(ಸಾಂದರ್ಭಿಕ ಚಿತ್ರ ಕೃಪೆ-ನೆಟ್ )
ಜಾನುವಾರುಗಳ ಆಕಸ್ಮಿಕ ಮರಣದಿಂದ ರೈತರು ಎದುರಿಸುವ ಆರ್ಥಿಕ ಸಂಕಷ್ಟ ನಿವಾರಣೆಗೆ ಪಶುಪಾಲನೆ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆಯಲ್ಲಿ ರಾಷ್ಟ್ರೀಯ ಜಾನುವಾರು ಮಿಷನ್ ಯೋಜನೆಯಡಿ ಉಳಿಕೆಯಾಗಿರುವ ಅನುದಾನದಲ್ಲಿ ಜಾನುವಾರುಗಳಿಗೆ ವಿಮೆ ಒದಗಿಸಲಾಗುವುದು.
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ವರ್ಗಕ್ಕೆ ಸೇರಿದ ರೈತರು ಸ್ಥಳೀಯ ಪಶು ವೈದ್ಯರನ್ನು ಸಂಪರ್ಕಿಸಿ ತಮ್ಮ ಹಸು, ಎಮ್ಮೆ, ಕೋಣ, ಎತ್ತು, ಆಡು, ಮೊಲ, ಹಂದಿಗಳಿಗೆ 1ವರ್ಷ, 2 ವರ್ಷ, ಅಥವಾ 3 ವರ್ಷಗಳ ಅವಧಿಗೆ ಜೀವ ವಿಮೆ ಮಾಡಿಸಬಹುದಾಗಿದೆ.
ವಿಮೆಯ ಪ್ರೀಮಿಯಂ ಮೊತ್ತದಲ್ಲಿ ಶೇ.70ರಷ್ಟು ಸಹಾಯಧನ ಇಲಾಖೆಯಿಂದ ಒದಗಿಸಲಾಗುತ್ತದೆ.
ಹೆಚ್ಚಿನ ಮಾಹಿತಿಗಾಗಿ ಬಂಟ್ವಾಳ ದೂ.ಸಂಖ್ಯೆ: 9481445365, ಬೆಳ್ತಂಗಡಿ ದೂ.ಸಂಖ್ಯೆ: 9448533922, ಮಂಗಳೂರು ದೂ.ಸಂಖ್ಯೆ: 9243306956, ಮುಲ್ಕಿ ದೂ.ಸಂಖ್ಯೆ: 8971024282, ಉಳ್ಳಾಲ ದೂ.ಸಂಖ್ಯೆ: 9019198507, ಮೂಡಬಿದ್ರೆ ದೂ.ಸಂಖ್ಯೆ: 7204271943, ಪುತ್ತೂರು ದೂ.ಸಂಖ್ಯೆ: 9483902208, ಕಡಬ ದೂ.ಸಂಖ್ಯೆ: 9483922594, ಸುಳ್ಯ ದೂ.ಸಂಖ್ಯೆ: 9844995078 ಅಥವಾ ಗ್ರಾಮ ಪಂಚಾಯತ್ ಮಟ್ಟದಲ್ಲಿರುವ ಪಶು ಸಖಿಯರನ್ನು ಸಂಪರ್ಕಿಸುವಂತೆ ಪಶುಪಾಲನೆ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ
ಯುವಕರ ಮೊದಲ ಆದ್ಯತೆ ರಾಜಕೀಯವಲ್ಲ, ಕೌಶಲ್ಯ ಮತ್ತು ಆರ್ಥಿಕ ಸ್ವಾವಲಂಬನೆ ಆಗಿರಬೇಕು ಎಂಬುದು…
ಜುಲೈ 16ರಿಂದ ಕರಾವಳಿ ಹಾಗೂ ಮಲೆನಾಡಿನ ಕೆಲವು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆ…
ರಾಜ್ಯದ ಕರಾವಳಿ ಹಾಗೂ ಒಳನಾಡಿನ ಕೆಲವು ಜಿಲ್ಲೆಗಳಿಗೆ IMD ಯೆಲ್ಲೋ ಅಲರ್ಟ್ ಘೋಷಿಸಿದೆ.…
ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…
ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…
ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…