ಮಾರ್ಚ್ 27ರಿಂದ ಅಂತಾರಾಷ್ಟ್ರೀಯ ವಿಮಾನ ಸೇವೆಯನ್ನು ಪುನಾರಂಭಿಸಲಾಗುವುದು ಎಂದು ಕೇಂದ್ರ ಸರ್ಕಾರ ಹೇಳಿದೆ. ದೇಶದಲ್ಲಿ ಕೊರೊನಾ ಪ್ರಕರಣಗಳು ಕಡಿಮೆಯಾಗುತ್ತಿರುವುದರಿಂದ ಸರ್ಕಾರ ಈ ನಿರ್ಧಾರ ಕೈಗೊಂಡಿದೆ.
2020ರ ಮಾರ್ಚ್ 23 ರಿಂದ ಅಂತಾರಾಷ್ಟ್ರೀಯ ಪ್ರಯಾಣಿಕ ವಿಮಾನಗಳ ಸೇವೆ ಸ್ಥಗಿತಗೊಳಿಸಲಾಗಿತ್ತು. ಈ ಅವಧಿಯಲ್ಲಿ ಏರ್ ಬಬಲ್ನಲ್ಲಿ ಭಾರತದಿಂದ 35 ವಿದೇಶಗಳಿಗೆ ವಿಶೇಷ ವಿಮಾನಗಳು ಹಾಗೂ ಕಾರ್ಗೊ ವಿಮಾನಗಳಿಗೆ ಮಾತ್ರ ಅವಕಾಶ ನೀಡಲಾಗಿತ್ತು. ಇದೀಗ ಎರಡು ವರ್ಷಗಳ ಬಳಿಕ ನಾಗರಿಕರು ಪ್ರಯಾಣಿಸುವ ವಿದೇಶಿ ವಿಮಾನಗಳ ಹಾರಾಟಕ್ಕೆ ಅವಕಾಶ ಸಿಕ್ಕಿದೆ.
ವಿಮಾನ ಸೇವೆ ಆರಂಭವಾದರೂ ಪ್ರಯಾಣಿಕರು ಕೇಂದ್ರ ಆರೋಗ್ಯ ಸಚಿವಾಲಯದ ಎಲ್ಲಾ ಮಾರ್ಗಸೂಚಿಗಳನ್ನು ಪಾಲಿಸಬೇಕೆಂದು ವಿಮಾನಯಾನ ಸಚಿವಾಲಯ ಆದೇಶಿಸಿದೆ.
ಕರಾವಳಿ ಮತ್ತು ಮಲೆನಾಡಿನ ಅಡಿಕೆ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಎಲೆಚುಕ್ಕೆ, ಹಳದಿ ಎಲೆ ಹಾಗೂ…
ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…
ಅಳಿವಿನಂಚಿನಲ್ಲಿದ್ದ ಕೇರಳದ ಪೆರಿಯಾರ್ ಕುಳ್ಳನ್ ಹಸುವಿಗೆ ಭಾರತೀಯ ಕೃಷಿ ಸಂಶೋಧನಾ ಮಂಡಳಿಯ ರಾಷ್ಟ್ರೀಯ…
ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ಪರಿಸರ ಸ್ನೇಹಿ ಗಣಪತಿ ಮೂರ್ತಿಗಳನ್ನೇ ಪ್ರತಿಷ್ಠಾಪಿಸಿ ಗಣೇಶೋತ್ಸವ ಆಚರಿಸುವಂತೆ…
ಪಶ್ಚಿಮ ಘಟ್ಟ ಸಂರಕ್ಷಣೆಯ ಹೆಸರಿನಲ್ಲಿ ಕೃಷಿಕರ ಜೀವನೋಪಾಯಕ್ಕೆ ನಿರ್ಬಂಧ ಹೇರಬಾರದು, ಕಸ್ತೂರಿ ರಂಗನ್…
ಸೆಪ್ಟೆಂಬರ್ 5–10ರ ನಂತರ ದೇಶದ ಹಲವು ಭಾಗಗಳಲ್ಲಿ ಮುಂಗಾರು ಮಳೆ ಗಣನೀಯವಾಗಿ ಕಡಿಮೆಯಾಗುವ…