Advertisement
MIRROR FOCUS

ಫೆ.12 ರಿಂದ ಅಂತರಾಷ್ಟ್ರೀಯ ಕಾಫಿ ಉತ್ಸವ | ಜಾಗತಿಕ ಕಾಫಿ ಭೂಪಟದಲ್ಲಿ ಬೆಂಗಳೂರು

Share

ಭಾರತ ಅಂತಾರಾಷ್ಟ್ರೀಯ ಕಾಫಿ ಉತ್ಸವ 2026  ಫೆಬ್ರವರಿ 12ರಿಂದ 14ರವರೆಗೆ ಬೆಂಗಳೂರಿನಲ್ಲಿ ಆಯೋಜಿಸಲಾಗಿದೆ. ನಗರದ ಜಯಮಹಲ್ ಪ್ಯಾಲೆಸ್‌ ಚಾಮರವಜ್ರ ಸಭಾಂಗಣದಲ್ಲಿ ಈ ಮಹತ್ವದ ಉತ್ಸವ ನಡೆಯಲಿದೆ.

ಈ ಕುರಿತು Specialty Coffee Association of India ಅಧ್ಯಕ್ಷೆ Hamsini Appadurai ಮತ್ತು Coffee Board of Indiaಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾಗೂ ಕಾರ್ಯದರ್ಶಿ  ಕೂರ್ಮ ರಾವ್‌ ಮಾಹಿತಿ ನೀಡಿದರು.

ಕಾಫಿ ಅಸೋಸಿಯೇಶನ್‌ ಅಧ್ಯಕ್ಷೆ ಹಂಸಿಣಿ ಅಪ್ಪದುರೈ ಮಾತನಾಡಿ, ಫೆಬ್ರವರಿ 12ರಿಂದ 14ರವರೆಗೆ ನಡೆಯಲಿರುವ ಈ ಅಂತರಾಷ್ಟ್ರೀಯ ಕಾಫಿ ಉತ್ಸವಕ್ಕೆ ದೇಶ-ವಿದೇಶಗಳ ಕಾಫಿ ಪ್ರೇಮಿಗಳು, ಬೆಳೆಗಾರರು, ರೋಸ್ಟರ್‌ಗಳು ಹಾಗೂ ಉದ್ಯಮಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವ ನಿರೀಕ್ಷೆಯಿದೆ ಎಂದು ಹೇಳಿದರು. ಎಲ್ಲರೂ ಭಾಗವಹಿಸಿ ಕಾರ್ಯಕ್ರಮದ ಯಶಸ್ಸಿಗೆ ಕಾರಣವಾಗಬೇಕೆಂದು ಅವರು ಮನವಿ ಮಾಡಿದರು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

ಕೂರ್ಮಾ ರಾವ್ ಅವರು 2025 ಅನ್ನು ‘ಅಂತರಾಷ್ಟ್ರೀಯ ಸಹಕಾರಿ ವರ್ಷ’ ಎಂದು ಘೋಷಿಸಿರುವ ಹಿನ್ನೆಲೆ, ಕಾಫಿ ಬೆಳೆಗಾರರು, ಉದ್ಯಮಿಗಳು ಹಾಗೂ ಗ್ರಾಹಕರನ್ನು ಒಂದೇ ವೇದಿಕೆಗೆ ತರಲು ಈ ಬಾರಿಯ ಉತ್ಸವ ವಿಶೇಷ ಮಹತ್ವ ಪಡೆದುಕೊಂಡಿದೆ ಎಂದರು. ಕಾಫಿ ಮೌಲ್ಯ ಸರಪಳಿಯ ಎಲ್ಲ ಹಂತದ ಭಾಗಿದಾರರನ್ನು ಸಂಪರ್ಕಿಸುವ ವೇದಿಕೆಯಾಗಲಿದೆ ಎಂದು ವಿವರಿಸಿದರು.

ಬೆಂಗಳೂರು ಈಗಾಗಲೇ ಭಾರತದ ಪ್ರಮುಖ ಕಾಫಿ ಕೇಂದ್ರವಾಗಿದ್ದು, ಈ ಉತ್ಸವದ ಮೂಲಕ ಜಾಗತಿಕ ಕಾಫಿ ಭೂಪಟದಲ್ಲಿ ತನ್ನ ಸ್ಥಾನವನ್ನು ಮತ್ತಷ್ಟು ಗಟ್ಟಿಗೊಳಿಸಲಿದೆ ಎಂಬ ನಿರೀಕ್ಷೆ ವ್ಯಕ್ತವಾಗಿದೆ.

