Advertisement
MIRROR FOCUS

ಅಂತಾರಾಷ್ಟ್ರೀಯ ಮಹಿಳಾ ದಿನ | ವಿವಾಹಪೂರ್ವ ಆಪ್ತ ಸಮಾಲೋಚನೆ ಸಂವಹನ ಕೇಂದ್ರ ಸ್ಥಾಪನೆ

Share

ಅಂತಾರಾಷ್ಟ್ರೀಯ ಮಹಿಳಾ ದಿನದ ಪ್ರಯುಕ್ತ, ದೇಶದ ಎಲ್ಲ ಜಿಲ್ಲೆಗಳಲ್ಲಿ ವಿವಾಹಪೂರ್ವ ಆಪ್ತ ಸಮಾಲೋಚನೆ ನೀಡುವ ಸಂವಹನ ಕೇಂದ್ರಗಳನ್ನು ಸ್ಥಾಪಿಸುವುದಾಗಿ ರಾಷ್ಟ್ರೀಯ ಮಹಿಳಾ ಆಯೋಗ ಪ್ರಕಟಿಸಿದೆ. ಮಹಿಳಾ ಆಯೋಗದ ಅಧ್ಯಕ್ಷೆ ವಿಜಯಾ ರಹಾಟ್ಕರ್ ದೆಹಲಿಯಲ್ಲಿ, ಉತ್ತಮ ವೈವಾಹಿಕ ಜೀವನ ನಡೆಸಲು ಯುವಕರು ಹಾಗೂ ಯುವತಿಯರಿಗೆ ಸೂಕ್ತ ಮಾರ್ಗದರ್ಶನದ ಅಗತ್ಯವಿದೆ. ಈ ಹಿನ್ನೆಲೆಯಲ್ಲಿ ಆಪ್ತ ಸಮಾಲೋಚನಾ ಕೇಂದ್ರಗಳನ್ನು ದೇಶದ ಎಲ್ಲ ಜಿಲ್ಲೆಗಳಲ್ಲಿ ಆರಂಭಿಸಲಾಗುವುದು ಎಂದು ತಿಳಿಸಿದರು. ಮಹಿಳಾ ದಿನದ ಪ್ರಯುಕ್ತ , ಮೊದಲ ಹಂತದಲ್ಲಿ ದೇಶದ 9 ರಾಜ್ಯಗಳ 21 ಜಿಲ್ಲೆಗಳಲ್ಲಿ ಸಂವಹನ ಕೇಂದ್ರಗಳನ್ನು ಆರಂಭಿಸಲಾಗುತ್ತಿದೆ ಎಂದು ಮಾಹಿತಿ ನೀಡಿದರು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 08-07-2026 | ಕರ್ನಾಟಕದಲ್ಲಿ ಮಳೆ ಇಳಿಮುಖ – ರೈತರಿಗೆ ಮಹತ್ವದ ಹವಾಮಾನ ಮಾಹಿತಿ..!

ಜುಲೈ 10ರಿಂದ ಕರ್ನಾಟಕದಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಸಾಧ್ಯತೆ ಇದೆ. ಜುಲೈ 11…

40 minutes ago

E20 ಪೆಟ್ರೋಲ್‌ : ದೇಶದ ಹಿತದ ಹೆಸರಿನಲ್ಲಿ ಸಾಮಾನ್ಯರ ಹೆಗಲಿನ ಮೇಲೆ ಹೆಚ್ಚು”ವರಿ”ಯೇ?

ಪವರ್‌ ಸ್ಪ್ರೇಯರ್‌ ಸಮಸ್ಯೆಯ ಅನುಭವದ ಮೂಲಕ E20 ಪೆಟ್ರೋಲ್‌ನ ಪರಿಣಾಮಗಳ ಬಗ್ಗೆ ಪ್ರಶ್ನೆ…

1 hour ago

₹1,500 ಕೋಟಿ ಅಕ್ರಮ ಅಡಿಕೆ ಜಾಲ ಬಯಲು – ED ತನಿಖೆಯಲ್ಲಿ ಬೆಚ್ಚಿಬೀಳಿಸುವ ಮಾಹಿತಿ

ಮ್ಯಾನ್ಮಾರ್‌ನಿಂದ ಅಕ್ರಮ ಅಡಿಕೆ ಸಾಗಾಟ ಮಾಡಿ ₹1,500 ಕೋಟಿ ಹಣ ವರ್ಗಾವಣೆ ನಡೆಸಿದ…

16 hours ago

ಮಹಾರಾಷ್ಟ್ರದಲ್ಲಿ ತಡೆಹಿಡಿದ ಅಡಿಕೆ ಲಾರಿಗಳ ಬಿಡುಗಡೆಗೆ ಫಡ್ನವೀಸ್‌ಗೆ ಮನವಿ

ಮಹಾರಾಷ್ಟ್ರದಲ್ಲಿ ತಡೆಹಿಡಿದಿರುವ 50ಕ್ಕೂ ಹೆಚ್ಚು ಅಡಿಕೆ ಲಾರಿಗಳನ್ನು ಬಿಡುಗಡೆ ಮಾಡುವಂತೆ ಫಡ್ನವೀಸ್‌ಗೆ ಅಡಿಕೆ…

16 hours ago

ರಾಜ್ಯದ ವಿವಿದೆಡೆ ಭಾರೀ ಮಳೆ – ಜುಲೈ 8 ರಂದು ಹಲವು ಜಿಲ್ಲೆಗಳಲ್ಲಿ ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ಭಾರೀ ಮಳೆ ಹಿನ್ನೆಲೆಯಲ್ಲಿ ಜುಲೈ 8ರಂದು ರಾಜ್ಯದ ಹಲವು ಜಿಲ್ಲೆಗಳ ಶಾಲೆ-ಕಾಲೇಜುಗಳಿಗೆ ರಜೆ…

17 hours ago

ಮುಂಗಾರು ಬೆಳೆ ಸಮೀಕ್ಷೆ ಆರಂಭ | ರೈತರೇ ಮೊಬೈಲ್‌ ಮೂಲಕ ಬೆಳೆ ವಿವರ ದಾಖಲಿಸಿ – ಕೃಷಿ ಇಲಾಖೆ ಮನವಿ

2026-27ರ ಮುಂಗಾರು ಬೆಳೆ ಸಮೀಕ್ಷೆಗೆ ಚಾಲನೆ; ರೈತರು ಮೊಬೈಲ್‌ ಆ್ಯಪ್‌ ಮೂಲಕವೇ ಬೆಳೆ…

17 hours ago