(ಸಾಂದರ್ಭಿಕ ಚಿತ್ರ ಕೃಪೆ-ನೆಟ್ )
ಜಾನುವಾರುಗಳ ಆಕಸ್ಮಿಕ ಮರಣದಿಂದ ರೈತರು ಎದುರಿಸುವ ಆರ್ಥಿಕ ಸಂಕಷ್ಟ ನಿವಾರಣೆಗೆ ಪಶುಪಾಲನೆ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆಯಲ್ಲಿ ರಾಷ್ಟ್ರೀಯ ಜಾನುವಾರು ಮಿಷನ್ ಯೋಜನೆಯಡಿ ಉಳಿಕೆಯಾಗಿರುವ ಅನುದಾನದಲ್ಲಿ ಜಾನುವಾರುಗಳಿಗೆ ವಿಮೆ ಒದಗಿಸಲಾಗುವುದು.
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ವರ್ಗಕ್ಕೆ ಸೇರಿದ ರೈತರು ಸ್ಥಳೀಯ ಪಶು ವೈದ್ಯರನ್ನು ಸಂಪರ್ಕಿಸಿ ತಮ್ಮ ಹಸು, ಎಮ್ಮೆ, ಕೋಣ, ಎತ್ತು, ಆಡು, ಮೊಲ, ಹಂದಿಗಳಿಗೆ 1ವರ್ಷ, 2 ವರ್ಷ, ಅಥವಾ 3 ವರ್ಷಗಳ ಅವಧಿಗೆ ಜೀವ ವಿಮೆ ಮಾಡಿಸಬಹುದಾಗಿದೆ.
ವಿಮೆಯ ಪ್ರೀಮಿಯಂ ಮೊತ್ತದಲ್ಲಿ ಶೇ.70ರಷ್ಟು ಸಹಾಯಧನ ಇಲಾಖೆಯಿಂದ ಒದಗಿಸಲಾಗುತ್ತದೆ.
ಹೆಚ್ಚಿನ ಮಾಹಿತಿಗಾಗಿ ಬಂಟ್ವಾಳ ದೂ.ಸಂಖ್ಯೆ: 9481445365, ಬೆಳ್ತಂಗಡಿ ದೂ.ಸಂಖ್ಯೆ: 9448533922, ಮಂಗಳೂರು ದೂ.ಸಂಖ್ಯೆ: 9243306956, ಮುಲ್ಕಿ ದೂ.ಸಂಖ್ಯೆ: 8971024282, ಉಳ್ಳಾಲ ದೂ.ಸಂಖ್ಯೆ: 9019198507, ಮೂಡಬಿದ್ರೆ ದೂ.ಸಂಖ್ಯೆ: 7204271943, ಪುತ್ತೂರು ದೂ.ಸಂಖ್ಯೆ: 9483902208, ಕಡಬ ದೂ.ಸಂಖ್ಯೆ: 9483922594, ಸುಳ್ಯ ದೂ.ಸಂಖ್ಯೆ: 9844995078 ಅಥವಾ ಗ್ರಾಮ ಪಂಚಾಯತ್ ಮಟ್ಟದಲ್ಲಿರುವ ಪಶು ಸಖಿಯರನ್ನು ಸಂಪರ್ಕಿಸುವಂತೆ ಪಶುಪಾಲನೆ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ
ಉತ್ತರಾಖಂಡದ ಪ್ರಸಿದ್ಧ ಯಾತ್ರಾ ಕ್ಷೇತ್ರ ಬದರೀನಾಥ ಧಾಮವನ್ನು ತೆರೆಯಲಾಗಿದೆ. ಮುಂಜಾನೆ 6 ಗಂಟೆಯ…
ಅರಣ್ಯ ಪ್ರದೇಶದಲ್ಲಿ ಆಗಿರುವ ಅಕ್ರಮ ಮಂಜೂರಾತಿ ರದ್ದುಪಡಿಸಿ, ಅರಣ್ಯ ಭೂಮಿ ಕಬಳಿಸಲು ಪ್ರಯತ್ನಿಸುತ್ತಿರುವವರ…
ಈ ಬಾರಿ ಅಡಿಕೆ ಮಾರುಕಟ್ಟೆಯಲ್ಲಿ ಏರಿಳಿತ, ಅಡಿಕೆ ಬೆಳೆ ಕಡಿಮೆ, ಧಾರಣೆ ಏರಿಕೆ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜೋತಿಷಿಗಳನ್ನು ಸಂಪರ್ಕಿಸಿ 9535156490
ಕುಸುಮ್ ಯೋಜನೆ ಮೂಲಕ ಪ್ರತಿ ತಾಲ್ಲೂಕಿನಲ್ಲಿ 20 ಮೆ.ವ್ಯಾ ಸಾಮರ್ಥ್ಯದ ಸೋಲಾರ್ ವಿದ್ಯುತ್…
ತೆಲಂಗಾಣ ಹಾಗೂ ಹೈದ್ರಾಬಾದ್ ಪ್ರದೇಶದಲ್ಲಿ ಹೀಟ್ವೇವ್ ಪರಿಸ್ಥಿತಿ ಕಂಡುಬಂದಿದೆ. ಹೀಗಾಗಿ ಹೆಚ್ಚುತ್ತಿರುವ ಉಷ್ಣ…