Advertisement
MIRROR FOCUS

ಫೆ.12 ರಿಂದ ಅಂತರಾಷ್ಟ್ರೀಯ ಕಾಫಿ ಉತ್ಸವ | ಜಾಗತಿಕ ಕಾಫಿ ಭೂಪಟದಲ್ಲಿ ಬೆಂಗಳೂರು

Share

ಭಾರತ ಅಂತಾರಾಷ್ಟ್ರೀಯ ಕಾಫಿ ಉತ್ಸವ 2026  ಫೆಬ್ರವರಿ 12ರಿಂದ 14ರವರೆಗೆ ಬೆಂಗಳೂರಿನಲ್ಲಿ ಆಯೋಜಿಸಲಾಗಿದೆ. ನಗರದ ಜಯಮಹಲ್ ಪ್ಯಾಲೆಸ್‌ ಚಾಮರವಜ್ರ ಸಭಾಂಗಣದಲ್ಲಿ ಈ ಮಹತ್ವದ ಉತ್ಸವ ನಡೆಯಲಿದೆ.

Advertisement
Advertisement

ಈ ಕುರಿತು Specialty Coffee Association of India ಅಧ್ಯಕ್ಷೆ Hamsini Appadurai ಮತ್ತು Coffee Board of Indiaಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾಗೂ ಕಾರ್ಯದರ್ಶಿ  ಕೂರ್ಮ ರಾವ್‌ ಮಾಹಿತಿ ನೀಡಿದರು.

ಕಾಫಿ ಅಸೋಸಿಯೇಶನ್‌ ಅಧ್ಯಕ್ಷೆ ಹಂಸಿಣಿ ಅಪ್ಪದುರೈ ಮಾತನಾಡಿ, ಫೆಬ್ರವರಿ 12ರಿಂದ 14ರವರೆಗೆ ನಡೆಯಲಿರುವ ಈ ಅಂತರಾಷ್ಟ್ರೀಯ ಕಾಫಿ ಉತ್ಸವಕ್ಕೆ ದೇಶ-ವಿದೇಶಗಳ ಕಾಫಿ ಪ್ರೇಮಿಗಳು, ಬೆಳೆಗಾರರು, ರೋಸ್ಟರ್‌ಗಳು ಹಾಗೂ ಉದ್ಯಮಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವ ನಿರೀಕ್ಷೆಯಿದೆ ಎಂದು ಹೇಳಿದರು. ಎಲ್ಲರೂ ಭಾಗವಹಿಸಿ ಕಾರ್ಯಕ್ರಮದ ಯಶಸ್ಸಿಗೆ ಕಾರಣವಾಗಬೇಕೆಂದು ಅವರು ಮನವಿ ಮಾಡಿದರು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

ಕೂರ್ಮಾ ರಾವ್ ಅವರು 2025 ಅನ್ನು ‘ಅಂತರಾಷ್ಟ್ರೀಯ ಸಹಕಾರಿ ವರ್ಷ’ ಎಂದು ಘೋಷಿಸಿರುವ ಹಿನ್ನೆಲೆ, ಕಾಫಿ ಬೆಳೆಗಾರರು, ಉದ್ಯಮಿಗಳು ಹಾಗೂ ಗ್ರಾಹಕರನ್ನು ಒಂದೇ ವೇದಿಕೆಗೆ ತರಲು ಈ ಬಾರಿಯ ಉತ್ಸವ ವಿಶೇಷ ಮಹತ್ವ ಪಡೆದುಕೊಂಡಿದೆ ಎಂದರು. ಕಾಫಿ ಮೌಲ್ಯ ಸರಪಳಿಯ ಎಲ್ಲ ಹಂತದ ಭಾಗಿದಾರರನ್ನು ಸಂಪರ್ಕಿಸುವ ವೇದಿಕೆಯಾಗಲಿದೆ ಎಂದು ವಿವರಿಸಿದರು.

ಬೆಂಗಳೂರು ಈಗಾಗಲೇ ಭಾರತದ ಪ್ರಮುಖ ಕಾಫಿ ಕೇಂದ್ರವಾಗಿದ್ದು, ಈ ಉತ್ಸವದ ಮೂಲಕ ಜಾಗತಿಕ ಕಾಫಿ ಭೂಪಟದಲ್ಲಿ ತನ್ನ ಸ್ಥಾನವನ್ನು ಮತ್ತಷ್ಟು ಗಟ್ಟಿಗೊಳಿಸಲಿದೆ ಎಂಬ ನಿರೀಕ್ಷೆ ವ್ಯಕ್ತವಾಗಿದೆ.

