Advertisement
MIRROR FOCUS

ರೈತರೊಂದಿಗೆ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಸಂವಾದ | ಲಾಭದಾಯಕ ಕೃಷಿಗಾಗಿ “ಮಾದರಿ ತೋಟ” ರಚಿಸಲು ರೈತರ ಮನವಿ |

Share

ಕೃಷಿ ಮತ್ತು ರೈತರ ಕಲ್ಯಾಣ ಸಚಿವ ಶಿವರಾಜ್ ಸಿಂಗ್ ಚೌಹಾನ್ ಅವರು  ವಿವಿಧ ರಾಜ್ಯಗಳ ಮುಖಂಡರು ಮತ್ತು ರೈತರೊಂದಿಗೆ ಚರ್ಚೆ ನಡೆಸಿದರು.ಈ ಸಂದರ್ಭ ಕೃಷಿ ಲಾಭದಾಯಕವಾಗಿಸಲು ” ಮಾದರಿ ತೋಟ” ಸರ್ಕಾರ ರಚಿಸುವ ಮೂಲಕ ರೈತರಿಗೆ ಮಾಹಿತಿ ನೀಡಬೇಕು ಎಂದು ರೈತರು ಸಲಹೆ ನೀಡಿದರು.

Advertisement
Advertisement
Advertisement

ರೈತರು ಮತ್ತು ಕೃಷಿ ಸಂಸ್ಥೆಗಳೊಂದಿಗೆ  ಸಂವಾದದಲ್ಲಿ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರಿಗೆ ರೈತರು ಸಲಹೆಗಳನ್ನು ನೀಡಿದರು. ಒಂದರಿಂದ ಎರಡೂವರೆ ಎಕರೆ ಭೂಮಿಯಲ್ಲಿಯೂ ಕೃಷಿಯನ್ನು ಲಾಭದಾಯಕವಾಗಿ ಮಾಡುವ ಮಾರ್ಗಗಳ ಕುರಿತು ಮಾಹಿತಿ ನೀಡುವ ಮಾದರಿ ಕೃಷಿಯನ್ನು ರಚಿಸಲು ರೈತರು ಸರ್ಕಾರಕ್ಕೆ ಸಲಹೆ ನೀಡಿದರು. ಇದೇ ವೇಳೆ ರೈತರು ಒಂದು ಎಕರೆ ಜಮೀನಿನಲ್ಲಿ ಲಾಭದಾಯಕ ಕೃಷಿ ಮಾಡುವ ಕೆಲವು ಉದಾಹರಣೆಗಳನ್ನುವಿವರಿಸಿದರು.

Advertisement

ಸಕಾಲದಲ್ಲಿ ನೀರು ಒದಗಿಸುವುದು, ರಸಗೊಬ್ಬರಗಳ ಬಳಕೆ, ಮಣ್ಣನ್ನು ಆರೋಗ್ಯಕರವಾಗಿಸುವುದು, ನೈಸರ್ಗಿಕ ವಿಕೋಪಗಳಿಂದಾಗುವ ತೊಂದರೆಗಳು, ಸಕ್ಕರೆ ಕಾರ್ಖಾನೆಗಳ ಮುಚ್ಚುವಿಕೆ ಮತ್ತು ಬೀದಿ ಪ್ರಾಣಿಗಳ ಸಮಸ್ಯೆಗಳು ಇತ್ಯಾದಿಗಳ ಬಗ್ಗೆ ಚರ್ಚಿಸಿದರು. ಇದೇ ವೇಳೆ ಸರ್ಕಾರ ಅಥವಾ ಇಲಾಖೆಗಳು ಸರಿಯಾದ ಮಾಹಿತಿಯನ್ನು ಕೃಷಿಕರಿಗೆ ನೀಡದೇ ಇದ್ದರೆ ಯಾರೋ ಮದ್ಯರ್ತಿಗಳು, ಕೆಲವು ನಕಲಿ ಕಂಪನಿಗಳು ರೈತರ ದಾರಿ ತಪ್ಪಿಸಿ ಗೊಬ್ಬರ ಮಾರಾಟ ಮಾಡುತ್ತವೆ ಎಂದೂ ಸಚಿವರು ಬಳಿ ಮನವಿ ಮಾಡಿಕೊಂಡರು. ಅದಕ್ಕಾಗಿ ವಿವಿಧ ಸಂಸ್ಥೆಗಳ ಮೂಲಕ ಕಾಲಕಾಲಕ್ಕೆ ಮಾಹಿತಿ ನೀಡುವ ಕೆಲಸ ಆಗಬೇಕು ಎಂದು ರೈತರು ಸಲಹೆ ನೀಡಿದರು. ಈ ಸಂದರ್ಭ ರಾಬಿ ಬೆಳೆಗಳ MSP ಹೆಚ್ಚಿಸುವ ಕುರಿತು ಸಚಿವ ಸಂಪುಟದಲ್ಲಿ ಕೈಗೊಂಡ ನಿರ್ಧಾರದ ಬಗ್ಗೆ ಮಾಹಿತಿ ನೀಡಿದರು.

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 19-10-2024 | ಅ.24 ವರೆಗೆ ಹಿಂಗಾರು ಮಳೆ ಮುಂದುವರಿಯುವ ಲಕ್ಷಣ |

ಈಗಿನಂತೆ ಅಕ್ಟೊಬರ್ 24ರ ತನಕ ಹಿಂಗಾರು ಮಳೆ ಮುಂದುವರಿಯುವ ಲಕ್ಷಣಗಳಿವೆ.

4 mins ago

ಹವಾಮಾನ ವರದಿ | 18-10-2024 | ಅ.25ರಿಂದ ಮಳೆಯ ಕಡಿಮೆಯಾಗುವ ಲಕ್ಷಣ

19.10.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ ಕರಾವಳಿ : ರಾಜ್ಯದ…

16 hours ago

ತುಮಕೂರು ಏಷ್ಯಾದ ಅತಿದೊಡ್ಡ ಕೈಗಾರಿಕಾ ಪ್ರದೇಶ | 20 ಸಾವಿರ ಎಕರೆ ಜಾಗದಲ್ಲಿ ಕೈಗಾರಿಕಾ ಹಬ್

ಬೆಂಗಳೂರಿನ ಭಾಗವಾಗಿ ತುಮಕೂರು ಬೆಳೆಯುತ್ತಿದ್ದು, 20 ಸಾವಿರ ಎಕರೆ ಜಾಗದಲ್ಲಿ ಏಷ್ಯಾದ ಅತಿದೊಡ್ಡ…

16 hours ago

ಪೌಷ್ಟಿಕ ಆಹಾರ ವಿತರಣೆಗಾಗಿ ಕೇಂದ್ರ ಸರ್ಕಾರದಿಂದ ಹೆಚ್ಚಿನ ಸಿರಿಧಾನ್ಯ ಖರೀದಿ

ದೇಶವಾಸಿಗಳಿಗೆ ಅಗತ್ಯ ಪೌಷ್ಟಿಕ ಆಹಾರ ವಿತರಣೆಗಾಗಿ ಕೇಂದ್ರ ಸರ್ಕಾರ ಸಿರಿಧಾನ್ಯ ಖರೀದಿಯನ್ನು ಹೆಚ್ಚಿಸಿದೆ…

16 hours ago

ದೀಪಾವಳಿ ಹಬ್ಬಕ್ಕಾಗಿ ಮಂಗಳೂರು-ಬೆಂಗಳೂರು ನಡುವೆ ವಿಶೇಷ ರೈಲು ಸಂಚಾರ

ದೀಪಾವಳಿ ಹಬ್ಬದ ವೇಳೆ ಪ್ರಯಾಣಿಕರ ದಟ್ಟಣೆಯ ನಿರ್ವಹಣೆಗಾಗಿ ಮಂಗಳೂರು-ಬೆಂಗಳೂರು ನಡುವೆ ವಿಶೇಷ ರೈಲು…

16 hours ago

ರಾಜ್ಯಾದ್ಯಂತ ಕಾಲುಬಾಯಿ ಲಸಿಕೆ | ಅ.21 ರಿಂದ ನ.20 ಲಸಿಕಾ ಕಾರ್ಯಕ್ರಮ |

ಜಾನುವಾರುಗಳ ಆರೋಗ್ಯ ರಕ್ಷಣೆಗಾಗಿ ಅ.21 ರಿಂದ ನ.20 ವರೆಗೆ ರಾಜ್ಯಾದ್ಯಂತ ಕಾಲುಬಾಯಿ ಲಸಿಕಾ…

16 hours ago