ಮಾರ್ಚ್ 27ರಿಂದ ಅಂತಾರಾಷ್ಟ್ರೀಯ ವಿಮಾನ ಸೇವೆಯನ್ನು ಪುನಾರಂಭಿಸಲಾಗುವುದು ಎಂದು ಕೇಂದ್ರ ಸರ್ಕಾರ ಹೇಳಿದೆ. ದೇಶದಲ್ಲಿ ಕೊರೊನಾ ಪ್ರಕರಣಗಳು ಕಡಿಮೆಯಾಗುತ್ತಿರುವುದರಿಂದ ಸರ್ಕಾರ ಈ ನಿರ್ಧಾರ ಕೈಗೊಂಡಿದೆ.
2020ರ ಮಾರ್ಚ್ 23 ರಿಂದ ಅಂತಾರಾಷ್ಟ್ರೀಯ ಪ್ರಯಾಣಿಕ ವಿಮಾನಗಳ ಸೇವೆ ಸ್ಥಗಿತಗೊಳಿಸಲಾಗಿತ್ತು. ಈ ಅವಧಿಯಲ್ಲಿ ಏರ್ ಬಬಲ್ನಲ್ಲಿ ಭಾರತದಿಂದ 35 ವಿದೇಶಗಳಿಗೆ ವಿಶೇಷ ವಿಮಾನಗಳು ಹಾಗೂ ಕಾರ್ಗೊ ವಿಮಾನಗಳಿಗೆ ಮಾತ್ರ ಅವಕಾಶ ನೀಡಲಾಗಿತ್ತು. ಇದೀಗ ಎರಡು ವರ್ಷಗಳ ಬಳಿಕ ನಾಗರಿಕರು ಪ್ರಯಾಣಿಸುವ ವಿದೇಶಿ ವಿಮಾನಗಳ ಹಾರಾಟಕ್ಕೆ ಅವಕಾಶ ಸಿಕ್ಕಿದೆ.
ವಿಮಾನ ಸೇವೆ ಆರಂಭವಾದರೂ ಪ್ರಯಾಣಿಕರು ಕೇಂದ್ರ ಆರೋಗ್ಯ ಸಚಿವಾಲಯದ ಎಲ್ಲಾ ಮಾರ್ಗಸೂಚಿಗಳನ್ನು ಪಾಲಿಸಬೇಕೆಂದು ವಿಮಾನಯಾನ ಸಚಿವಾಲಯ ಆದೇಶಿಸಿದೆ.
ಭೂಮಿಯಲ್ಲೇ ಅತಿಹೆಚ್ಚು ಮಳೆಯಾಗುವ ಮೇಘಾಲಯ ಈಗ ನೀರಿನ ಕೊರತೆಯ ಆತಂಕ ಎದುರಿಸುತ್ತಿದೆ. ಹವಾಮಾನ…
ಗಲ್ಫ್ ಯುದ್ಧದಿಂದ ಭಾರತದ ₹11.8 ಬಿಲಿಯನ್ ಕೃಷಿ-ಆಹಾರ ರಫ್ತು ಅಪಾಯದಲ್ಲಿದೆ. ಸಾಗಾಟ ಅಡಚಣೆ…
ರಾಜ್ಯದ ವಿವಿಧ ಭಾಗಗಳಲ್ಲಿ ಮೋಡ ಕವಿದ ವಾತಾವರಣ ಮುಂದುವರಿಯಲಿದ್ದು, ಕರಾವಳಿ, ಮಲೆನಾಡು ಹಾಗೂ…
ಬೇಸಿಗೆ ಬಿಸಿಲು ತೀವ್ರಗೊಳ್ಳುತ್ತಿದ್ದಂತೆ ಜನ, ಜಾನುವಾರುಗಳ ಜೊತೆಗೆ ಪ್ರಾಣಿ-ಪಕ್ಷಿಗಳಿಗೂ ನೀರು ಮತ್ತು ಆಹಾರದ…
ಕೃಷಿ-ಆಹಾರ ವ್ಯವಸ್ಥೆಯಲ್ಲಿ ಮಹಿಳೆಯರ ನಾಯಕತ್ವ ಬಲಪಡಿಸಲು ಜಾಗತಿಕ ಸಮ್ಮೇಳನದಲ್ಲಿ ಮಹತ್ವದ ನಿರ್ಧಾರಗಳು ಕೈಗೊಳ್ಳಲಾಗಿದೆ.…
ಖಾರೀಫ್ ಬೆಳೆಗಾಲಕ್ಕೆ ರೈತರಿಗೆ ಕೊರತೆ ಆಗದಂತೆ ದೇಶದಲ್ಲಿ ರಸಗೊಬ್ಬರ ದಾಸ್ತಾನು ಹೆಚ್ಚಿಸಲಾಗಿದೆ. ಯೂರಿಯಾ…