ಇದನ್ನೂ ಓದಿ…

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್

the rural mirror news

Published by
ಮಿರರ್‌ ಡೆಸ್ಕ್

Recent Posts

ಅಡಿಕೆ ಮಾರುಕಟ್ಟೆ ಸಮೀಕರಣ : ಬೆಲೆ ನಿರ್ಧಾರದ ಹಿಂದಿನ ಅರ್ಥಶಾಸ್ತ್ರ ಮತ್ತು ಮನೋವಿಜ್ಞಾನ

ಅಡಿಕೆ ಮಾರುಕಟ್ಟೆ ಎಂದರೆ ಕೇವಲ ಕೃಷಿ ಉತ್ಪನ್ನಗಳ ವಿನಿಮಯ ಕೇಂದ್ರವಲ್ಲ; ಅದೊಂದು ಸಂಕೀರ್ಣವಾದ…

8 hours ago

ಅಡಿಕೆ ಕಳ್ಳಸಾಗಣೆ ಜಾಲಕ್ಕೆ ಮಿಝೋರಂ ಸರ್ಕಾರದ ಬಿಗಿ ಹಿಡಿತ – ಅಡಿಕೆ ಮಾರುಕಟ್ಟೆ ಚೇತರಿಕೆ ಸಾಧ್ಯತೆ

ಮಿಝೋರಂ ಸರ್ಕಾರವು ಅಡಿಕೆ ಕಳ್ಳಸಾಗಣೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಘೋಷಿಸಿದೆ. ಯಾವುದೇ…

9 hours ago

ಕಾಲದ ದೋಷವೇ..? ನಮ್ಮ ಮನಸ್ಸಿನ ದೋಷವೇ..?

ಒಂದು ಖಾಸಗಿ ಕಾರ್ಯಕ್ರಮ. ಮೂರು ಪತ್ರಕರ್ತರು. ಪಕ್ಕದಲ್ಲೇ ಸಾಮಾಜಿಕ ಕಾರ್ಯಕರ್ತರು, ಸಹಕಾರಿಗಳು, ಯುವಕರು,…

23 hours ago

ಚಿಂತನೆಯೇ ಜೀವನದ ಬೆಳಕು

ಚಿಂತನೆ ಎಂಬುದು ನಮ್ಮ ಬದುಕಿನ ಒಳ ಬೆಳಕು. ದೀಪಕ್ಕೆ ಎಣ್ಣೆ, ವತ್ತಿ ಇದ್ದರೂ…

24 hours ago

ಶಾಲೆಗಳಲ್ಲಿ ‘ವಾಟರ್ ಬೆಲ್’ ಕಡ್ಡಾಯ | ಮಕ್ಕಳಿಗೆ ಪ್ರತಿ ಗಂಟೆ ನೀರು ಕುಡಿಯುವ ಜ್ಞಾಪನೆ

ಮಕ್ಕಳ ಆರೋಗ್ಯದ ಹಿತದೃಷ್ಟಿಯಿಂದ ಶಾಲೆಗಳಲ್ಲಿ ‘ವಾಟರ್ ಬೆಲ್’ ಕಡ್ಡಾಯಗೊಳಿಸಿ ಶಾಲಾ ಶಿಕ್ಷಣ ಇಲಾಖೆ…

24 hours ago

2030 ರೊಳಗೆ 5 ಮಿಲಿಯನ್ ಟನ್ ಹಸಿರು ಹೈಡ್ರೋಜನ್ ಗುರಿ | ರಾಜ್ಯಸಭೆಯಲ್ಲಿ ಕೇಂದ್ರದ ಘೋಷಣೆ

ರಾಜ್ಯಸಭೆಯಲ್ಲಿ ಪೆಟ್ರೋಲಿಯಂ ಸಚಿವ ಹರ್ದೀಪ್ ಸಿಂಗ್ ಪುರಿ 2030ರೊಳಗೆ 5 ಮಿಲಿಯನ್ ಟನ್…

24 hours ago