19 ನವಿಲುಗಳು ಸಾವು ತನಿಖೆಗೆ ಆದೇಶ

August 5, 2025
11:01 PM

ತುಮಕೂರು ಜಿಲ್ಲೆ  ಮಧುಗಿರಿ ತಾಲ್ಲೂಕಿನ ಹನುಮಂತಪುರ ಗ್ರಾಮದ ಕೆರೆಯ ಕೋಡಿ ನೀರು ಹರಿಯುವ ಹಳ್ಳದ ಪಕ್ಕದ ಜಮೀನಿನಲ್ಲಿ 19 ನವಿಲುಗಳು ಸಾವನ್ನಪ್ಪಿರುವ ಕುರಿತಂತೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ತನಿಖೆಗೆ ಆದೇಶ ನೀಡಿದ್ದಾರೆ. ಅರಣ್ಯಾಧಿಕಾರಿಗಳು ನ್ಯಾಯಾಲಯದ ಅನುಮತಿ ಪಡೆದು ಸತ್ತ ನವಿಲುಗಳನ್ನು ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ರವಾನಿಸಿದ್ದಾರೆ. ವಿಧಿ ವಿಜ್ಞಾನ ಕೇಂದ್ರದಿಂದ ವರದಿ ಬಂದ ನಂತರವಷ್ಟೇ 19 ನವಿಲುಗಳ ಸಾವಿಗೆ ಕಾರಣ ಏನೆಂಬುದು ತಿಳಿಯಲಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಗೃಹ ಬಳಕೆ ಗ್ಯಾಸ್ ಕೊರತೆ ಇಲ್ಲ : ವದಂತಿಗಳಿಗೆ ಕಿವಿಗೊಡಬೇಡಿ — ಸಮಸ್ಯೆ ಇದ್ದರೆ ಈ ಸಹಾಯವಾಣಿ ಸಂಪರ್ಕಿಸಿ
March 13, 2026
8:08 PM
by: ಮಿರರ್‌ ಡೆಸ್ಕ್
ಅಡಿಕೆ ಇಳುವರಿ ಕುಸಿತ | ಮಿಶ್ರ ತೋಟಗಳಲ್ಲಿ ಹೆಚ್ಚು ಸಮಸ್ಯೆ…! ಯಾವ ತಳಿ ಆಯ್ಕೆ ಮಾಡಿದ್ದಾರೆ…? | ಅಡಿಕೆ ಇಳುವರಿ ಕುಸಿತದ ವಿಶ್ಲೇಷಣೆ
March 13, 2026
10:48 AM
by: ದ ರೂರಲ್ ಮಿರರ್.ಕಾಂ
ಪಿಎಂ ಕಿಸಾನ್‌ 22ನೇ ಕಂತು ಬಿಡುಗಡೆಗೆ ಸಿದ್ಧತೆ | 9.32 ಕೋಟಿ ರೈತರಿಗೆ ₹18,640 ಕೋಟಿ ನೇರ ನಗದು
March 13, 2026
6:58 AM
by: ಮಿರರ್‌ ಡೆಸ್ಕ್
ಮಹಿಳಾ ಕೃಷಿಕರ ಪಾತ್ರ ಬಲಪಡಿಸಲು ಜಾಗತಿಕ ಸಮ್ಮೇಳನ | ದೆಹಲಿಯಲ್ಲಿ GCWAS-2026 ಆರಂಭ
March 13, 2026
6:48 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror