Advertisement
ಸುದ್ದಿಗಳು

ಕಾಫಿ ಬೆಳೆಗಾರರ ಹಿತ ಕಾಪಾಡಬೇಕು | ರೈತರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕೆಲಸ ಮಾಡಿ – ಕೋಟ ಶ್ರೀನಿವಾಸ ಪೂಜಾರಿ

Share

ಕಾಫಿ ಬೆಳೆಗಾರರು ಮತ್ತು ರಾಷ್ಟ್ರೀಕೃತ ಬ್ಯಾಂಕ್ ಅಧಿಕಾರಿಗಳೊಂದಿಗೆ  ಸಂಸದ ಕೋಟಾ  ಶ್ರೀನಿವಾಸ ಪೂಜಾರಿ ಚಿಕ್ಕಮಗಳೂರಿನಲ್ಲಿ   ಸಭೆ ನಡೆಸಿದರು.ಅಧಿಕಾರಿಗಳು  ಜನರ ಪರವಾಗಿ ಕೆಲಸ ಮಾಡುವ ಮೂಲಕ  ರೈತರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು ಎಂದು ಹೇಳಿದರು.

Advertisement
Advertisement
Advertisement
Advertisement

ಈ ಸಂದರ್ಭ ಕಾಫಿ ಬೆಳೆಗಾರರು ತಮ್ಮ ಸಂಕಷ್ಟವನ್ನು ಮುಂದಿಟ್ಟರು. ಕಾಫಿ ಬೆಳೆಗಾರರು ಬ್ಯಾಂಕಿನಿಂದ ಪಡೆದ ಸಾಲ ವಸೂಲಾತಿ ಕುರಿತು  ಇನ್ನಿತರ ವಿಷಯಗಳ ಕುರಿತು ಮಾಹಿತಿ ಹಂಚಿಕೊಂಡರು.ಕಾಫಿ ಬೆಳೆಗಾರರಿಗೆ ಸಾಲ ವಸೂಲಾತಿಯಲ್ಲಿ ಬ್ಯಾಂಕ್ ಅಧಿಕಾರಿಗಳು ನಡೆದುಕೊಳ್ಳುವ  ರೀತಿ  ಸರಿಯಲ್ಲ ಎಂದು ರೈತರ ಅಸಮಾಧಾನ ವ್ಯಕ್ತಪಡಿಸಿದರು. ಬ್ಯಾಂಕುಗಳು ಕಾಫಿ ಬೆಳೆಗಾರರ ಹಿತ ಕಾಪಾಡಲು ಕೆಲಸ ಮಾಡಬೇಕು ಎಂದು ರೈತರು ಮನವಿ ಮಾಡಿದರು.

Advertisement

ಈ ಸಂದರ್ಭ ಮಾತನಾಡಿದ ಸಿ ಟಿ ರವಿ ಕಾಫಿ ಬೆಳೆಗಾರರ ಮೇಲೆ ಇರುವ ಸಾಲ ವಸೂಲಾತಿಯ ಒತ್ತಡವನ್ನು ಹಿಂಪಡೆಯಲು ಉನ್ನತ ಅಧಿಕಾರಿಗಳಿಗೆ ಸೂಚಿಸಲಾಗುವುದು ಎಂದರು.

ಈ ವೇಳೆ  ವಿಧಾನ ಪರಿಷತ್ ಉಪ ಸಭಾಪತಿ ಎಂ.ಕೆ  ಪ್ರಾಣೇಶ್, ಶಾಸಕ ಎಚ್. ಡಿ. ತಮ್ಮಯ್ಯ,  ವಿಧಾನ ಪರಿಷತ್ ಸದಸ್ಯ  ಸಿ.ಟಿ ರವಿ, ಜಿಲ್ಲಾಧಿಕಾರಿ ಮೀನಾ ನಾಗರಾಜ್, ಕಾಫಿ ಬೋರ್ಡ್ ಅಧ್ಯಕ್ಷ ದಿನೇಶ್ ಅಧಿಕಾರಿಗಳು ಮತ್ತು ರೈತರು ಉಪಸ್ಥಿತರಿದ್ದರು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಚಿಕ್ಕಮಗಳೂರಿನಲ್ಲಿ ಭಾರೀ ಮಳೆ | ಪ್ರವಾಸ ಮುಂದೂಡಲು ಜಿಲ್ಲಾಡಳಿತ ಸೂಚನೆ |

ಚಿಕ್ಕಮಗಳೂರು  ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ ಭಾರೀ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಚಿಕ್ಕಮಗಳೂರು ಪ್ರವಾಸವನ್ನು…

17 hours ago

ಬೆಂಗಳೂರಿನಲ್ಲಿ ಮತ್ತೆ ಮಳೆಯ ಅಬ್ಬರ | ಸಿಲಿಕಾನ್‌ ಸಿಟಿಯ ಎಲ್ಲೆಲ್ಲೂ ನೀರು..! | ಇಂದು ಕೂಡಾ ಮಳೆ ಸಾಧ್ಯತೆ |

ಭಾರತೀಯ ಹವಾಮಾನ ಇಲಾಖೆಯ ಮುನ್ಸೂಚನೆ ಪ್ರಕಾರ ಬೆಂಗಳೂರಿನಲ್ಲಿ ಇಂದು ಕೂಡಾ ಮೋಡ ಕವಿದ…

17 hours ago

ಕೋಲಾರದಲ್ಲಿ ಪಶು ಸಂಜೀವಿನಿ ಯೋಜನೆ ಅನುಷ್ಠಾನ | ಪಶು ಸಖಿಯರಿಗೆ ತರಬೇತಿ |

ಪಶು ಸಂಗೋಪನಾ ಇಲಾಖೆಯ ಸಂಜೀವಿನಿ ಯೋಜನೆಯಡಿ, ಕೋಲಾರದಲ್ಲಿ ಪಶು ಸಖಿ ತರಬೇತಿ ಕಾರ್ಯಕ್ರಮ…

17 hours ago

ರಾಜ್ಯ ಆರ್ಥಿಕ ಪ್ರಗತಿಯಲ್ಲಿ ದೇಶದಲ್ಲೇ ಉತ್ತಮ ಸಾಧನೆ…! | ಕೃಷಿ ವಲಯದ ಅಭಿವೃದ್ದಿಯಲ್ಲಿ ಹಿನ್ನಡೆ | ಕೇಂದ್ರ ಸಾಂಖ್ಯಿಕ ಮತ್ತು ಯೋಜನಾ ಅನುಷ್ಠಾನ ಸಚಿವಾಲಯದ ಅಂಕಿ ಅಂಶ |

ರಾಜ್ಯದಲ್ಲಿ ಬರಗಾಲ ಪರಿಸ್ಥಿತಿಯಿಂದಾಗಿ ಕೃಷಿ ವಲಯದ ಅಭಿವೃದ್ದಿ ಉದ್ದೇಶಿತ ಪ್ರಮಾಣದಲ್ಲಿ ಸಾಧ್ಯವಾಗಿರುವುದಿಲ್ಲ.

18 hours ago