(ಸಾಂದರ್ಭಿಕ ಚಿತ್ರ ಕೃಪೆ-ನೆಟ್ )
ಜಾನುವಾರುಗಳ ಆಕಸ್ಮಿಕ ಮರಣದಿಂದ ರೈತರು ಎದುರಿಸುವ ಆರ್ಥಿಕ ಸಂಕಷ್ಟ ನಿವಾರಣೆಗೆ ಪಶುಪಾಲನೆ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆಯಲ್ಲಿ ರಾಷ್ಟ್ರೀಯ ಜಾನುವಾರು ಮಿಷನ್ ಯೋಜನೆಯಡಿ ಉಳಿಕೆಯಾಗಿರುವ ಅನುದಾನದಲ್ಲಿ ಜಾನುವಾರುಗಳಿಗೆ ವಿಮೆ ಒದಗಿಸಲಾಗುವುದು.
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ವರ್ಗಕ್ಕೆ ಸೇರಿದ ರೈತರು ಸ್ಥಳೀಯ ಪಶು ವೈದ್ಯರನ್ನು ಸಂಪರ್ಕಿಸಿ ತಮ್ಮ ಹಸು, ಎಮ್ಮೆ, ಕೋಣ, ಎತ್ತು, ಆಡು, ಮೊಲ, ಹಂದಿಗಳಿಗೆ 1ವರ್ಷ, 2 ವರ್ಷ, ಅಥವಾ 3 ವರ್ಷಗಳ ಅವಧಿಗೆ ಜೀವ ವಿಮೆ ಮಾಡಿಸಬಹುದಾಗಿದೆ.
ವಿಮೆಯ ಪ್ರೀಮಿಯಂ ಮೊತ್ತದಲ್ಲಿ ಶೇ.70ರಷ್ಟು ಸಹಾಯಧನ ಇಲಾಖೆಯಿಂದ ಒದಗಿಸಲಾಗುತ್ತದೆ.
ಹೆಚ್ಚಿನ ಮಾಹಿತಿಗಾಗಿ ಬಂಟ್ವಾಳ ದೂ.ಸಂಖ್ಯೆ: 9481445365, ಬೆಳ್ತಂಗಡಿ ದೂ.ಸಂಖ್ಯೆ: 9448533922, ಮಂಗಳೂರು ದೂ.ಸಂಖ್ಯೆ: 9243306956, ಮುಲ್ಕಿ ದೂ.ಸಂಖ್ಯೆ: 8971024282, ಉಳ್ಳಾಲ ದೂ.ಸಂಖ್ಯೆ: 9019198507, ಮೂಡಬಿದ್ರೆ ದೂ.ಸಂಖ್ಯೆ: 7204271943, ಪುತ್ತೂರು ದೂ.ಸಂಖ್ಯೆ: 9483902208, ಕಡಬ ದೂ.ಸಂಖ್ಯೆ: 9483922594, ಸುಳ್ಯ ದೂ.ಸಂಖ್ಯೆ: 9844995078 ಅಥವಾ ಗ್ರಾಮ ಪಂಚಾಯತ್ ಮಟ್ಟದಲ್ಲಿರುವ ಪಶು ಸಖಿಯರನ್ನು ಸಂಪರ್ಕಿಸುವಂತೆ ಪಶುಪಾಲನೆ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ
ಬಂಗಾಳಕೊಲ್ಲಿಯ ಬಾಂಗ್ಲಾದೇಶ ಕರಾವಳಿಯಲ್ಲಿ ಸಣ್ಣ ಪ್ರಮಾಣದ ತಿರುಗುವಿಕೆಯ ಕಾರಣದಿಂದ ಮುಂಗಾರು ಸ್ವಲ್ಪ ಚುರುಕಾಗಿದ್ದು,…
ಕೊಬ್ಬರಿ ಬೆಲೆ ಏರಿಕೆಯಾಗುತ್ತಿದ್ದು ಕ್ವಿಂಟಾಲ್ಗೆ 26 ಸಾವಿರ ರೂ. ಗೆ ಮಾರಾಟವಾಗುವ ಮೂಲಕ…
ಒಬ್ಬರಿಂದೊಬ್ಬರು ಕಾಲೆದುಕೊಂಡರೆ ಹೇಗಾದೀತು..? ಇದರ ಬದಲಾಗಿ ನೆರವಾಗುವ ಸಂದೇಶ ಹರಿಡಿದರೆ ಹೇಗೆ.. ಈ…
ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಇಂದು ಜೋರಾದ ಗಾಳಿಯೊಂದಿಗೆ ವ್ಯಾಪಕವಾಗಿ ಮಳೆಯಾಗಲಿದೆ…
ಪಶುಪಾಲಕರು ಗಮನಿಸಬೇಕಾದ ಹಲವು ಅಂಶಗಳಗಳ ಬಗ್ಗೆ ಶಿವಮೊಗ್ಗ ಪಶುವೈದ್ಯಕೀಯ ಮಹಾವಿದ್ಯಾಲಯದ ಪಶುವೈದ್ಯಕೀಯ ಔಷಧಶಾಸ್ತ್ರಮತ್ತು…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490