ಇದನ್ನೂ ಓದಿ…

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್

the rural mirror news

Published by
ಮಿರರ್‌ ಡೆಸ್ಕ್

Recent Posts

ಹವಾಮಾನ ವರದಿ | 28-07-2026 | ಮುಂದಿನ 10 ದಿನ ಸಾಮಾನ್ಯ ಮಳೆ – ಆಗಸ್ಟ್ ಆರಂಭದಲ್ಲಿ ದಕ್ಷಿಣ ಒಳನಾಡಿನಲ್ಲಿ ಮಳೆ ಚುರುಕು ಸಾಧ್ಯತೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಸಾಮಾನ್ಯ ಮಳೆ ಮುಂದುವರಿಯುವ ನಿರೀಕ್ಷೆಯಿದ್ದು,…

5 hours ago

200 ಹಸುಗಳಿಂದ ₹2 ಕೋಟಿ ವಾರ್ಷಿಕ ಆದಾಯ…! ಗಮನ ಸೆಳೆದ ಉತ್ತರ ಪ್ರದೇಶದ ಮಾದರಿ

ಉತ್ತರ ಪ್ರದೇಶದಲ್ಲಿ 200 ಹಸುಗಳನ್ನು ಆಧರಿಸಿದ ಸಮಗ್ರ ಗೋ ಆರ್ಥಿಕತೆ ಮಾದರಿಯಲ್ಲಿ ಗೋಮಯದಿಂದ…

5 hours ago

ರಬ್ಬರ್ ತೋಟ ಹಸಿರಾಗಿರಬಹುದು… ಆದರೆ ಕಾಡಿಗೆ ಪರ್ಯಾಯವಲ್ಲ…! ಮಲೇಷ್ಯಾ ಅಧ್ಯಯನ ವರದಿ

ರಬ್ಬರ್ ತೋಟಗಳು ಹಸಿರಾಗಿದ್ದರೂ ಅವು ನೈಸರ್ಗಿಕ ಮಳೆಕಾಡಿನ ಜೀವವೈವಿಧ್ಯವನ್ನು ಉಳಿಸಿಕೊಳ್ಳಲು ಸಾಧ್ಯವಿಲ್ಲ ಎಂದು…

10 hours ago

ಅಡುಗೆ ಎಣ್ಣೆ ಆಮದು 7% ಏರಿಕೆ – ಭಾರತ ಇನ್ನೂ ಆಮದು ಅವಲಂಬಿತ

ಭಾರತದ ಅಡುಗೆ ಎಣ್ಣೆ ಆಮದು ಎಂಟು ತಿಂಗಳಲ್ಲಿ ಶೇ.7ರಷ್ಟು ಏರಿಕೆಯಾಗಿದೆ. ಜೂನ್‌ನಲ್ಲಿ ಆಮದು…

10 hours ago

ಕೇರಳದಲ್ಲಿ ಪ್ರತಿವರ್ಷ ₹1,200 ಕೋಟಿ ಮೌಲ್ಯದ ಹಲಸು ವ್ಯರ್ಥ..! ಮೌಲ್ಯವರ್ಧನೆಗೆ ಸರ್ಕಾರ ಮುಂದಾಗಲಿ ಎಂಬ ಒತ್ತಾಯ

ಕೇರಳದಲ್ಲಿ ಉತ್ಪಾದನೆಯಾಗುವ ಬಹುತೇಕ ಹಲಸು ಬಳಕೆಯಾಗದೆ ವ್ಯರ್ಥವಾಗುತ್ತಿದ್ದು, ವರ್ಷಕ್ಕೆ ಸುಮಾರು ₹1,200 ಕೋಟಿ…

10 hours ago

ಅವೈಜ್ಞಾನಿಕ ಮಳೆ ವರದಿ ಶೈಕ್ಷಣಿಕ ವಲಯಕ್ಕೆ ತೊಂದರೆ – ಹವಾಮಾನ ಮುನ್ಸೂಚನೆ ಕುರಿತು ಎಸ್.ಎಲ್. ಭೋಜೆಗೌಡ ಕಳವಳ

ಅವೈಜ್ಞಾನಿಕ ಮಳೆ ಮುನ್ಸೂಚನೆಗಳ ಆಧಾರದ ಮೇಲೆ ಪದೇ ಪದೇ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸುವುದು…

1 day ago