ಸುದ್ದಿಗಳು

ಇಸ್ರೋದಿಂದ ವಿವಿಧ ಸ್ಪರ್ಧೆ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಅಂತರಾಷ್ಟ್ರೀಯ ಚಂದ್ರ ದಿನಾಚರಣೆಯ ಪ್ರಯುಕ್ತ ಇಸ್ರೋ ಸಂಸ್ಥೆಯು ರಾಜ್ಯದ 8 ರಿಂದ 12ನೇ ತರಗತಿಯ ವಿದ್ಯಾರ್ಥಿಗಳಿಗೆ ಆನ್‍ಲೈನ್ ರಸಪ್ರಶ್ನೆ ಮತ್ತು ಪೋಸ್ಟರ್/ಪೇಂಟಿಂಗ್ ಸ್ಪರ್ಧೆಗಳನ್ನು ಹಮ್ಮಿಕೊಂಡಿದೆ.

Advertisement
Advertisement

ಆನ್‍ಲೈನ್ ಮಾದರಿಯ ರಸಪ್ರಶ್ನೆ 30 ಬಹು ಆಯ್ಕೆಯ ಪ್ರಶ್ನೆಗಳನ್ನು ಹೊಂದಿದ್ದು, ಪ್ರತಿ ಸರಿ ಉತ್ತರಕ್ಕೆ +2 ಅಂಕ ಮತ್ತು ತಪ್ಪು ಉತ್ತರಕ್ಕೆ -1 ಅಂಕವಿದ್ದು 15 ನಿಮಿಷಗಳ ಕಾಲಾವಕಾಶವಿರುತ್ತದೆ. ಚಂದ್ರನ ಪರಿಶೋಧನೆ (ಸಮನ್ವಯ ಮತ್ತು ಸುಸ್ಥಿರತೆ) ಮೂಲ ಪೋಸ್ಟರ್/ಪೇಂಟಿಂಗ್‍ನ ಒಂದು ಸ್ಕ್ಯಾನ್ ಮಾಡಿದ ಪ್ರತಿಯನ್ನು (ಪಿಡಿಎಫ್/ಪಿಎನ್‍ಜಿ/ಜೆಪಿಜೆ 1 ಎಂ.ಬಿ ವರೆಗೆ) ಅಪ್ಲೋಡ್ ಮಾಡಬಹುದು.  ಆಸಕ್ತ ವಿದ್ಯಾರ್ಥಿಗಳು ಇದೇ ಜುಲೈ 20ರೊಳಗೆ ತಮ್ಮ ಹೆಸರು https://spacequiz.iirs.gov.in  ವೆಬ್‍ಸೈಟ್ ಮೂಲಕ ನೋಂದಾಯಿಸಿ ಸ್ಪರ್ಧೆಗಳಲ್ಲಿ ಪಾಲ್ಗೊಳ್ಳಬಹುದು ಎಂದು ಪಿಲಿಕುಳ ಪ್ರಾದೇಶಿಕ ವಿಜ್ಞಾನ ಕೇಂದ್ರದ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಆತ್ಮನಿರ್ಭರ ಯೋಜನೆಯಿಂದ ಸ್ವಾವಲಂಬಿ ಬದುಕು | ಸಾವಯವ ಕೃಷಿಯಲ್ಲಿ ಕಬ್ಬು ಬೆಳೆದು ಯಶಸ್ವಿ

ಆತ್ಮನಿರ್ಭರ ಯೋಜನೆಯಡಿ ಸ್ವಾವಲಂಬಿ ಬದುಕಿನ ಕನಸು ಕಂಡಿದ್ದ ಬಿ. ನಂದೀಶ್ ತಮ್ಮ ಜಮೀನಿನಲ್ಲಿ…

8 hours ago

ಹೊಸರುಚಿ | ನೆಕ್ಕರೆ ಮಾವಿನ ಕಾಯಿ ಪಲ್ಯ

ನೆಕ್ಕರೆ ಮಾವಿನ ಕಾಯಿ ಪಲ್ಯ ಮಾಡುವ ವಿಧಾನ..

11 hours ago

ಜೂನ್ ಮೂರನೇ ವಾರ ಗುರು ಆದಿತ್ಯ ರಾಜಯೋಗ, ಈ 5 ರಾಶಿಗೆ ಅದೃಷ್ಟವೋ ಅದೃಷ್ಟ.!

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತಾರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

12 hours ago

ಮುಂದುವರಿದ ಮಳೆಯಬ್ಬರ | 4 ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ ಘೋಷಣೆ |

ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆ ಸುರಿಯುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ.  ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ…

20 hours ago

ವಿದೇಶದಿಂದ ಹಳ್ಳಿಗೆ ಬಂದು ಕೃಷಿ ಸಾಧನೆ ಮಾಡಿದ ಯುವಕ

ಕೃಷಿಯನ್ನು ನಂಬಿ ಕೆಲಸ ಮಾಡಿದರೆ ಯಶಸ್ಸು ಕಾಣಬಹುದು ಎಂಬುದನ್ನು ರೈತ  ಯೋಗೇಶ್ ತೋರಿಸಿಕೊಟ್ಟಿದ್ದಾರೆ.…

1 day ago