(ಸಾಂದರ್ಭಿಕ ಚಿತ್ರ ಕೃಪೆ-ನೆಟ್ )
ಜಾನುವಾರುಗಳ ಆಕಸ್ಮಿಕ ಮರಣದಿಂದ ರೈತರು ಎದುರಿಸುವ ಆರ್ಥಿಕ ಸಂಕಷ್ಟ ನಿವಾರಣೆಗೆ ಪಶುಪಾಲನೆ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆಯಲ್ಲಿ ರಾಷ್ಟ್ರೀಯ ಜಾನುವಾರು ಮಿಷನ್ ಯೋಜನೆಯಡಿ ಉಳಿಕೆಯಾಗಿರುವ ಅನುದಾನದಲ್ಲಿ ಜಾನುವಾರುಗಳಿಗೆ ವಿಮೆ ಒದಗಿಸಲಾಗುವುದು.
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ವರ್ಗಕ್ಕೆ ಸೇರಿದ ರೈತರು ಸ್ಥಳೀಯ ಪಶು ವೈದ್ಯರನ್ನು ಸಂಪರ್ಕಿಸಿ ತಮ್ಮ ಹಸು, ಎಮ್ಮೆ, ಕೋಣ, ಎತ್ತು, ಆಡು, ಮೊಲ, ಹಂದಿಗಳಿಗೆ 1ವರ್ಷ, 2 ವರ್ಷ, ಅಥವಾ 3 ವರ್ಷಗಳ ಅವಧಿಗೆ ಜೀವ ವಿಮೆ ಮಾಡಿಸಬಹುದಾಗಿದೆ.
ವಿಮೆಯ ಪ್ರೀಮಿಯಂ ಮೊತ್ತದಲ್ಲಿ ಶೇ.70ರಷ್ಟು ಸಹಾಯಧನ ಇಲಾಖೆಯಿಂದ ಒದಗಿಸಲಾಗುತ್ತದೆ.
ಹೆಚ್ಚಿನ ಮಾಹಿತಿಗಾಗಿ ಬಂಟ್ವಾಳ ದೂ.ಸಂಖ್ಯೆ: 9481445365, ಬೆಳ್ತಂಗಡಿ ದೂ.ಸಂಖ್ಯೆ: 9448533922, ಮಂಗಳೂರು ದೂ.ಸಂಖ್ಯೆ: 9243306956, ಮುಲ್ಕಿ ದೂ.ಸಂಖ್ಯೆ: 8971024282, ಉಳ್ಳಾಲ ದೂ.ಸಂಖ್ಯೆ: 9019198507, ಮೂಡಬಿದ್ರೆ ದೂ.ಸಂಖ್ಯೆ: 7204271943, ಪುತ್ತೂರು ದೂ.ಸಂಖ್ಯೆ: 9483902208, ಕಡಬ ದೂ.ಸಂಖ್ಯೆ: 9483922594, ಸುಳ್ಯ ದೂ.ಸಂಖ್ಯೆ: 9844995078 ಅಥವಾ ಗ್ರಾಮ ಪಂಚಾಯತ್ ಮಟ್ಟದಲ್ಲಿರುವ ಪಶು ಸಖಿಯರನ್ನು ಸಂಪರ್ಕಿಸುವಂತೆ ಪಶುಪಾಲನೆ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ
ರಾಜ್ಯದಲ್ಲಿ ಭಾರಿ ಬಿಸಿಲು ಮುಂದುವರಿದಿದ್ದು, ಕೆಲವೆಡೆ ಗುಡುಗು ಸಹಿತ ಮಳೆಯ ಲಕ್ಷಣಗಳಿವೆ. ಏಪ್ರಿಲ್…
ಅಡಿಕೆ ಎಲೆಚುಕ್ಕೆ ರೋಗ ನಿಯಂತ್ರಣಕ್ಕೆ ಸಮೂಹ ಕ್ರಮಗಳು ಫಲ ನೀಡುತ್ತಿವೆ. ಗುತ್ತಿಗಾರಿನಲ್ಲಿ ಸಂವಾದ…
2026ರಲ್ಲಿ ಎಲ್ ನಿನೊ ಪರಿಣಾಮದಿಂದ ಭಾರತ ಸೇರಿ ಏಷ್ಯಾದಲ್ಲಿ ಕಡಿಮೆ ಮಳೆ ಮತ್ತು…
ಹೆಚ್ಚುತ್ತಿರುವ ಉಷ್ಣತೆ ಕೃಷಿ, ಜಾನುವಾರು ಮತ್ತು ಕಾರ್ಮಿಕರ ಮೇಲೆ ತೀವ್ರ ಪರಿಣಾಮ ಬೀರುತ್ತಿದ್ದು,…
ರಾಜ್ಯದಲ್ಲಿ ಏಪ್ರಿಲ್ 26ರಿಂದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆ ಆರಂಭವಾಗುವ ಸಾಧ್ಯತೆ ಇದೆ.…
ರಾಜ್ಯದಲ್ಲಿ ಬಿಸಿಲಿನ ನಡುವೆ ಏಪ್ರಿಲ್ 25-26ರಿಂದ ಮಳೆ ಆರಂಭವಾಗುವ ಸಾಧ್ಯತೆ ಇದೆ. ಕರಾವಳಿ,…