(ಸಾಂದರ್ಭಿಕ ಚಿತ್ರ ಕೃಪೆ-ನೆಟ್ )
ಜಾನುವಾರುಗಳ ಆಕಸ್ಮಿಕ ಮರಣದಿಂದ ರೈತರು ಎದುರಿಸುವ ಆರ್ಥಿಕ ಸಂಕಷ್ಟ ನಿವಾರಣೆಗೆ ಪಶುಪಾಲನೆ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆಯಲ್ಲಿ ರಾಷ್ಟ್ರೀಯ ಜಾನುವಾರು ಮಿಷನ್ ಯೋಜನೆಯಡಿ ಉಳಿಕೆಯಾಗಿರುವ ಅನುದಾನದಲ್ಲಿ ಜಾನುವಾರುಗಳಿಗೆ ವಿಮೆ ಒದಗಿಸಲಾಗುವುದು.
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ವರ್ಗಕ್ಕೆ ಸೇರಿದ ರೈತರು ಸ್ಥಳೀಯ ಪಶು ವೈದ್ಯರನ್ನು ಸಂಪರ್ಕಿಸಿ ತಮ್ಮ ಹಸು, ಎಮ್ಮೆ, ಕೋಣ, ಎತ್ತು, ಆಡು, ಮೊಲ, ಹಂದಿಗಳಿಗೆ 1ವರ್ಷ, 2 ವರ್ಷ, ಅಥವಾ 3 ವರ್ಷಗಳ ಅವಧಿಗೆ ಜೀವ ವಿಮೆ ಮಾಡಿಸಬಹುದಾಗಿದೆ.
ವಿಮೆಯ ಪ್ರೀಮಿಯಂ ಮೊತ್ತದಲ್ಲಿ ಶೇ.70ರಷ್ಟು ಸಹಾಯಧನ ಇಲಾಖೆಯಿಂದ ಒದಗಿಸಲಾಗುತ್ತದೆ.
ಹೆಚ್ಚಿನ ಮಾಹಿತಿಗಾಗಿ ಬಂಟ್ವಾಳ ದೂ.ಸಂಖ್ಯೆ: 9481445365, ಬೆಳ್ತಂಗಡಿ ದೂ.ಸಂಖ್ಯೆ: 9448533922, ಮಂಗಳೂರು ದೂ.ಸಂಖ್ಯೆ: 9243306956, ಮುಲ್ಕಿ ದೂ.ಸಂಖ್ಯೆ: 8971024282, ಉಳ್ಳಾಲ ದೂ.ಸಂಖ್ಯೆ: 9019198507, ಮೂಡಬಿದ್ರೆ ದೂ.ಸಂಖ್ಯೆ: 7204271943, ಪುತ್ತೂರು ದೂ.ಸಂಖ್ಯೆ: 9483902208, ಕಡಬ ದೂ.ಸಂಖ್ಯೆ: 9483922594, ಸುಳ್ಯ ದೂ.ಸಂಖ್ಯೆ: 9844995078 ಅಥವಾ ಗ್ರಾಮ ಪಂಚಾಯತ್ ಮಟ್ಟದಲ್ಲಿರುವ ಪಶು ಸಖಿಯರನ್ನು ಸಂಪರ್ಕಿಸುವಂತೆ ಪಶುಪಾಲನೆ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ
ಭಾರತದ ತೆಂಗಿನಕಾಯಿ ರಫ್ತು ಮೌಲ್ಯ ಒಂದೇ ವರ್ಷದಲ್ಲಿ ಶೇ.62ರಷ್ಟು ಏರಿಕೆಯಾಗಿ ₹7,038 ಕೋಟಿಗೆ…
ಒಡಿಶಾದ ಬಾಲಸೋರ್ನಲ್ಲಿ ಸಮುದ್ರ ಮಾರ್ಗದ ಮೂಲಕ ಅಡಿಕೆ ಸಾಗಾಟದ ಹಲವು ಪ್ರಕರಣಗಳು ಪತ್ತೆಯಾಗಿದ್ದು,…
ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಮುಂದುವರಿಯುವ ಸೂಚನೆ ಇದ್ದು, ಸೆ.22ರಿಂದ ಕರಾವಳಿ–ಮಲೆನಾಡಿನಲ್ಲಿ ಮಳೆ…
ತಂದೆಯ ನೆನಪಿಗಾಗಿ ಇಂದೋರ್ನ ವ್ಯಕ್ತಿಯೊಬ್ಬರು ಗೋಮಯದಿಂದ ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ತಯಾರಿಸಿ…
ಸೆ.18ರಿಂದ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಚುರುಕಾಗುವ ಸೂಚನೆ ಇದ್ದು, ಸೆ.19ರಿಂದ ಉತ್ತರ…
ಬರಪೀಡಿತ ಎಂದು ಘೋಷಿಸಿರುವ ರಾಜ್ಯದ 101 ತಾಲೂಕುಗಳ ರೈತರಿಗೆ ಸಾಲ ಮರುಪಾವತಿ ಅವಧಿಯನ್ನು…