಂಗಳೂರು ದೂ.ಸಂಖ್ಯೆ: 9243306956, ಮುಲ್ಕಿ ದೂ.ಸಂಖ್ಯೆ: 8971024282, ಉಳ್ಳಾಲ ದೂ.ಸಂಖ್ಯೆ: 9019198507, ಮೂಡಬಿದ್ರೆ ದೂ.ಸಂಖ್ಯೆ: 7204271943, ಪುತ್ತೂರು ದೂ.ಸಂಖ್ಯೆ: 9483902208, ಕಡಬ ದೂ.ಸಂಖ್ಯೆ: 9483922594, ಸುಳ್ಯ ದೂ.ಸಂಖ್ಯೆ: 9844995078 ಅಥವಾ ಗ್ರಾಮ ಪಂಚಾಯತ್ ಮಟ್ಟದಲ್ಲಿರುವ ಪಶು ಸಖಿಯರನ್ನು ಸಂಪರ್ಕಿಸುವಂತೆ ಪಶುಪಾಲನೆ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 09.08.2026 | ಕರಾವಳಿಯಲ್ಲಿ ಭಾರಿ ಮಳೆ ಸಾಧ್ಯತೆ ಕ್ಷೀಣ; ಆಗಸ್ಟ್‌ 11ರಿಂದ ಮಲೆನಾಡಿನಲ್ಲೂ ಮಳೆ ಇಳಿಕೆ
August 9, 2026
12:36 PM
by: ಸಾಯಿಶೇಖರ್ ಕರಿಕಳ
ಕೃಷಿ ಉತ್ಪನ್ನಕ್ಕೆ ಮೌಲ್ಯವರ್ಧನೆ – ಒಡಿಶಾದಲ್ಲಿ ₹43,437 ಕೋಟಿ ಹೂಡಿಕೆ ಪ್ರಸ್ತಾವನೆ
August 9, 2026
6:28 AM
by: ದ ರೂರಲ್ ಮಿರರ್.ಕಾಂ
ಕರ್ನಾಟಕದ 69.60 ಲಕ್ಷ ಹೆಕ್ಟೇರ್ ಭೂಮಿ ಹಾನಿ – ಕೃಷಿ ಉತ್ಪಾದಕತೆಗೆ ದೊಡ್ಡ ಸವಾಲು
August 9, 2026
6:11 AM
by: ದ ರೂರಲ್ ಮಿರರ್.ಕಾಂ
ಮಂಗಳೂರಿನಲ್ಲಿ ರಾಷ್ಟ್ರೀಯ ಕಿರಿಯರ ಚೆಸ್ ಚಾಂಪಿಯನ್‌ಶಿಪ್‌ಗೆ ತೆರೆ – ಮಣಿ ಸರ್ಬರ್‌ತೋ ಚಾಂಪಿಯನ್
August 8, 2026
8:40 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror