ಅಂತಾರಾಷ್ಟ್ರೀಯ ಮಹಿಳಾ ದಿನದ ಪ್ರಯುಕ್ತ, ದೇಶದ ಎಲ್ಲ ಜಿಲ್ಲೆಗಳಲ್ಲಿ ವಿವಾಹಪೂರ್ವ ಆಪ್ತ ಸಮಾಲೋಚನೆ ನೀಡುವ ಸಂವಹನ ಕೇಂದ್ರಗಳನ್ನು ಸ್ಥಾಪಿಸುವುದಾಗಿ ರಾಷ್ಟ್ರೀಯ ಮಹಿಳಾ ಆಯೋಗ ಪ್ರಕಟಿಸಿದೆ. ಮಹಿಳಾ ಆಯೋಗದ ಅಧ್ಯಕ್ಷೆ ವಿಜಯಾ ರಹಾಟ್ಕರ್ ದೆಹಲಿಯಲ್ಲಿ, ಉತ್ತಮ ವೈವಾಹಿಕ ಜೀವನ ನಡೆಸಲು ಯುವಕರು ಹಾಗೂ ಯುವತಿಯರಿಗೆ ಸೂಕ್ತ ಮಾರ್ಗದರ್ಶನದ ಅಗತ್ಯವಿದೆ. ಈ ಹಿನ್ನೆಲೆಯಲ್ಲಿ ಆಪ್ತ ಸಮಾಲೋಚನಾ ಕೇಂದ್ರಗಳನ್ನು ದೇಶದ ಎಲ್ಲ ಜಿಲ್ಲೆಗಳಲ್ಲಿ ಆರಂಭಿಸಲಾಗುವುದು ಎಂದು ತಿಳಿಸಿದರು. ಮಹಿಳಾ ದಿನದ ಪ್ರಯುಕ್ತ , ಮೊದಲ ಹಂತದಲ್ಲಿ ದೇಶದ 9 ರಾಜ್ಯಗಳ 21 ಜಿಲ್ಲೆಗಳಲ್ಲಿ ಸಂವಹನ ಕೇಂದ್ರಗಳನ್ನು ಆರಂಭಿಸಲಾಗುತ್ತಿದೆ ಎಂದು ಮಾಹಿತಿ ನೀಡಿದರು.
ಜೂನ್ನಲ್ಲಿ ಶೇ.29ರಷ್ಟು ಮಳೆ ಕೊರತೆ ಎದುರಿಸಿದ್ದ ಬೆಳಗಾವಿ ಜಿಲ್ಲೆಯಲ್ಲಿ ಜುಲೈನಲ್ಲಿ ಉತ್ತಮ ಮಳೆಯಾಗಿದ್ದು,…
ಕೇಂದ್ರ ಸರ್ಕಾರದಿಂದ ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ ಎಂಬ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ…
ಸರ್ಕಾರಿ ಶಾಲೆಗಳಲ್ಲಿ ಬಾಕಿ ಇರುವ ಮಕ್ಕಳಿಗೆ ಆಗಸ್ಟ್ 28ರೊಳಗೆ ಶೂ ಮತ್ತು ಸಾಕ್ಸ್…
ರಾಜ್ಯಾದ್ಯಂತ ಪಿಜಿ, ಹಾಸ್ಟೆಲ್, ಕ್ಯಾಟರಿಂಗ್ ಹಾಗೂ ಹೋಟೆಲ್ಗಳಲ್ಲಿ ಆಹಾರ ಸುರಕ್ಷತಾ ತಪಾಸಣೆ ಮುಂದುವರಿಯಲಿದೆ…
ಉತ್ತರ ಪ್ರದೇಶದಲ್ಲಿ ಸುಮಾರು 10 ಸಾವಿರ ‘ಗೋ ಮಿತ್ರ’ರಿಗೆ ತರಬೇತಿ ನೀಡಿ ಗೋ…
ದಕ್ಷಿಣ ಕನ್ನಡದಲ್ಲಿ ಕಾಡಾನೆಗಳ ಹಾವಳಿ ಕೃಷಿಕರ ಜೀವ ಮತ್ತು ಕೃಷಿಭೂಮಿಗೆ ಗಂಭೀರ ಅಪಾಯವಾಗುತ್ತಿರುವ…