19 ನವಿಲುಗಳು ಸಾವು ತನಿಖೆಗೆ ಆದೇಶ

August 5, 2025
11:01 PM

ತುಮಕೂರು ಜಿಲ್ಲೆ  ಮಧುಗಿರಿ ತಾಲ್ಲೂಕಿನ ಹನುಮಂತಪುರ ಗ್ರಾಮದ ಕೆರೆಯ ಕೋಡಿ ನೀರು ಹರಿಯುವ ಹಳ್ಳದ ಪಕ್ಕದ ಜಮೀನಿನಲ್ಲಿ 19 ನವಿಲುಗಳು ಸಾವನ್ನಪ್ಪಿರುವ ಕುರಿತಂತೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ತನಿಖೆಗೆ ಆದೇಶ ನೀಡಿದ್ದಾರೆ. ಅರಣ್ಯಾಧಿಕಾರಿಗಳು ನ್ಯಾಯಾಲಯದ ಅನುಮತಿ ಪಡೆದು ಸತ್ತ ನವಿಲುಗಳನ್ನು ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ರವಾನಿಸಿದ್ದಾರೆ. ವಿಧಿ ವಿಜ್ಞಾನ ಕೇಂದ್ರದಿಂದ ವರದಿ ಬಂದ ನಂತರವಷ್ಟೇ 19 ನವಿಲುಗಳ ಸಾವಿಗೆ ಕಾರಣ ಏನೆಂಬುದು ತಿಳಿಯಲಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ | 21-08-2026 | ಕರಾವಳಿಯಲ್ಲಿ ಆ.23–25 ರಂದು ಮಳೆ ಹೆಚ್ಚಳ ಸಾಧ್ಯತೆ – ಆ.26ರವರೆಗೆ ಮೋಡ–ಮಳೆ
August 21, 2026
4:04 PM
by: ಸಾಯಿಶೇಖರ್ ಕರಿಕಳ
ನಿಮ್ಮ ಹೆಸರಲ್ಲಿ 9 ಸಿಮ್‌ಗಳಿವೆಯೇ? ಆಗಸ್ಟ್ 24ರಿಂದ ಹೊಸ ನಿಯಮ – ಹೆಚ್ಚುವರಿ ನಂಬರ್‌ಗೆ ಬ್ರೇಕ್
August 21, 2026
7:04 AM
by: ದ ರೂರಲ್ ಮಿರರ್.ಕಾಂ
ತೆಂಗಿನ ಮರದಿಂದ 3 ಕೋಟಿ ಜನರಿಗೆ ಬದುಕು…!, ಈಗ ₹7,038 ಕೋಟಿ ರಫ್ತು!
August 21, 2026
6:53 AM
by: ದ ರೂರಲ್ ಮಿರರ್.ಕಾಂ
ಮಳೆ ಬಂದರೂ ಬಿಸಿ ಕಾಡಲಿದೆ…! ರೈತರ ಕೆಲಸದ ಸಮಯವನ್ನೇ ಬದಲಿಸಬಹುದಾದ ಹೊಸ ಹವಾಮಾನ ಅಪಾಯ
August 21, 2026
6:45 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror