ಅಂತಾರಾಷ್ಟ್ರೀಯ ಮಹಿಳಾ ದಿನದ ಪ್ರಯುಕ್ತ, ದೇಶದ ಎಲ್ಲ ಜಿಲ್ಲೆಗಳಲ್ಲಿ ವಿವಾಹಪೂರ್ವ ಆಪ್ತ ಸಮಾಲೋಚನೆ ನೀಡುವ ಸಂವಹನ ಕೇಂದ್ರಗಳನ್ನು ಸ್ಥಾಪಿಸುವುದಾಗಿ ರಾಷ್ಟ್ರೀಯ ಮಹಿಳಾ ಆಯೋಗ ಪ್ರಕಟಿಸಿದೆ. ಮಹಿಳಾ ಆಯೋಗದ ಅಧ್ಯಕ್ಷೆ ವಿಜಯಾ ರಹಾಟ್ಕರ್ ದೆಹಲಿಯಲ್ಲಿ, ಉತ್ತಮ ವೈವಾಹಿಕ ಜೀವನ ನಡೆಸಲು ಯುವಕರು ಹಾಗೂ ಯುವತಿಯರಿಗೆ ಸೂಕ್ತ ಮಾರ್ಗದರ್ಶನದ ಅಗತ್ಯವಿದೆ. ಈ ಹಿನ್ನೆಲೆಯಲ್ಲಿ ಆಪ್ತ ಸಮಾಲೋಚನಾ ಕೇಂದ್ರಗಳನ್ನು ದೇಶದ ಎಲ್ಲ ಜಿಲ್ಲೆಗಳಲ್ಲಿ ಆರಂಭಿಸಲಾಗುವುದು ಎಂದು ತಿಳಿಸಿದರು. ಮಹಿಳಾ ದಿನದ ಪ್ರಯುಕ್ತ , ಮೊದಲ ಹಂತದಲ್ಲಿ ದೇಶದ 9 ರಾಜ್ಯಗಳ 21 ಜಿಲ್ಲೆಗಳಲ್ಲಿ ಸಂವಹನ ಕೇಂದ್ರಗಳನ್ನು ಆರಂಭಿಸಲಾಗುತ್ತಿದೆ ಎಂದು ಮಾಹಿತಿ ನೀಡಿದರು.
ಸೆ.8 ರಿಂದ 10ರವರೆಗೆ ಕರಾವಳಿಯಲ್ಲಿ ಮೋಡ ಹೆಚ್ಚಾಗಿ ಅಲ್ಲಲ್ಲಿ ತುಂತುರು ಅಥವಾ ಸಾಮಾನ್ಯ…
ಉಡುಪಿ ಜಿಲ್ಲೆಯ ಹೆಬ್ರಿ ಸಮೀಪ ಗೋಡಂಬಿ ಸಂಸ್ಕರಣಾ ತ್ಯಾಜ್ಯದಿಂದ ಜೈವಿಕ ಇಂಧನ ಮತ್ತು…
ಮಡಿಕೇರಿ ನಗರಸಭೆ ವ್ಯಾಪ್ತಿಯಲ್ಲಿ ಅಡಿಕೆ ತಟ್ಟೆ, ಪೇಪರ್ ಕಪ್, ಪೇಪರ್ ಪ್ಲೇಟ್ ಸೇರಿದಂತೆ…
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…
ಭಾರತ–ಜಪಾನ್ JCM ಮೂಲಕ ಭಾರತದಲ್ಲಿ ಕಡಿಮೆ-ಇಂಗಾಲ ಯೋಜನೆಗಳಿಗೆ ಜಪಾನ್ ಹೂಡಿಕೆ ಮತ್ತು ತಂತ್ರಜ್ಞಾನ…
ಸಿಕ್ಕಿಂನಲ್ಲಿ 40 ಹೆಚ್ಚಿನ ಅಪಾಯದ ಹಿಮನದಿ ಸರೋವರಗಳನ್ನು ಗುರುತಿಸಲಾಗಿದ್ದು, 16 ಸರೋವರಗಳು ಅತ್ಯಂತ…