(ಸಾಂದರ್ಭಿಕ ಚಿತ್ರ ಕೃಪೆ-ನೆಟ್ )
ಜಾನುವಾರುಗಳ ಆಕಸ್ಮಿಕ ಮರಣದಿಂದ ರೈತರು ಎದುರಿಸುವ ಆರ್ಥಿಕ ಸಂಕಷ್ಟ ನಿವಾರಣೆಗೆ ಪಶುಪಾಲನೆ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆಯಲ್ಲಿ ರಾಷ್ಟ್ರೀಯ ಜಾನುವಾರು ಮಿಷನ್ ಯೋಜನೆಯಡಿ ಉಳಿಕೆಯಾಗಿರುವ ಅನುದಾನದಲ್ಲಿ ಜಾನುವಾರುಗಳಿಗೆ ವಿಮೆ ಒದಗಿಸಲಾಗುವುದು.
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ವರ್ಗಕ್ಕೆ ಸೇರಿದ ರೈತರು ಸ್ಥಳೀಯ ಪಶು ವೈದ್ಯರನ್ನು ಸಂಪರ್ಕಿಸಿ ತಮ್ಮ ಹಸು, ಎಮ್ಮೆ, ಕೋಣ, ಎತ್ತು, ಆಡು, ಮೊಲ, ಹಂದಿಗಳಿಗೆ 1ವರ್ಷ, 2 ವರ್ಷ, ಅಥವಾ 3 ವರ್ಷಗಳ ಅವಧಿಗೆ ಜೀವ ವಿಮೆ ಮಾಡಿಸಬಹುದಾಗಿದೆ.
ವಿಮೆಯ ಪ್ರೀಮಿಯಂ ಮೊತ್ತದಲ್ಲಿ ಶೇ.70ರಷ್ಟು ಸಹಾಯಧನ ಇಲಾಖೆಯಿಂದ ಒದಗಿಸಲಾಗುತ್ತದೆ.
ಹೆಚ್ಚಿನ ಮಾಹಿತಿಗಾಗಿ ಬಂಟ್ವಾಳ ದೂ.ಸಂಖ್ಯೆ: 9481445365, ಬೆಳ್ತಂಗಡಿ ದೂ.ಸಂಖ್ಯೆ: 9448533922, ಮಂಗಳೂರು ದೂ.ಸಂಖ್ಯೆ: 9243306956, ಮುಲ್ಕಿ ದೂ.ಸಂಖ್ಯೆ: 8971024282, ಉಳ್ಳಾಲ ದೂ.ಸಂಖ್ಯೆ: 9019198507, ಮೂಡಬಿದ್ರೆ ದೂ.ಸಂಖ್ಯೆ: 7204271943, ಪುತ್ತೂರು ದೂ.ಸಂಖ್ಯೆ: 9483902208, ಕಡಬ ದೂ.ಸಂಖ್ಯೆ: 9483922594, ಸುಳ್ಯ ದೂ.ಸಂಖ್ಯೆ: 9844995078 ಅಥವಾ ಗ್ರಾಮ ಪಂಚಾಯತ್ ಮಟ್ಟದಲ್ಲಿರುವ ಪಶು ಸಖಿಯರನ್ನು ಸಂಪರ್ಕಿಸುವಂತೆ ಪಶುಪಾಲನೆ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ
ಕರಾವಳಿ ಜಿಲ್ಲೆಗಳಲ್ಲಿ ಸಣ್ಣ ಅವಧಿಯ ಸಾಮಾನ್ಯ ಮಳೆ ಮಾತ್ರ; ಮಲೆನಾಡಿನಲ್ಲಿ ಮಳೆ ಕಡಿಮೆಯಾಗುವ…
ಆಹಾರ ಸಂಸ್ಕರಣಾ ವಲಯದಲ್ಲಿ ಒಡಿಶಾ ₹43,437 ಕೋಟಿ ಮೌಲ್ಯದ ಹೂಡಿಕೆ ಪ್ರಸ್ತಾವನೆಗಳನ್ನು ಆಕರ್ಷಿಸಿದ್ದು,…
ಕರ್ನಾಟಕದಲ್ಲಿ 69.60 ಲಕ್ಷ ಹೆಕ್ಟೇರ್ ಭೂಮಿ ಭೂಸವಕಳಿ ವ್ಯಾಪ್ತಿಯಲ್ಲಿದೆ ಎಂದು ಕೇಂದ್ರ ಸರ್ಕಾರದ…
ಮಂಗಳೂರಿನಲ್ಲಿ ನಡೆದ ರಾಷ್ಟ್ರೀಯ 11 ವರ್ಷದೊಳಗಿನ ಮುಕ್ತ ಹಾಗೂ ಬಾಲಕಿಯರ ಚೆಸ್ ಚಾಂಪಿಯನ್ಶಿಪ್–2026ಕ್ಕೆ…
ಮ್ಯಾನ್ಮಾರ್ನಿಂದ ಕಳ್ಳಸಾಗಣೆ ಮಾಡಲಾಗಿದ್ದ ಸುಮಾರು 10 ಟನ್ ವಿದೇಶಿ ಅಡಿಕೆಯನ್ನು ಅಸ್ಸಾಂನ ರಂಗಿಯಾ…
ಆಗಸ್ಟ್ 8ರಿಂದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮಳೆಯ ಪ್ರಮಾಣ ಇಳಿಕೆಯಾಗುವ ಸಾಧ್ಯತೆ ಇದ್ದು,…