ಕಾಫಿ ಬೆಳೆಗಾರರು ಮತ್ತು ರಾಷ್ಟ್ರೀಕೃತ ಬ್ಯಾಂಕ್ ಅಧಿಕಾರಿಗಳೊಂದಿಗೆ ಸಂಸದ ಕೋಟಾ ಶ್ರೀನಿವಾಸ ಪೂಜಾರಿ ಚಿಕ್ಕಮಗಳೂರಿನಲ್ಲಿ ಸಭೆ ನಡೆಸಿದರು.ಅಧಿಕಾರಿಗಳು ಜನರ ಪರವಾಗಿ ಕೆಲಸ ಮಾಡುವ ಮೂಲಕ ರೈತರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು ಎಂದು ಹೇಳಿದರು.
ಈ ಸಂದರ್ಭ ಕಾಫಿ ಬೆಳೆಗಾರರು ತಮ್ಮ ಸಂಕಷ್ಟವನ್ನು ಮುಂದಿಟ್ಟರು. ಕಾಫಿ ಬೆಳೆಗಾರರು ಬ್ಯಾಂಕಿನಿಂದ ಪಡೆದ ಸಾಲ ವಸೂಲಾತಿ ಕುರಿತು ಇನ್ನಿತರ ವಿಷಯಗಳ ಕುರಿತು ಮಾಹಿತಿ ಹಂಚಿಕೊಂಡರು.ಕಾಫಿ ಬೆಳೆಗಾರರಿಗೆ ಸಾಲ ವಸೂಲಾತಿಯಲ್ಲಿ ಬ್ಯಾಂಕ್ ಅಧಿಕಾರಿಗಳು ನಡೆದುಕೊಳ್ಳುವ ರೀತಿ ಸರಿಯಲ್ಲ ಎಂದು ರೈತರ ಅಸಮಾಧಾನ ವ್ಯಕ್ತಪಡಿಸಿದರು. ಬ್ಯಾಂಕುಗಳು ಕಾಫಿ ಬೆಳೆಗಾರರ ಹಿತ ಕಾಪಾಡಲು ಕೆಲಸ ಮಾಡಬೇಕು ಎಂದು ರೈತರು ಮನವಿ ಮಾಡಿದರು.
ಈ ಸಂದರ್ಭ ಮಾತನಾಡಿದ ಸಿ ಟಿ ರವಿ ಕಾಫಿ ಬೆಳೆಗಾರರ ಮೇಲೆ ಇರುವ ಸಾಲ ವಸೂಲಾತಿಯ ಒತ್ತಡವನ್ನು ಹಿಂಪಡೆಯಲು ಉನ್ನತ ಅಧಿಕಾರಿಗಳಿಗೆ ಸೂಚಿಸಲಾಗುವುದು ಎಂದರು.
ಈ ವೇಳೆ ವಿಧಾನ ಪರಿಷತ್ ಉಪ ಸಭಾಪತಿ ಎಂ.ಕೆ ಪ್ರಾಣೇಶ್, ಶಾಸಕ ಎಚ್. ಡಿ. ತಮ್ಮಯ್ಯ, ವಿಧಾನ ಪರಿಷತ್ ಸದಸ್ಯ ಸಿ.ಟಿ ರವಿ, ಜಿಲ್ಲಾಧಿಕಾರಿ ಮೀನಾ ನಾಗರಾಜ್, ಕಾಫಿ ಬೋರ್ಡ್ ಅಧ್ಯಕ್ಷ ದಿನೇಶ್ ಅಧಿಕಾರಿಗಳು ಮತ್ತು ರೈತರು ಉಪಸ್ಥಿತರಿದ್ದರು.
ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ ಜುಲೈ 23ರಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ…
23.07.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ ಕರಾವಳಿ: ಕಾಸರಗೋಡು, ದಕ್ಷಿಣ…
ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…
ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…
ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…