ಅಂತಾರಾಷ್ಟ್ರೀಯ ಮಹಿಳಾ ದಿನದ ಪ್ರಯುಕ್ತ, ದೇಶದ ಎಲ್ಲ ಜಿಲ್ಲೆಗಳಲ್ಲಿ ವಿವಾಹಪೂರ್ವ ಆಪ್ತ ಸಮಾಲೋಚನೆ ನೀಡುವ ಸಂವಹನ ಕೇಂದ್ರಗಳನ್ನು ಸ್ಥಾಪಿಸುವುದಾಗಿ ರಾಷ್ಟ್ರೀಯ ಮಹಿಳಾ ಆಯೋಗ ಪ್ರಕಟಿಸಿದೆ. ಮಹಿಳಾ ಆಯೋಗದ ಅಧ್ಯಕ್ಷೆ ವಿಜಯಾ ರಹಾಟ್ಕರ್ ದೆಹಲಿಯಲ್ಲಿ, ಉತ್ತಮ ವೈವಾಹಿಕ ಜೀವನ ನಡೆಸಲು ಯುವಕರು ಹಾಗೂ ಯುವತಿಯರಿಗೆ ಸೂಕ್ತ ಮಾರ್ಗದರ್ಶನದ ಅಗತ್ಯವಿದೆ. ಈ ಹಿನ್ನೆಲೆಯಲ್ಲಿ ಆಪ್ತ ಸಮಾಲೋಚನಾ ಕೇಂದ್ರಗಳನ್ನು ದೇಶದ ಎಲ್ಲ ಜಿಲ್ಲೆಗಳಲ್ಲಿ ಆರಂಭಿಸಲಾಗುವುದು ಎಂದು ತಿಳಿಸಿದರು. ಮಹಿಳಾ ದಿನದ ಪ್ರಯುಕ್ತ , ಮೊದಲ ಹಂತದಲ್ಲಿ ದೇಶದ 9 ರಾಜ್ಯಗಳ 21 ಜಿಲ್ಲೆಗಳಲ್ಲಿ ಸಂವಹನ ಕೇಂದ್ರಗಳನ್ನು ಆರಂಭಿಸಲಾಗುತ್ತಿದೆ ಎಂದು ಮಾಹಿತಿ ನೀಡಿದರು.
ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಬಾವಳದಲ್ಲಿ ಕಡಲಾಮೆ ಮೊಟ್ಟೆಯಿಂದ ಹೊರ ಬಂದ…
ದಕ್ಷಿಣ ಕನ್ನಡದಲ್ಲಿ ಗುಣಮಟ್ಟದ ಮೀನು ಮರಿ ಕೊರತೆ ನೀಗಿಸಲು ಮಂಗಳೂರಿನಲ್ಲಿ Marine Finfish…
ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್ನಲ್ಲಿ ನೀಡಬೇಕೆಂದು…
ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ, ಅದು ಗಂಭೀರ ಆರೋಗ್ಯ ಅಪಾಯಗಳಿಗೆ…
ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…
ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…